ಶ್ರೀ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಕೃಷ್ಣ ಪಕ್ಷ, ದ್ವಾದಶಿ, ಶನಿವಾರ, ರೇವತಿ ನಕ್ಷತ್ರ / ಅಶ್ವಿನಿ ನಕ್ಷತ್ರ
ರಾಹುಕಾಲ – 09:08 ರಿಂದ 10:44
ಗುಳಿಕಕಾಲ – 05:57 ರಿಂದ 07:32
ಯಮಗಂಡಕಾಲ – 01:55 ರಿಂದ 03:31
ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯರ ಶಾಪಕ್ಕೆ ಗುರಿಯಾಗುವಿರಿ
ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು
ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು
ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ
ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ
ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ತಂತ್ರ ಬಾಧೆಗಳಿಗೆ ಗುರುಗಳಿಂದ ಮಾರ್ಗದರ್ಶನ
ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು ಮಂದತ್ವ, ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ
ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ, ಆಲಸ್ಯ ನಿರಾಸೆ
ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ , ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ
ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ , ಆರ್ಥಿಕ ಸಹಾಯ, ದಾಯಾದಿ ಕಲಹ , ಕೋರ್ಟ್ ಕೇಸುಗಳಲ್ಲಿ ಜಯ
ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ
ಮೀನ: ಆಕಸ್ಮಿಕ ಅವಘಡಗಳಿಂದ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