Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾಂಗ್ರೆಸ್‌ನವರೇ ಪರಮೇಶ್ವರ್ ಮೇಲೆ ಕ್ರಮ ಆಗ್ಬೇಕು ಅಂತಾ ಇಡಿಗೆ ಮಾಹಿತಿ ನೀಡಿದ್ದು: ಪ್ರಹ್ಲಾದ್ ಜೋಶಿ

Public TV
Last updated: May 22, 2025 4:16 pm
Public TV
Share
3 Min Read
Prahlad Joshi 1
SHARE

ಗದಗ: ಕಾಂಗ್ರೆಸ್‌ನ(Congress) ಒಂದು ಗುಂಪು ಪರಮೇಶ್ವರ್ ಮೇಲೆ ಕ್ರಮ ಆಗಬೇಕು ಅಂತ ಇಡಿಗೆ ಎಲ್ಲಾ ಮಾಹಿತಿ ನೀಡಿದೆ. ಯಾರು ಕಳುಹಿಸಿದ್ದು ಅಂತಾ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಸ್ಫೋಟಕ ಹೇಳಿಕೆ ನೀಡಿದರು.

ಗೃಹಸಚಿವ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ ಕುರಿತು ಗದಗದಲ್ಲಿ(Gadag) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಪರಮೇಶ್ವರ್(G Parameshwar) ಅವರನ್ನು ಸೋಲಿಸಿದ್ದು ಯಾರು? ಇದೇ ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರನ್ನು ಸೋಲಿಸಿದ್ದು, ಇದು ಜಗತ್ ಜಾಹಿರ ವಿಚಾರ. ಸಿದ್ದರಾಮಯ್ಯನವರೇ, ಜನರು ಇತಿಹಾಸವನ್ನು ಅಷ್ಟು ಬೇಗ ಮರೆಯೋದಿಲ್ಲ ಟಾಂಗ್ ಕೊಟ್ಟರು. ಇದನ್ನೂ ಓದಿ: ಸಿದ್ದರಾಮಯ್ಯ ನಾವೆಲ್ಲ ಒಂದೇ ಟೀಂನಲ್ಲಿ ಇದ್ದವರು, ಈಗ ಮರೆವು ಜಾಸ್ತಿಯಾಗಿದೆ: ಸೋಮಣ್ಣ

ಗೋಲ್ಡ್ ಸ್ಮಗ್ಲಿಂಗ್‌ನಿಂದ ಹಿಡಿದು ಎಲ್ಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಇಡಿಗೆ ಪತ್ರ ಬರೆಯುತ್ತಿದ್ದವರು ಯಾರು? ಕಾಂಗ್ರೆಸ್‌ನ ಒಂದು ಗುಂಪು ಪರಮೇಶ್ವರ್ ಮೇಲೆ ಕ್ರಮ ಆಗಬೇಕು ಎಂದು ಇಡಿಗೆ ಎಲ್ಲಾ ಮಾಹಿತಿ ಕಳುಹಿಸುತ್ತಾರೆ. ಇಷ್ಟೆಲ್ಲಾ ಮಾಡಿ ಈಗ ಡ್ರಾಮ ಮಾಡ್ತಿದ್ದೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಜ್ಯೋತಿ ಮಲ್ಹೊತ್ರಾಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

