Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಜಿಲ್ಲೆಯ ಹೆಸರು ಬದಲಾವಣೆಯಿಂದ ಜನಜೀವನ ಬದಲಾವಣೆ: ಡಿಕೆಶಿ

Public TV
Last updated: June 22, 2025 7:33 pm
Public TV
Share
2 Min Read
DK Shivakumar 9
SHARE

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಜಿಲ್ಲೆಯ ಹೆಸರು ಬದಲಾವಣೆ ಮಾಡುವುದರಿಂದ ಜನಜೀವನ ಬದಲಾವಣೆಯಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ಹಾರೋಹಳ್ಳಿ ತಾಲೂಕಿನ ಮರಳವಾಡಿಯಲ್ಲಿ ಸ್ಥಾಪನೆಯಾಗಿರುವ ನೂತನ ಕರಿಯಪ್ಪ ಕೃಷಿ ಮಹಾವಿದ್ಯಾಲಯದ ಕಟ್ಟಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನನಗೂ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಂಠು ಅವರಿಗೆ ಸಂಸ್ಥೆಯ ಜಾಗ ಎಲ್ಲಿ ಒತ್ತುವರಿಯಾಗುತ್ತದೆಯೋ ಎನ್ನುವ ಆಂತಕವಿತ್ತು. ಈಗ ಸದರಿ ಜಾಗದಲ್ಲಿ ಕೃಷಿ ಕಾಲೇಜು ಸ್ಥಾಪನೆಯಾಗುತ್ತಿರುವುದು ಸಮಾಧಾನ ತಂದಿದೆ. ರೂರಲ್ ಎಜುಕೇಶನ್ ಸೊಸೈಟಿ ಅವರು ನನ್ನನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿರಲಿಲ್ಲ. ಈ ಹಿಂದೆ ಡಿ.ಲಿಂಗೇಗೌಡರು, ಚನ್ನಬಸವೇಗೌಡರ ಕಾಲದಿಂದಲೂ ಈ ಬಗ್ಗೆ ನಾನು ಹೇಳುತ್ತಾ ಬಂದಿದ್ದೇನೆ. ಚನ್ನಬಸವೇಗೌಡರ ಕಾಲದಲ್ಲಿಯೇ ನರ್ಸಿಂಗ್ ಕಾಲೇಜು ಮಂಜೂರು ಆಗಿದ್ದರೂ ಕೂಡ ನನ್ನನ್ನು ಭೇಟಿ ಮಾಡಿದರೆ ಅವಮಾನ ಎಂದುಕೊಂಡು ಬಂದಿರಲಿಲ್ಲ ಎಂದರು.ಇದನ್ನೂ ಓದಿ: ದರ್ಶನ್ ನೋಡಲು ಮನೆ ಬಳಿ ಕಿಕ್ಕಿರಿದು ಸೇರಿದ ಲೇಡಿಫ್ಯಾನ್ಸ್ !

ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South) ಎಂದು ಹೆಸರು ಬದಲಾವಣೆಯಿಂದಾಗಿ ಏನೆಲ್ಲಾ ಬದಲಾವಣೆಯಾಗುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಕೆಲವೊಬ್ಬರು ಇದನ್ನು ಟೀಕೆ ಮಾಡುತ್ತಿದ್ದಾರೆ. ಅವರುಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾವು ನಮಗೆ ಇರುವ ಹೆಸರನ್ನು ಉಳಿಸಿಕೊಂಡಿದ್ದೇವೆ. ಯಾರ ಹೆಸರನ್ನು ಕಿತ್ತುಕೊಂಡಿಲ್ಲ. ನಾನು ಈ ಹಿಂದೆ ಬೆಂಗಳೂರು ಗ್ರಾಮಾಂತರದ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಸುರೇಶ್ ಅವರು ಬೆಂಗಳೂರು ಹಾಲು ಒಕ್ಕೂಟದ ಸದಸ್ಯರಾಗಿದ್ದಾರೆ. ಸಂಸತ್ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಎಂದು ಕರೆಯಲಾಗುತ್ತದೆ. ಎಲ್ಲಿಂದ, ಎಲ್ಲಿಗೆ ಹೋದರೂ ಅಮೆರಿಕ ಎನ್ನುತ್ತಾರೆ. ಅದೇ ರೀತಿ ಇದೂ ಕೂಡ ಬೆಂಗಳೂರು. ಈಗಾಗಲೇ ರಾಮನಗರ ಕ್ಷೇತ್ರಕ್ಕೆ 1 ಸಾವಿರ ಕೋಟಿ ರೂ.ನಷ್ಟು ಅನುದಾನ ನೀಡಲಾಗಿದೆ. ಇದರ ಬಗ್ಗೆ ಅವರು ಪಟ್ಟಿ ಬಿಡುಗಡೆ ಮಾಡುತ್ತಾರೆ. ಚನ್ನಪಟ್ಟಣ ಉಪಚುನಾವಣೆ ವೇಳೆ 300 ಕೋಟಿ ರೂ.ಗೂ ಹೆಚ್ಚು ಹಣ ಕ್ಷೇತ್ರಕ್ಕೆ ನೀಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಪ್ರಾರಂಭ ಮಾಡಲಾಗಿದೆ. ಹಾರೋಹಳ್ಳಿ, ಕೋಡಹಳ್ಳಿ, ಸಾತನೂರು, ಕನಕಪುರ ಮುಖ್ಯರಸ್ತೆಗಳನ್ನು ಈ ಹಿಂದೆ ಅಗಲ ಮಾಡಲಾಯಿತು. ಆದ ಕಾರಣಕ್ಕೆ ಆಸ್ತಿ ಮೌಲ್ಯ ಹೆಚ್ಚಾಗಿದೆ. ರಸ್ತೆ ಅಗಲೀಕರಣ ಮಾಡಿದಷ್ಟು ಆಸ್ತಿ ಮೌಲ್ಯ ಹೆಚ್ಚಾಗಲಿದೆ. ಪಿ.ಜಿ.ಆರ್.ಸಿಂಧ್ಯಾ ಅವರು ಮತಗಳು ಹೋಗುತ್ತವೆ ಎಂದು ರಸ್ತೆ ಅಗಲೀಕರಣ ಮಾಡಿರಲಿಲ್ಲ. 500 ಮತಗಳನ್ನು ನೋಡಲು ಹೋದರೆ 5 ಸಾವಿರ ಮತಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದರು.

