Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

Districts

ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

Public TV
Last updated: May 31, 2025 7:47 pm
Public TV
Share
2 Min Read
tumakuru outrage erupts against hemavati express link canal project work temporarily halted 1
SHARE

– ರಾಮನಗರಕ್ಕೆ ಹೇಮಾವತಿ ನೀರು ಹರಿಸಲು ತುಮಕೂರು ರೈತರ ವಿರೋಧ

ತುಮಕೂರು: ಹೇಮಾವತಿ ನದಿಯ (Hemavati River) ಗೊರೂರು ಡ್ಯಾಮ್ ನೀರಿಗಾಗಿ ತುಮಕೂರು ಹಾಗೂ ರಾಮನಗರ (Ramanagara) ಜಿಲ್ಲೆಗಳ ನಡುವೆ ಕಿತ್ತಾಟ ಶುರುವಾಗಿದೆ.

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ (Hemavati Express Link Canal) ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಶ್ರೀರಂಗ ಏತ ನೀರಾವರಿಗೆ ನೀರು ಹರಿಸಲು ತುಮಕೂರಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಕಳೆದ 30 ವರ್ಷದ ಹಿಂದೆ ಹೇಮಾವತಿ ನೀರು ತರಲು ನಡೆಸಿದ ತೀವ್ರ ಹೋರಾಟದ ಮಾದರಿಯಲ್ಲೇ ಈಗ ಅದೇ ಹೇಮೆಯ ನೀರು ಉಳಿಸಿಕೊಳ್ಳಲು ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ

ಏನಿದು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ ವಿವಾದ?
ಹಾಸನದ ಗೊರೂರು ಜಲಾಶಯದಿಂದ ಹೇಮಾವತಿ ನೀರನ್ನು ಬೃಹತ್ ಕೆನಾಲ್ ಮೂಲಕ ತುಮಕೂರು-ಕುಣಿಗಲ್ ಮೂಲಕ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿಗೆ ಹರಿಸುವುದು ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆಯ ಸಾರವಾಗಿದೆ. ಇದರಿಂದ ಗುಬ್ಬಿ, ತುರುವೇಕೆರೆ, ತುಮಕೂರು, ತುಮಕೂರು ಗ್ರಾಮಾಂತರ, ಚಿಕ್ಕನಾಯಕನಹಳ್ಳಿಗೆ ದೊಡ್ಡ ಹೊಡೆತ ಬೀಳಲಿದೆ. ನೀರು ಕುಣಿಗಲ್ ಮೂಲಕ ಯೋಜನೆ ಅಂತ್ಯದ ಮಾಗಡಿ ತಲುಪುವಷ್ಟರಲ್ಲಿ ಕೊರತೆಯಾದರೆ ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ ಭಾಗಕ್ಕೂ ತೊಂದರೆಯಾಗಲಿದೆ. ಆ ಭಾಗದಲ್ಲಿ ಮದಲೂರು ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ಹರಿಯದು. ಇದನ್ನೂ ಓದಿ: ‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್

ಅಷ್ಟಕ್ಕೂ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಶ್ರೀರಂಗ ಏತ ನೀರಾವರಿಗೆ ಹೇಮಾವತಿ ನೀರು ನಿಗದಿಯಾಗಿಲ್ಲ. ನಿಗದಿಯಾಗಿದ್ದರೆ ಸುತ್ತಿ ಬಳಸಿ ತೆಗೆದುಕೊಂಡು ಹೋಗುವುದಕ್ಕಿಂತ ನೇರವಾಗಿ ಗೊರೂರು ಜಲಾಶಯದಿಂದಲೇ ತೆಗೆದುಕೊಂಡು ಹೋಗಲಿ ಎಂಬುದು ತುಮಕೂರು ರೈತರು, ಹೋರಾಟಗಾರರ ಆಗ್ರಹವಾಗಿದೆ.

