Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಹಾಸನ | ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ

Public TV
Last updated: May 23, 2025 6:41 pm
Public TV
Share
2 Min Read
Hassan Aane Dali
SHARE

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಗೆ ಮತ್ತೊಂದು ಬಲಿಯಾಗಿದೆ. ಬೇಲೂರು(Beluru) ತಾಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಗುಂಪೊಂದು ಮಹಿಳೆ ಮೇಲೆ ದಾಳಿ ಮಾಡಿದ್ದು, ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಜೇಂದ್ರಪುರ(Gajendrapura) ಗ್ರಾಮದ ಚಂದ್ರಮ್ಮ(45) ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ. ಚಂದ್ರಮ್ಮ ಶುಕ್ರವಾರ ಬೆಳಗ್ಗೆ ಡಾ.ಕರುಣ್ ಎಂಬುವವರ ಕಾಫಿ ತೋಟದ ಕೆಲಸಕ್ಕೆ ಬಂದಿದ್ದರು. ಒಟ್ಟು ಹನ್ನೆರಡು ಮಂದಿ ಮಹಿಳೆಯರು ತೋಟಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಐದು ಕಾಡಾನೆಗಳು ದಾಳಿ ಮಾಡಿವೆ. ಇದನ್ನೂ ಓದಿ: ಸಂತ್ರಸ್ತೆ ಜೊತೆ ವಿವಾಹ; ಪೋಕ್ಸೊ ಕೇಸ್‌ ಅಪರಾಧಿಯನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿದ ಸುಪ್ರೀಂ

ಈ ವೇಳೆ ಎಲ್ಲರೂ ದಿಕ್ಕಾಪಾಲಾಗಿ ಓಡಿದ್ದು ಚಂದ್ರಮ್ಮ ಕಾಡಾನೆ ಬಳಿ ಸಿಲುಕಿಕೊಂಡಿದ್ದರು. ಚಂದ್ರಮ್ಮನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ ಕಾಲಿನಿಂದ ತುಳಿದು ಭೀಕರವಾಗಿ ಸಾಯಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ

ಈ ವೇಳೆ ಮೃತದೇಹ ಮೇಲೆತ್ತಲು ಬಿಡದೆ ಸ್ಥಳೀಯರು ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಡಾನೆ ದಾಳಿಯಿಂದ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಕಳೆದ 5 ತಿಂಗಳಲ್ಲಿ 6 ಮಂದಿ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಅರಣ್ಯ ಸಚಿವರು ಕೇವಲ ಭರವಸೆ ನೀಡುತ್ತಿದ್ದಾರೆ ಹೊರತು ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೇ ಸ್ಥಳಕ್ಕೆ ಅರಣ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಬೇಕು ಅಲ್ಲಿಯವರೆಗೂ ಮೃತದೇಹ ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ಅಹಿತರಕ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು. ಬಳಿಕ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಎಸ್ಪಿ ಮಹಮದ್ ಸುಜೇತಾ, ಸಿಸಿಎಫ್ ಏಡುಕುಂಡಲ, ಡಿಎಫ್‌ಓ ಸೌರಭ್‌ಕುಮಾರ್ ಆಗಮಿಸಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು. ಇದನ್ನೂ ಓದಿ: ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

ಈ ವೇಳೆ ಬೆಳಗ್ಗೆ ನಡೆದ ಘಟನೆಯನ್ನು ವಿವರಿಸಿದ ಚಂದ್ರಮ್ಮ ಜೊತೆಗಿದ್ದ ಮಹಿಳೆಯರು ಕಣ್ಣೀರಿಟ್ಟರು. ಅಲ್ಲದೇ ಕಾಡಾನೆ ಪೀಡಿತ ಪ್ರದೇಶದ ಜನರು ಕಾಡಾನೆಗಳಿಂದ ಪ್ರತಿನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ತೆರೆದಿಟ್ಟರು. ನಂತರ ಪ್ರತಿಭಟನಾಕಾರರನ್ನು ಉದ್ದೇಶಿ ಮಾತನಾಡಿದ ಅಧಿಕಾರಿಗಳು ಹಲವು ಭರವಸೆಗಳನ್ನು ನೀಡಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