ಇನ್ನೂ ದುಡ್ಡು ಪಡೆದು ಮನೆ ನೀಡಿದ್ದೀರಿ ಎನ್ನುವ ಶಾಸಕ ಬಿ.ಆರ್.ಪಾಟೀಲ್ (BR Patil) ಆರೋಪದ ಬಗ್ಗೆ ಮಾತನಾಡಿ, ಇದೆಲ್ಲವೂ ಸುಳ್ಳು, ಯಾರೋ ಒಬ್ಬ ಹೇಳಿದರೆ ಇದೆಲ್ಲವೂ ಆಗುತ್ತದೆಯೇ? ನಾನು ಅಥವಾ ನೀವು ಬಂದು ಗ್ರಾಮ ಸಭೆಯಲ್ಲಿ ಮನೆ ಕೇಳಿದ ತಕ್ಷಣ ಕೊಡಲು ಆಗುತ್ತದೆಯೇ? ಮನೆ ನೀಡಲು ತೀರ್ಮಾನ ಮಾಡುವವರು ಗ್ರಾಮ ಪಂಚಾಯತಿ, ಮುನಿಸಿಪಾಲಿಟಿ ಸೇರಿದಂತೆ ಎಲ್ಲೆಲ್ಲಿ ಮನೆ ನೀಡಬೇಕೋ ಆಯಾಯ ಸ್ಥಳೀಯ ಸಂಸ್ಥೆಗಳು ತೀರ್ಮಾನ ಮಾಡುತ್ತಾರೆ. ನಾವು ತೀರ್ಮಾನ ಮಾಡಲು ಆಗುತ್ತದೆಯೇ, ಬಿ.ಆರ್.ಪಾಟೀಲ್ ಅವರಿಗೆ ಪೂರ್ಣ ಮಾಹಿತಿ ತಿಳಿದಿದೆಯೋ ಇಲ್ಲವೊ ಗೊತ್ತಿಲ್ಲ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ನಾನು ಅವರ ಬಳಿ ಮಾತನಾಡುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: ಕಲಂ 371J ದಶಮಾನೋತ್ಸವ, ಬುಡಕಟ್ಟು ಉತ್ಸವ – ನಾಳೆ ರಾಯಚೂರಿಗೆ ಸಿಎಂ, ಡಿಸಿಎಂ

TAGGED:bengaluruBengaluru southcongressDK Shivakumarramanagarಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುರಾಮನಗರ
Share This Article
Facebook Whatsapp Whatsapp Telegram

You Might Also Like

BR Patil
Districts

ಕದನ ಭೂಮಿಯಿಂದ ಓಡಿಹೋಗಲ್ಲ, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ: ಬಿಆರ್ ಪಾಟೀಲ್

Public TV
By Public TV
1 minute ago
siddaramaiah 11
Districts

ಸಿಎಂ ಅನುದಾನ ಅಂತ ಬಜೆಟ್‌ನಲ್ಲಿ ಇಲ್ಲ, ರಾಜು ಕಾಗೆಯನ್ನ ಕರೆದು ಮಾತಾಡ್ತೀನಿ: ಸಿದ್ದರಾಮಯ್ಯ

Public TV
By Public TV
36 minutes ago
N. Ravikumar
Bengaluru City

ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ – ಸಿಎಂ, ಜಮೀರ್‌ ರಾಜೀನಾಮೆಗೆ ರವಿಕುಮಾರ್ ಆಗ್ರಹ

Public TV
By Public TV
45 minutes ago
b2 bunker buster
Districts

ಭಾರತದ ವಾಯುಸೀಮೆಯನ್ನು ಅಮೆರಿಕ ಬಳಸಿ ಇರಾನ್‌ ಮೇಲೆ ದಾಳಿ ಮಾಡಿತ್ತಾ? – ಉತ್ತರ ನೀಡಿದ ಪಿಐಬಿ

Public TV
By Public TV
50 minutes ago
Sardaar Ji 3 Movie
Bollywood

ಸರ್ದಾರ್ ಜಿ 3 ಸಿನಿಮಾ ವಿರುದ್ಧ ಭುಗಿಲೆದ್ದ ಆಕ್ರೋಶ

Public TV
By Public TV
57 minutes ago
Gadag Classroom Roof Collapse
Crime

Gadag | ಶಾಲಾ ಮೇಲ್ಛಾವಣಿ ಪದರ ಕುಸಿತ – ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಗಾಯ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?