Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ನಾನಾ ಅವಾಂತರ – ಎಲ್ಲೆಲ್ಲಿ ಏನಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ನಾನಾ ಅವಾಂತರ – ಎಲ್ಲೆಲ್ಲಿ ಏನಾಗಿದೆ?

Chitradurga

ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ನಾನಾ ಅವಾಂತರ – ಎಲ್ಲೆಲ್ಲಿ ಏನಾಗಿದೆ?

Public TV
Last updated: May 22, 2025 8:54 am
Public TV
Share
2 Min Read
Rain Effect
SHARE

ಬೆಂಗಳೂರು: ಕಳೆದ 2-3 ದಿನಗಳಿಂದ ರಾಜ್ಯದಲ್ಲಿ ವರುಣನ (Rain) ಅಬ್ಬರ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿವೆ.

ಬರದನಾಡು ಚಿತ್ರದುರ್ಗ (Chitradurga) ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗಿದೆ. ಬಿಸಿಲ ಬೇಗೆಯಿಂದ ಬಸವಳಿದ ಕೋಟೆನಾಡಲ್ಲಿ ಧರೆ ತಂಪಾಯಿತು ಎಂಬ ಖುಷಿ ಒಂದೆಡೆಯಾದರೆ, ಬಿರುಗಾಳಿ ಸಹಿತ ಅಕಾಲಿಕವಾಗಿ ಸುರಿದ ಮಳೆ ಮುದ್ದಾಪುರ ಗ್ರಾಮದಲ್ಲಿ ಬಾರಿ ಅವಾಂತರ ಸೃಷ್ಟಿಸಿದೆ. ಇದನ್ನೂ ಓದಿ: ಎಡಿಜಿಪಿ ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರ

Rain Effect Chitradurga

ಮುದ್ದಾಪುರ ಗ್ರಾಮದ ರೈತ ಅವಿನಾಶ್ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ (Sunflower) ಹೂವು ಬೆಳೆದಿದ್ದರು. ಇನ್ನೂ 4-5 ದಿನಗಳಲ್ಲಿ ಅದನ್ನು ಕಟಾವು ಮಾಡಬೇಕೆಂಬ ಸಿದ್ಧತೆಯಲ್ಲಿದ್ದರು. ಆದರೆ ಗಾಳಿಮಳೆಯ ರಭಸಕ್ಕೆ ಕೈಗೆ ಬಂದಿದ್ದ ಸೇವಂತಿಗೆ ಹೂವು ಸಂಪೂರ್ಣ ನೆಲಕ್ಕೆ ಕುಸಿದಿದೆ. ಅಲ್ಲದೇ ಜಮೀನಿನಲ್ಲೇ ನೀರು ಹರಿದು ಮಣ್ಣು ಸಮೇತ ಕೊಚ್ಚಿ ಹೋಗಿದ್ದು, ಸೇವಂತಿಗೆ ಹೂವಿನ ಗಿಡಗಳು ಸರ್ವನಾಶವಾಗಿವೆ. ಇದನ್ನೂ ಓದಿ: ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?

Rain Effect Uttara Kannada

ಅರಬ್ಬೀ ಸಮುದ್ರದಲ್ಲಿ (Arabian Sea) ವಾಯುಭಾರ ಕುಸಿತ ಹಿನ್ನಲೆಯಲ್ಲಿ ಮಂಗಳೂರಿನ (Mangaluru) ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಸಮುದ್ರ ಪ್ರಕ್ಷುಬ್ದವಾಗಿದೆ. ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಬಂದು ಅಪ್ಪಳಿಸುತ್ತಿದೆ. ಸಮುದ್ರ ತೀರದುದ್ದಕ್ಕೂ ಗಾಳಿಯ ವೇಗ ಹೆಚ್ಚಾಗಿದ್ದು, ಕಡಲ ತೀರದ ನಿವಾಸಿಗಳು ಮುಂಗಾರು ಪೂರ್ವದಲ್ಲೇ ಕಡಲ್ಕೊರೆತದ ಭೀತಿಯಲ್ಲಿದ್ದಾರೆ. ಕಡಲ ತೀರಕ್ಕೆ ಜನ ತೆರಳದಂತೆ ಹಾಗೂ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಜೈಶಂಕರ್‌ ಕರೆ ಬೆನ್ನಲ್ಲೇ ತಾಲಿಬಾನ್‌ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್‌ ಜೊತೆ ಕೈ ಕುಲುಕಿಸಿದ ಚೀನಾ!

Rain Effect Davanagere

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಕುಮಟಾ ತಾಲೂಕಿನ ಖೈರೆ ಕ್ರಾಸ್ ಬಳಿ ಅಂಕೋಲಾ-ಶಿರಸಿಗೆ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ಇನ್ನೂ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಭೀತಿ ಇದ್ದು, ಗುಡ್ಡದ ಅಕ್ಕಪಕ್ಕದ ನಿವಾಸಿಗಳನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಸದ್ಯ ಮಿರ್ಜಾನ ಕತಗಾಲ್ ರಸ್ತೆಯನ್ನು ಅಧಿಕಾರಿಗಳು ಬಂದ್ ಮಾಡಿದ್ದು, ಸುಮಾರು 18 ಕಿ.ಮೀ ಸುತ್ತುಹಾಕಿ ಕುಮಟಾ ಮೂಲಕ ಶಿರಸಿಗೆ ಹೊಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

ದಾವಣಗೆರೆ (Davanagere) ನಗರ ಮತ್ತು ಜಿಲ್ಲಾದ್ಯಂತ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಹರಿಹರ ತಾಲೂಕಿನ ಹೊಳೆಸಿರಿಗೆರೆ ಗ್ರಾಮಕ್ಕೆ ನೀರು ನುಗ್ಗಿದೆ. ಗ್ರಾಮದ ರಸ್ತೆಗಳು ಕೆರೆಯಂತಾಗಿದ್ದು, ಜನರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ಹಳ್ಳ ತುಂಬಿ ತೋಟಗಳಿಗೆ ನೀರು ನುಗ್ಗಿದೆ. ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

TAGGED:ChitradurgadavanagerekarnatakarainUttara Kannadaಉತ್ತರ ಕನ್ನಡಕರ್ನಾಟಕಚಿತ್ರದುರ್ಗದಾವಣಗೆರೆಮಂಗಳೂರುಮಳೆ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
5 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
17 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
19 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
32 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?