ಈಗಿನಿಂದಲೇ ಕಾಡಾನೆ ಚಲನವಲನದ ಬಗ್ಗೆ ಸರಿಯಾದ ಮಾಹಿತಿ ನೀಡಿ, ಕಾಡಾನೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಸರ್ಕಾರದೊಂದಿಗೆ ಚರ್ಚೆ ನಡೆಸುತ್ತೇವೆ. ರಾತ್ರಿ ವೇಳೆ ವಿದ್ಯುತ್ ಕಡಿತ ಮಾಡದಂತೆ ಚೆಸ್ಕಾಂ ಇಲಾಖೆಗೆ ಸೂಚನೆ ನೀಡಲಾಗಿದೆ. ಕಾಡಾನೆ ಹಾವಳಿ ತಪ್ಪಿಸಲು ಸಾಕಷ್ಟು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿ ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಇದನ್ನೂ ಓದಿ: ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೇಲೂರು ತಾಲ್ಲೂಕು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅರೇಹಳ್ಳಿ ಪೊಲೀಸ್ ಠಾಣೆ(Arehalli Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:belurucrimeElephant Attackhassan
Share This Article
Facebook Whatsapp Whatsapp Telegram

Cinema Updates

Tamanna Bhatia 2
ತಮ್ಮನ್ನಾರನ್ನ ವಿರೋಧಿಸುವುದಾದ್ರೆ ಅವರ ಸಿನಿಮಾಗಳನ್ನೂ ನೋಡಬೇಡಿ: ಮಧು ಬಂಗಾರಪ್ಪ
6 hours ago
Mukul Dev
ಕನ್ನಡದ ರಜನಿ ಸಿನಿಮಾ ಖ್ಯಾತಿಯ ಮುಕುಲ್ ದೇವ್ ನಿಧನ
10 hours ago
Alia Bhatt
ಆಲಿಯಾ ಭಟ್‌ ಮತ್ತೆ ಪ್ರೆಗ್ನೆಂಟ್..? ವೈರಲ್‌ ಆಯ್ತು ವಿಡಿಯೋ..!
13 hours ago
Ramya 1 1
ತಮನ್ನಾ ರಾಯಭಾರಿ | ತೆರಿಗೆ ಪಾವತಿದಾರರ ಹಣವನ್ನು ವ್ಯರ್ಥ ಮಾಡಿದಂತೆ: ರಮ್ಯಾ ಬೇಸರ
17 hours ago

You Might Also Like

Delhi Capitals
Cricket

IPL 2025 | ಗೆಲುವಿನ ವಿದಾಯ ಹೇಳಿದ ಡೆಲ್ಲಿ ಕ್ಯಾಪಿಟಲ್ಸ್‌ – ಪಂಜಾಬ್‌ ವಿರುದ್ಧ 6 ವಿಕೆಟ್‌ಗಳ ಜಯ

Public TV
By Public TV
6 hours ago
Siddaramaiah 12
Districts

‌ರಾಜ್ಯದಲ್ಲಿ ಇನ್ನೂ 184 ಇಂದಿಯಾ ಕ್ಯಾಂಟೀನ್‌ ಆರಂಭಿಸುತ್ತಿದ್ದೇವೆ – ಸಿಎಂ ಸಿದ್ದರಾಮಯ್ಯ

Public TV
By Public TV
7 hours ago
Covid
Bengaluru City

3 ವರ್ಷಗಳ ಬಳಿಕ ಮತ್ತೆ ವಕ್ಕರಿಸಿದ ಕೊರೊನಾ – ದೇಶದ ಹಲವು ರಾಜ್ಯಗಳಲ್ಲಿ JN1 ಎಂಟ್ರಿ

Public TV
By Public TV
7 hours ago
Kerala Coast Cargo Ship
Latest

ಕೇರಳ | ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್‌ಗಳು ಸಮುದ್ರಪಾಲು – ಹೆಚ್ಚಿದ ಆತಂಕ

Public TV
By Public TV
7 hours ago
Chikkamagaluru Rain Effect
Chikkamagaluru

ರಾಜ್ಯದಲ್ಲಿ ಮಳೆ ಅಬ್ಬರ – ನಾನಾ ಅವಾಂತರ ಸೃಷ್ಟಿ, ಎಲ್ಲೆಲ್ಲಿ ಏನೇನಾಗಿದೆ?

Public TV
By Public TV
8 hours ago
DK Shivakumar 7
Bengaluru City

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ – ಡಿಕೆಶಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?