Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು

Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು

Public TV
Last updated: June 19, 2025 4:16 pm
Public TV
Share
2 Min Read
Delhi Judge House Fire
SHARE

ನವದೆಹಲಿ: ಮನೆಯಲ್ಲಿ ಕಂತೆ ಕಂತೆ ನೋಟು (Cash) ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನ (Delhi High Court) ಮಾಜಿ ನ್ಯಾ.ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಅವರನ್ನು ವಜಾಗೊಳಿಸುವಂತೆ ಮೂವರು ಹಿರಿಯ ನ್ಯಾಯಾಧೀಶರ ಸಮಿತಿ ಶಿಫಾರಸು ಮಾಡಿದೆ.

ಕಂತೆ ಕಂತೆ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ನೇಮಿಸಿದ ಸಮಿತಿಯು 55 ಸಾಕ್ಷಿಗಳನ್ನು ಸಂದರ್ಶಿಸಿ ನ್ಯಾಯಮೂರ್ತಿ ವರ್ಮಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡು ಶಿಫಾರಸು ಮಾಡಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಧಾವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್‌ ಇದ್ದ ಸಮಿತಿ ತನ್ನ ಅಂತಿಮ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದೆ. ಇದನ್ನೂ ಓದಿ:ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

Cash recovery row Supreme Court in house committee begins inquiry visits Delhi HC judge Yashwant Varmas residence

ನ್ಯಾ. ಯಶವಂತ್ ವರ್ಮಾ ಅವರ ನಿವಾಸದೊಳಗೆ ನೋಟುಗಳ ದೊಡ್ಡ ರಾಶಿ ಇರುವುದನ್ನು ಹಲವು ಮಂದಿ ನೋಡಿದ್ದಾರೆ. ಆದರೆ ವರ್ಮಾ ಅವರು ಎಂದಿಗೂ ದೂರು ದಾಖಲಿಸಿಲ್ಲ ಅಥವಾ ನ್ಯಾಯಾಂಗದ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಈ ನಡವಳಿಕೆಯನ್ನು ಅಸ್ವಾಭಾವಿಕ ಎಂದು ಕರೆದಿರುವ ಸಮಿತಿಯು ಅವರನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿದೆ.

ನ್ಯಾ. ವರ್ಮಾ ಅವರ ಮಗಳು ಸೇರಿದಂತೆ 55 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಸಮಿತಿ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಯಿಂದ ಕೋಣೆಯ ನೆಲದಾದ್ಯಂತ ಹರಡಿರುವ 500 ರೂ. ನೋಟುಗಳ ದೊಡ್ಡ ರಾಶಿಯನ್ನು ವಿಡಿಯೋ ಮತ್ತು ಫೋಟೋಗಳನ್ನು ಪರಿಶೀಲಿಸಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ನೋಡಿ ನನಗೆ ಆಘಾತ ಮತ್ತು ಆಶ್ಚರ್ಯವಾಯಿತು. ನನ್ನ ಜೀವನದಲ್ಲಿ ಇಷ್ಟೊಂದು ಹಣವನ್ನು ನಾನು ಮೊದಲ ಬಾರಿಗೆ ನೋಡಿದ್ದೇನೆ ಎಂದು ಒಬ್ಬ ಸಾಕ್ಷಿ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ವರ್ಮಾ ಅವರು ಸಮರ್ಥನೀಯ ವಿವರಣೆಯನ್ನು ನೀಡಿಲ್ಲ. ಯಾವುದೇ ಪಿತೂರಿ ಇದ್ದರೆ ಅವರು ದೂರು ದಾಖಲಿಸಿಲ್ಲ ಯಾಕೆ? ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಥವಾ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಮಾಹಿತಿ ನೀಡಿಲ್ಲ ಯಾಕೆ ಎಂದು ಸಮಿತಿ ಪ್ರಶ್ನಿಸಿದೆ.

ಸಮಿತಿಯೂ ಅಂಕಿತ್ ಸೆಹ್ವಾಗ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಪ್ರದೀಪ್ ಕುಮಾರ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಮನೋಜ್ ಮೆಹ್ಲಾವತ್ (ಸ್ಟೇಷನ್ ಆಫೀಸರ್, ಡಿಎಫ್‌ಎಸ್), ಭನ್ವರ್ ಸಿಂಗ್ (ಚಾಲಕ, ಡಿಎಫ್‌ಎಸ್), ಪ್ರವೀಂದ್ರ ಮಲಿಕ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಸುಮನ್ ಕುಮಾರ್ (ಸಹಾಯಕ ವಿಭಾಗೀಯ ಅಧಿಕಾರಿ, ಡಿಎಫ್‌ಎಸ್), ರಾಜೇಶ್ ಕುಮಾರ್ (ತುಘಲಕ್ ರಸ್ತೆ ಪೊಲೀಸ್ ಠಾಣೆ)  ಸುನಿಲ್ ಕುಮಾರ್ (ಐಸಿಪಿಸಿಆರ್ ಉಸ್ತುವಾರಿ), ರೂಪ್ ಚಂದ್ (ಹೆಡ್ ಕಾನ್ಸ್‌ಟೇಬಲ್), ಮತ್ತು ಉಮೇಶ್ ಮಲಿಕ್ (ಎಸ್‌ಎಚ್‌ಒ, ತುಘಲಕ್ ರಸ್ತೆ ಪೊಲೀಸ್ ಠಾಣೆ) ಅವರನ್ನು ವಿಚಾರಣೆ ನಡೆಸಿದೆ.

TAGGED:delhihigh courtlawSupreme CourtYashwant Varmaದೆಹಲಿಯಶವಂತ್‌ ವರ್ಮಾಸುಪ್ರೀಂ ಕೋರ್ಟ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
4 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
4 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
5 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
5 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
5 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?