ಪರಮೇಶ್ವರ್ ಬಗ್ಗೆ ನಮಗೆ ಗೌರವ ಇದೆ. ಅವರು ಒಬ್ಬ ಸಭ್ಯ ರಾಜಕಾರಣಿ. ಕಾಂಗ್ರೆಸ್‌ನ ಒಂದು ಗುಂಪಿನವರು ಮಾಹಿತಿಗಳನ್ನೆಲ್ಲಾ ಇಡಿಗೆ ಕಳುಹಿಸಿದ್ದು. ಯಾರು ಕಳುಹಿಸಿದ್ದು ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಗುಪ್ತಚರ ಇಲಾಖೆ ಅವರ ಬಳಿ ಇದೆ. ಅವರ ಬಳಿ ಕೇಳಿದ್ರೆ ಯಾರು ಅಂತ ಹೇಳ್ತಾರೆ. ಇಂತಹ ಮಾಹಿತಿ ಸಿಕ್ಕಾಗ ಇಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಇವರೇ ಮಾಹಿತಿಯನ್ನು ಬೇಕಂತಲೆ ಕೊಟ್ಟಿದ್ದಾರೆ. ಇಡಿ ಕರ್ತವ್ಯದಂತೆ ತನಿಖೆ ಮಾಡ್ತಿದೆ. ಪರಮೇಶ್ವರ್‌ಗೆ ತೊಂದರೆ ಕೊಡಬೇಕು ಎಂಬ ಯಾವ ಉದ್ದೇಶವೂ ಕೇಂದ್ರ ಸರ್ಕಾರಕ್ಕೆ ಇಲ್ಲ. ಕಾನೂನು ಪ್ರಕಾರ ತಪ್ಪು ಮಾಡಿದ್ರೆ. ನಾನೇ ತಪ್ಪು ಮಾಡಲಿ, ಸಿದ್ದರಾಮಯ್ಯ, ಪರಮೇಶ್ವರ್ ತಪ್ಪು ಮಾಡಲಿ. ನಮ್ಮ ಪಕ್ಷದವರು ಇನ್ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗುತ್ತೆ. ಎಲ್ಲದಕ್ಕೂ ರಾಜಕಾರಣ ಬೆರಸಿದ್ರೆ, ನಿಮ್ಮ ಪಕ್ಷದವರು ಏನೇನು ಮಾಡಿದ್ದಾರೆಂಬುದು ಮುಂದೆ ನಿಮಗೇ ತೊಂದರೆ ಆಗುತ್ತದೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ದೈವ ಶಕ್ತಿ ಇರೋವರೆಗೆ ಯಾರು ನನ್ನನ್ನು ಕಾಡೋಕೆ ಆಗಲ್ಲ: ಹೆಚ್.ಡಿ ರೇವಣ್ಣ

ಎಲ್ಲಾ ಸರ್ಕಾರಿ ಆಸ್ಪತ್ರೆ ಆವರಣದ ಜನೌಷಧೀಯ ಕೇಂದ್ರ ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶದ ಕುರಿತು ಪ್ರತಿಕ್ರಿಯಿಸಿದರು. ರಾಜೀವ್ ಗಾಂಧಿ ದೇಹಾಂತ್ಯವಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಪರಿವಾರದ ಪ್ರಧಾನ ಮಂತ್ರಿ ಇಲ್ಲ. ಅವರದ್ದೇ ಸರ್ಕಾರ ಇದ್ದಾಗಲೂ, ಯಾವ ಪ್ರಧಾನಮಂತ್ರಿ ಹೆಸರು ಬಂದ್ರೂ ಇವರಿಗೆ ಉರಿಯುತ್ತಿತ್ತು. ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ತಡೆದುಕೊಳ್ಳಲು ಆಗ್ತಿಲ್ಲ. ಪ್ರಧಾನ ಮಂತ್ರಿ ಕುರ್ಚಿ ಅಂದ್ರೆ, ಗಾಂಧಿ ಪರಿವಾರದವರಿಗೆ ಮಾಡಿಟ್ಟ ಮೀಸಲು ಅಂತ ತಿಳಿದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಾ.ನಗರ| ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ವಧು

ಪ್ರಧಾನ ಮಂತ್ರಿ ಜನ ಔಷಧೀಯ ಕೇಂದ್ರ ಬಂದ್ ಮಾಡಿದ್ದಾರೆ. ಔಷಧ ಫ್ರೀ ಕೊಡುತ್ತೇವೆ ಅಂತಾರೆ. ಎಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ಔಷಧ ಉಚಿತ ಸಿಗುತ್ತಾ? ಉತ್ತರ ಕರ್ನಾಟಕ ಪ್ರತಿಷ್ಠಿತ ಕಿಮ್ಸ್‌ನಲ್ಲಿ ಔಷಧ ಹೊರಗಡೆ ಬರೆದುಕೊಡ್ತಾರೆ. ನೀವು ಉಚಿತ ಕೊಟ್ರೆ ಜನ ಯಾಕೆ ಪ್ರಧಾನಮಂತ್ರಿ ಔಷಧ ಕೇಂದ್ರಕ್ಕೆ ಹೋಗ್ತಾರೆ. ಉಚಿತ ಔಷಧ ಕೊಟ್ರೆ ಜನೌಷಧೀಯ ಕೇಂದ್ರಕ್ಕೆ ಹೋಗಿ ತೆಗದುಕೊಳ್ಳಲು ಜನರಿಗೆ ಹುಚ್ಚು ಹಿಡಿದಿದ್ಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌

