Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‌ರಾಜ್ಯದಲ್ಲಿ ಇನ್ನೂ 184 ಇಂದಿಯಾ ಕ್ಯಾಂಟೀನ್‌ ಆರಂಭಿಸುತ್ತಿದ್ದೇವೆ – ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ‌ರಾಜ್ಯದಲ್ಲಿ ಇನ್ನೂ 184 ಇಂದಿಯಾ ಕ್ಯಾಂಟೀನ್‌ ಆರಂಭಿಸುತ್ತಿದ್ದೇವೆ – ಸಿಎಂ ಸಿದ್ದರಾಮಯ್ಯ

Districts

‌ರಾಜ್ಯದಲ್ಲಿ ಇನ್ನೂ 184 ಇಂದಿಯಾ ಕ್ಯಾಂಟೀನ್‌ ಆರಂಭಿಸುತ್ತಿದ್ದೇವೆ – ಸಿಎಂ ಸಿದ್ದರಾಮಯ್ಯ

Public TV
Last updated: May 24, 2025 11:04 pm
Public TV
Share
2 Min Read
Siddaramaiah 12
SHARE

– ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದರಾಮಯ್ಯ – ಜಿಟಿಡಿ
– ಭಾಷಣದುದ್ದಕ್ಕೂ ಸಿದ್ದರಾಮಯ್ಯರ ಆಡಳಿತವನ್ನ ಹಾಡಿ ಹೊಗಳಿದ ಶಾಸಕ

ಮೈಸೂರು: ನಗರದ ಹಿನಕಲ್‌ನಲ್ಲಿಂದು (Hinkal) ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮ್ಯಯ ಲೋಕಾರ್ಪಣೆಗೊಳಿಸಿದರು. ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಿನಕಲ್‌ನಲ್ಲಿ ಸಿದ್ದರಾಮಯ್ಯ (Siddaramaiah) ಹಾಗೂ ಶಾಸಕ ಜಿ.ಟಿ ದೇವೇಗೌಡ ಸೇರಿ ಇಂದಿರಾ ಕ್ಯಾಂಟೀನ್‌ ಲೋಕಾರ್ಪಣೆಗೊಳಿಸಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ.

2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ… pic.twitter.com/ZBbiQ3xF8Y

— Siddaramaiah (@siddaramaiah) May 24, 2025

ಈಗಾಗಲೇ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ ದೇವೇಗೌಡ ಅವರು, ಮತ್ತೆ ಸಿದ್ದರಾಮಯ್ಯ ಅವರೊಂದಿಗೆ ಕಾಣಿಸಿಕೊಂಡದ್ದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ – ಡಿಕೆಶಿ

ಇನ್ನೂ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ ಅವರು, ಭಾಷಣದ ಉದ್ದಕ್ಕೂ ಸಿದ್ದರಾಮಯ್ಯರ ಆಡಳಿತವನ್ನು ಹಾಡಿ ಹೊಗಳಿದರು. ಬಡ ಜನರಿಗೆ ಐದು ಕೆಜಿ ಅಕ್ಕಿ ಕೊಟ್ಟ ಕೀರ್ತಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲುತ್ತದೆ. ಬಡವರ ಹಸಿವು ನೀಗಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ. ಶಾಸಕ, ಮಂತ್ರಿ, ಡಿಸಿಎಂ, ಸಿಎಂ ಹೀಗೆ 47 ವರ್ಷಗಳ ಆಡಳಿತ ಮಾಡಿರುವ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿ ದಾಖಲೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜನರು ಸಿದ್ದರಾಮಯ್ಯ ಮಾತು ಕೇಳುತ್ತಾರೆ. ಗ್ರೇಟರ್ ಮೈಸೂರು ಮಾಡಿ ನಿಮ್ಮ ಕೀರ್ತಿ ಹೆಚ್ಚಿಸಿಕೊಳ್ಳಿ. ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮಾಡಿರೋದು ಒಳ್ಳೆಯ ಬೆಳವಣಿಗೆ. ಯುಜಿಡಿ ಸಮಸ್ಯೆ ನೀವೆ ಬಗೆಹರಿಸಬೇಕು. ನೀವು ಅಲ್ಲದಿದ್ದರೆ ಇನ್ನೂ ಯಾರು ಈ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಗುಣಗಾನ ಮಾಡಿದರು.

Siddaramaiah 3 1

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮಾತನಾಡಿ, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ. 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ. ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು. ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು.

Siddaramaiah 2 1

ಇದೇ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಜಿ.ಟಿ ದೇವೇಗೌಡ ಅವರು ಕೋವಿಡ್‌ ಜಾಗೃತಿ ಮೂಡಿಸಿದರು.  ಇದನ್ನೂ ಓದಿ: ಕೇರಳ | ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್‌ಗಳು ಸಮುದ್ರಪಾಲು – ಹೆಚ್ಚಿದ ಆತಂಕ

TAGGED:congressGT DevegowdaIndira Canteensmysurusiddaramaiahಇಂದಿರಾ ಕ್ಯಾಂಟೀನ್ಕಾಂಗ್ರೆಸ್ಜಿ.ಟಿ.ದೇವೇಗೌಡಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ricky Kej House Theft
ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ – ಬೆಂಗ್ಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್‌ನಲ್ಲಿ ದೂರು
Bengaluru City Cinema Districts Karnataka Latest Sandalwood Top Stories
Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories

You Might Also Like

CONGRESS
Latest

ವೋಟ್ ಚೋರ್, ಗಡ್ಡಿ ಛೋಡ್ – ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

Public TV
By Public TV
16 minutes ago
Zaid Khan 2
Districts

ಜನವರಿಯಲ್ಲಿ‌ ದರ್ಶನ್‌ ಅಣ್ಣನಿಗೆ ಬೇಲ್‌ ಸಿಗುವ ನಿರೀಕ್ಷೆಯಿದೆ – ಜಮೀರ್‌ ಪುತ್ರ ಝೈದ್‌ ಖಾನ್‌

Public TV
By Public TV
23 minutes ago
CRIME
Bengaluru Rural

ತಂಗಿಯ ಬರ್ತ್‌ಡೇ ಪಾರ್ಟಿಗೆ ಕರೆದುಕೊಂಡು ಹೋಗದ್ದಕ್ಕೆ ನೊಂದು ನವವಿವಾಹಿತೆ ಆತ್ಮಹತ್ಯೆ ಶಂಕೆ

Public TV
By Public TV
54 minutes ago
bjp flag
Latest

45 ವರ್ಷಗಳ ಎಲ್‌ಡಿಎಫ್‌ ಆಡಳಿತ ಅಂತ್ಯ – ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್‌

Public TV
By Public TV
1 hour ago
V Somanna
Districts

ಪರಮೇಶ್ವರ್‌ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ – ವಿ. ಸೋಮಣ್ಣ

Public TV
By Public TV
1 hour ago
kea
Bengaluru City

UG NEET: ಸ್ಟ್ರೇ ವೇಕೆನ್ಸಿ ಸುತ್ತಿಗೆ ಆಪ್ಷನ್ ದಾಖಲಿಗೆ ಡಿ.15ರವೆರೆಗೆ ದಿನಾಂಕ ವಿಸ್ತರಣೆ – ಕೆಇಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?