ಸದ್ಯ ಈ ಕೆನಾಲ್ ಯೋಜನೆಯಡಿ 1,289 ಕ್ಯೂಸೆಕ್ಸ್ ನೀರು, ತುಮಕೂರಿನ 5 ತಾಲೂಕುಗಳಿಗೆ ನಿಗದಿಯಾಗಿದೆ. ತುಮಕೂರು, ತುಮಕೂರು ಗ್ರಾಮಾಂತರ, ಗುಬ್ಬಿ ಹಾಗೂ ತುರುವೇಕೆರೆಗೆ 901 ಕ್ಯೂಸೆಕ್ಸ್ ನೀರು ಹಾಗೂ ಕುಣಿಗಲ್ ತಾಲೂಕಿಗೆ 388 ಕ್ಯೂಸೆಕ್ಸ್ ನೀರು ನಿಗದಿಯಾಗಿದೆ. ನೀರು ಹಂಚಿಕೆಯೂ ಪೂರ್ಣವಾಗಿದೆ. ಇದನ್ನೂ ಓದಿ: ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

ಈಗ ರಾಮನಗರಕ್ಕೆ ಎಲ್ಲಿಂದ ನೀರು ಕೊಡ್ತೀರಿ? ಹಂಚಲು ಹೆಚ್ಚುವರಿ ನೀರು ಇಲ್ಲ. ಆದರೂ ಇದೇ ನೀರನ್ನು ರಾಮನಗರಕ್ಕೆ ಹರಿಸಲು ಡಿಸಿಎಂ ಡಿ ಕೆ ಶಿವಕುಮಾರ್ ಹಠ ಯೋಗಿ ಥರ ಮುಂದಾಗಿದ್ದಾರೆ. ತುಮಕೂರಿನ ಗುಬ್ಬಿಯಿಂದಲೇ ಪೈಪ್‌ಲೈನ್ ಮೂಲಕ ರಾಮನಗರಕ್ಕೆ ನೀರು ಕೊಂಡೊಯ್ಯುವ ಯತ್ನ ನಡೆದಿದೆ. ಇದಕ್ಕೆ ದೊಡ್ಡ ದೊಡ್ಡ ಪೈಪ್‌ಗಳನ್ನು ಹಾಕಿ ಕಾಮಗಾರಿ ನಡೆಸಲಾಗ್ತಿದೆ. ಈ ಯೋಜನೆ ಮುಗಿಸಲು 2 ವರ್ಷದ ಗಡುವು ಕೊಡಲಾಗಿದೆ. ಇದನ್ನೂ ಓದಿ: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

ಇನ್ನು ಆರಂಭದಲ್ಲಿ ಈ ಕೆನಾಲ್ ಯೋಜನೆಗೆ ತುಮಕೂರು ಭಾಗದ ಕಾಂಗ್ರೆಸ್‌ನವರ ವಿರೋಧವೂ ಇತ್ತು. ಆದರೆ ಡಿಕೆಶಿ ಹಠ, ಒತ್ತಡಕ್ಕೆ ಕೈ ನಾಯಕರು ಮಣಿದಿದ್ದಾರೆ ಅನ್ನೋದು ಬಿಜೆಪಿಯವರ ಆರೋಪವಾಗಿದೆ. ಈಗ ತಾಂತ್ರಿಕ ಸಮಿತಿ ವರದಿಯಲ್ಲಿ ತುಮಕೂರಿಗೆ ಯಾವುದೇ ನೀರಿನ ತೊಂದರೆ ಆಗೋದಿಲ್ಲ ಎನ್ನುವ ಕಾರಣವನ್ನು ಗೃಹ ಸಚಿವ ಪರಮೇಶ್ವರ್ ಕೊಟ್ಟಿದ್ದಾರೆ.

TAGGED:d k shivakumarHemavati Link Canalramanagaratumakuruಡಿ.ಕೆ.ಶಿವಕುಮಾರ್ತುಮಕೂರುರಾಮನಗರಹೇಮಾವತಿ ಲಿಂಕ್‌ ಕೆನಾಲ್‌
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
3 minutes ago
Mallikarjun Kharge Rajya Sabha
Latest

ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

Public TV
By Public TV
4 minutes ago
Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
20 minutes ago
Haveri Maize Fire
Crime

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Public TV
By Public TV
23 minutes ago
Mysuru SP
Crime

8 ಕೆಜಿ ಚಿನ್ನ‌ ದರೋಡೆ ಕೇಸ್‌ – ಚಿನ್ನ‌ ರಿಕವರಿ ಕಷ್ಟ ಎಂದ ಮೈಸೂರು ಎಸ್ಪಿ

Public TV
By Public TV
28 minutes ago
Jai Shankar
Latest

ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?