ಕಡಿಮೆ ಬೆಲೆಗೆ ಸಿಗುವ ಔಷಧಕ್ಕೂ ಕಲ್ಲು ಹಾಕ್ತಿರಿ. ಯಾಕೆಂದರೆ ಅದರಲ್ಲಿ ಪ್ರಧಾನಮಂತ್ರಿ ಹೆಸರಿದೆ. ಪ್ರಧಾನ ಮಂತ್ರಿ ಪದವನ್ನು ದ್ವೇಷ ಮಾಡ್ತಿದ್ದಾರೆ. ನೆಹರು, ಗಾಂಧಿ ಕುಟುಂಬದವರು ಪ್ರಧಾನಮಂತ್ರಿ ಆಗುವುದಿಲ್ಲ ಅಂತ ಅವರಿಗೂ ಗೊತ್ತಾಗಿದೆ. ದೇಶದ ಅಭ್ಯುದಯವನ್ನು ವಿರೋಧ ಮಾಡ್ತಿದ್ದಾರೆ. ದೇಶವನ್ನೇ ದ್ವೇಷ ಮಾಡ್ತಾ ಹಿಂದೂಸ್ತಾನ ವಿರುದ್ಧ ಹೋರಾಟ ಮಾಡ್ತೇವೆ ಅಂತ ರಾಹುಲ್ ಗಾಂಧಿ ಹೇಳಿದ್ದಾರೆ. ಜನೌಷಧೀಯ ಕೇಂದ್ರದ ಬಗ್ಗೆ ಬಡವರ ಹಿತದೃಷ್ಟಿಯಿಂದ ಮರು ಪರಿಶೀಲನೆ ಮಾಡಬೇಕು. ಜನ ಔಷಧೀಯ ಕೇಂದ್ರ ಬಂದ್ ಮಾಡುವ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಆಕ್ರೋಶ ಹೊರಹಾಕಿದರು.

TAGGED:congressED raidG Parameshwargadagprahlad joshiಇಡಿ ರೇಡ್ಕಾಂಗ್ರೆಸ್ಗದಗಜಿ.ಪರಮೇಶ್ವರ್ಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
23 minutes ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
4 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
5 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
6 hours ago

You Might Also Like

all party delegations to russia 1
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ; ಭಾರತದ ನಿಲುವು ಸ್ಪಷ್ಟಪಡಿಸಿದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

Public TV
By Public TV
18 minutes ago
hassan re marriage
Hassan

ತಾಳಿ ಕಟ್ಟುವಾಗಲೇ ಮದುವೆ ಬೇಡವೆಂದ ವಧು ತಾನು ಪ್ರೀತಿಸಿದ ಯುವಕನ ಜೊತೆ ವಿವಾಹ

Public TV
By Public TV
29 minutes ago
Abhishek Sharma 1
Cricket

ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ

Public TV
By Public TV
32 minutes ago
Harvard University
Latest

ವಿದೇಶಿ ವಿದ್ಯಾರ್ಥಿಗಳಿಗೆ ಹಾರ್ವರ್ಡ್ ವಿವಿಯಲ್ಲಿ ಸಿಗಲ್ಲ ಅವಕಾಶ

Public TV
By Public TV
56 minutes ago
Matthew Forde
Cricket

ಮ್ಯಾಥ್ಯೂ ಫೋರ್ಡ್ ಸ್ಫೋಟಕ ಫಿಫ್ಟಿ – ಎಬಿಡಿ ವಿಶ್ವದಾಖಲೆ ಸರಿಗಟ್ಟಿದ ವಿಂಡೀಸ್‌ ಬ್ಯಾಟರ್

Public TV
By Public TV
1 hour ago
pm modi shubham dwivedi
Latest

ಮೇ 30ಕ್ಕೆ ಮೋದಿ ಕಾನ್ಪುರ ಭೇಟಿ – ಪಹಲ್ಗಾಮ್‌ನಲ್ಲಿ ಉಗ್ರ ಗುಂಡೇಟಿಗೆ ಬಲಿಯಾದ ಶುಭಂ ದ್ವಿವೇದಿ ಕುಟುಂಬಸ್ಥರ ಭೇಟಿ ಸಾಧ್ಯತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?