ಮೇ 26ರ ರವರಿಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-22
ಮಂಗಳೂರು: 28-25
ಶಿವಮೊಗ್ಗ: 27-22
ಬೆಳಗಾವಿ: 24-22
ಮೈಸೂರು: 30-22
ಮಂಡ್ಯ: 29-22
ಮಡಿಕೇರಿ: 26-20
ರಾಮನಗರ: 28-22
ಹಾಸನ: 26-20
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 28-22
ಕೋಲಾರ: 29-23
ತುಮಕೂರು: 28-22
ಉಡುಪಿ: 28-26
ಕಾರವಾರ: 29-28
ಚಿಕ್ಕಮಗಳೂರು: 24-19
ದಾವಣಗೆರೆ: 28-23
ಹುಬ್ಬಳ್ಳಿ: 25-23
ಚಿತ್ರದುರ್ಗ: 28-23
ಹಾವೇರಿ: 28-24
ಬಳ್ಳಾರಿ: 32-25
ಗದಗ: 27-23
ಕೊಪ್ಪಳ: 30-24
ರಾಯಚೂರು: 33-26
ಯಾದಗಿರಿ: 32-25
ವಿಜಯಪುರ: 29-23
ಬೀದರ್: 30-24
ಕಲಬುರಗಿ: 29-24
ಬಾಗಲಕೋಟೆ: 29-24