ಶ್ರೀ ವಿಶ್ವಾವಸು ನಾಮ ಸಂವತ್ಸರ
ಉತ್ತರಾಯಣ, ಗ್ರೀಷ್ಮ ಋತು
ಜೇಷ್ಠ ಮಾಸ, ಶುಕ್ಲ ಪಕ್ಷ
ವಾರ: ಸೋಮವಾರ, ತಿಥಿ : ತ್ರಯೋದಶಿ
ನಕ್ಷತ್ರ: ವಿಶಾಖ
ರಾಹುಕಾಲ: 7.35 ರಿಂದ 9.011
ಗುಳಿಕಕಾಲ: 1.59 ರಿಂದ 3.35
ಯಮಗಂಡಕಾಲ: 10.47 ರಿಂದ 12.23
ಮೇಷ: ದೂರ ಪ್ರಯಾಣದಿಂದ ತೊಂದರೆ, ಅನಿರೀಕ್ಷಿತ ಖರ್ಚು, ಗುರುಗಳ ದರ್ಶನ, ತೀರ್ಥಕ್ಷೇತ್ರ ದರ್ಶನ.
ವೃಷಭ: ಇಷ್ಟ ಕಾರ್ಯಸಿದ್ಧಿ, ಮನೆಯಲ್ಲಿ ಶಾಂತಿ, ಪರರಿಂದ ಮೋಸ ಎಚ್ಚರ, ಆಲಸ್ಯ ಮನೋಭಾವ.
ಮಿಥುನ: ಅಮೂಲ್ಯ ವಸ್ತುಗಳನ್ನ ಖರೀದಿಸುವಿರಿ, ದುರಾಲೋಚನೆ, ಧನ ನಷ್ಟ, ಉದರಭಾದೆ, ಶತ್ರುಗಳಿಂದ ತೊಂದರೆ.
ಕಟಕ: ಮಾತಾಪಿತರ ಪ್ರೀತಿ, ಭೂ ವಿಚಾರದಲ್ಲಿ ನಷ್ಟ, ಆರೋಗ್ಯದಲ್ಲಿ ಏರುಪೇರು, ನಂಬಿಕೆ ದ್ರೋಹ, ಅಪಘಾತವಾಗುವ ಸಂಭವ.
ಸಿಂಹ: ವ್ಯಾಪಾರದಲ್ಲಿ ಲಾಭ, ಧನ ಲಾಭ, ಮನೋವ್ಯಥೆ, ಮನಸ್ತಾಪ, ಶತ್ರು ಭಾದೆ, ಅನಾವಶ್ಯಕ ಮಾತಿನಿಂದ ಕಲಹ.
ಕನ್ಯಾ: ಮಿತ್ರರಿಂದ ವಿರೋಧ, ಒತ್ತಡ ಹೆಚ್ಚಾಗುವುದು, ಉದ್ವೇಗಕ್ಕೆ ಒಳಗಾಗುವಿರಿ.
ತುಲಾ: ಕೆಲಸ ಕಾರ್ಯಗಳು ತಕ್ಕಮಟ್ಟಿಗೆ ನಡೆಯುತ್ತವೆ, ಮನಸ್ಸಿನಲ್ಲಿ ಗೊಂದಲ, ಸಹಚರರ ಜೊತೆ ವೈಮನಸ್ಸು.
ವೃಶ್ಚಿಕ: ವರಮಾನ ಕಡಿಮೆ, ವಾಹನದಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅಹಿತಕರ ಸುದ್ದಿ ಕೇಳುವಿರಿ.
ಧನಸ್ಸು: ಹಿತೈಷಿಗಳು ನಿಮ್ಮ ನೆರವಿಗೆ ಬರುತ್ತಾರೆ, ವ್ಯಾಪಾರಿಗಳಿಗೆ ಅಲ್ಪ ಲಾಭ, ಆರೋಗ್ಯದ ಸಮಸ್ಯೆ, ಅಕಾಲ ಭೋಜನ.
ಮಕರ: ನೌಕರಿಯಲ್ಲಿ ಕಿರಿಕಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶತ್ರು ನಾಶ, ಒಪ್ಪಂದ ವ್ಯವಹಾರಗಳಿಂದ ಲಾಭ.
ಕುಂಭ: ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ಚಿಂತೆ, ಸ್ಥಳ ಬದಲಾವಣೆ, ಪರಿಶ್ರಮಕ್ಕೆ ತಕ್ಕ ಪ್ರತಿಫಲ.
ಮೀನ: ಮಧ್ಯಸ್ಥಿಕೆ ವ್ಯವಹಾರದಿಂದ ಉತ್ತಮ ಲಾಭ, ಸ್ತ್ರೀ ಲಾಭ, ಭಾಗ್ಯ ವೃದ್ಧಿ, ನಿಮ್ಮ ಸಾಮರ್ಥ್ಯದಿಂದ ಪ್ರಗತಿ ಸಾಧನ.