Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್‍ಎಂ ಕೃಷ್ಣ ಬಳಿಕ ಕಾಂಗ್ರೆಸ್‍ನ ಮತ್ತೊಂದು ವಿಕೆಟ್ ಪತನ?- ಪಕ್ಷ ತೊರೆಯಲು ಮುಂದಾದ ಹೆಚ್ ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಸ್‍ಎಂ ಕೃಷ್ಣ ಬಳಿಕ ಕಾಂಗ್ರೆಸ್‍ನ ಮತ್ತೊಂದು ವಿಕೆಟ್ ಪತನ?- ಪಕ್ಷ ತೊರೆಯಲು ಮುಂದಾದ ಹೆಚ್ ವಿಶ್ವನಾಥ್

Bengaluru City

ಎಸ್‍ಎಂ ಕೃಷ್ಣ ಬಳಿಕ ಕಾಂಗ್ರೆಸ್‍ನ ಮತ್ತೊಂದು ವಿಕೆಟ್ ಪತನ?- ಪಕ್ಷ ತೊರೆಯಲು ಮುಂದಾದ ಹೆಚ್ ವಿಶ್ವನಾಥ್

Public TV
Last updated: May 9, 2017 9:11 am
Public TV
Share
2 Min Read
vishwanath
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಹೆಚ್ ವಿಶ್ವನಾಥ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಕಾಂಗ್ರೆಸ್‍ಗೆ ವಿದಾಯ ಹೇಳಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದಾರೆ.

ಮೂರು ಪುಟಗಳ ಪತ್ರದಲ್ಲಿ ವಿಶ್ವನಾಥ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾನು ವಿದ್ಯಾರ್ಥಿಯಾಗಿದ್ದ ದಿನಗಳಿಂದ ಕಾಂಗ್ರೆಸ್‍ನಲ್ಲಿದ್ದೇನೆ. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲ. ಸಿಎಂ ಸಿದ್ದರಾಮಯ್ಯ ವರ್ತನೆ ಸರಿಯಿಲ್ಲ. ಸಿಎಂ ವರ್ತನೆಯಿಂದ ಅನೇಕ ಹಿರಿಯ ಕಾಂಗ್ರೆಸಿಗರು ಪಕ್ಷ ಬಿಟ್ಟಿದ್ದಾರೆ. ಇನ್ನೂ ಅನೇಕ ಮುಖಂಡರು, ಶಾಸಕರು ಪಕ್ಷ ಬಿಡಲಿದ್ದಾರೆ. ಸಿಎಂ ನನ್ನನ್ನ ಕಡೆಗಣಿಸಿದ್ದಾರೆ, ಅವಮಾನಿಸಿದ್ದಾರೆ. ಇವೆಲ್ಲ ವಿದ್ಯಮಾನಗಳಿಂದ ಮನನೊಂದಿದ್ದೇನೆ. ಈ ಎಲ್ಲ ವಿಚಾರದಿಂದಾಗಿ ನಾನು ಕೂಡಾ ಕಾಂಗ್ರೆಸ್ ತೊರೆಯಬೇಕು ಎಂದಿದ್ದೇನೆ ಎಂದು ವಿಶ್ವನಾಥ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನು ಎಐಸಿಸಿ ಮತ್ತು ಕೆಪಿಸಿಸಿ ಸದಸ್ಯನಾಗಿದ್ದರೂ ಪಕ್ಷದ ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನವಿಲ್ಲ. ಸಕಾರಣವಿಲ್ಲದೆ ನನ್ನ ಬಾಯಿ ಮುಚ್ಚಿಸುವ ಪ್ರಯತ್ನ ನಡೆಯಿತು. ಸಿದ್ದರಾಮಯ್ಯ ಅವರ ದುರಹಂಕಾರದ ಸ್ವಭಾವದಿಂದ ಹಲವು ನಾಯಕರು ಕಾಂಗ್ರೆಸ್ ತೊರೆದಿದ್ದಾರೆ. ಹಾಲಿ ಶಾಸಕರು ಸೇರಿದಂತೆ ಕೆಲವರು ಪಕ್ಷ ತೊರೆಯಲು ಸಿದ್ದರಾಗಿದ್ದಾರೆ. ನನ್ನ ಬಗ್ಗೆ ಮುಖ್ಯಮಂತ್ರಿಗಳು ತೋರಿದ ನಿರ್ಲಕ್ಷ್ಯತನದಿಂದಾಗಿ ನಾನೂ ಕೂಡಾ ಕಾಂಗ್ರೆಸ್ ತೊರೆಯಬಹುದು. ನಾನು ಕಣ್ಣು ಮತ್ತು ಕಿವಿ ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ.

ಎಂಜಾಯ್ ಮಾಡೋಕೆ ಅಧಿಕಾರ ಹಿಡಿದಿದ್ದಾರೆ: ಪಕ್ಷ ಮತ್ತು ಸರ್ಕಾರದ ಮಧ್ಯೆ ಸಮನ್ವಯತೆ ಇಲ್ಲ. ಸಚಿವರು ಸಿಎಂ ಜೊತೆ ಹೊಂದಾಣಿಕೆ ಇಲ್ಲ. ಹಿರಿಯ ಕಾಂಗ್ರೆಸ್ ನಾಯಕರ ಸಲಹೆಗಳನ್ನು ಪ್ರಮುಖ ವಿಚಾರಗಳಲ್ಲಿ ತೆಗೆದುಕೊಂಡಿಲ್ಲ. ಕೇವಲ ಎಂಜಾಯ್ ಮಾಡೋಕೆ ಅಧಿಕಾರ ಹಿಡಿದಿದ್ದಾರೆ. ಅನೇಕ ಸಚಿವರ ಮೇಲೆ ಕ್ರಿಮಿನಲ್ ಅಪರಾಧಗಳಿದ್ರು ಸರ್ಕಾರ ಮೌನವಾಗಿ ಕುಳಿತಿದೆ. ಇಂತಹ ಸಚಿವರಿಂದ ಪಕ್ಷದ, ಸರ್ಕಾರದ ಹೆಸರು ಕೆಟ್ಟಿದೆ. 4 ವರ್ಷಗಳಿಂದ ಪಕ್ಷಕ್ಕೆ ಸಾಕಷ್ಟು ಮುಜುಗರವಾಗಿದೆ ಎಂದು ಸಿಎಂ ಆಡಳಿತ ವೈಖರಿ ವಿರುದ್ಧ ವಿಶ್ವನಾಥ್ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‍ನಲ್ಲೂ ಭಿನ್ನಮತ ಸ್ಫೋಟ: ಕಾರ್ಯಕರ್ತರಲ್ಲಿ ವೇಣುಗೋಪಾಲ್ ಕೇಳಿದ ಆ ಐದು ಪ್ರಶ್ನೆಗಳು ಇಲ್ಲಿದೆ

ಸೋಮವಾರದಂದೇ ಕೆಸಿ ವೇಣುಗೋಪಾಲ್ ಅವರಿಗೆ ವಿಶ್ವನಾಥ್ ಪತ್ರ ಬರೆದಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ವೇಣುಗೋಪಾಲ್ ಅವರ ಜೊತೆ ವಿಶ್ವನಾಥ್ ಭೇಟಿ ನಿಗದಿಯಾಗಿದೆ. ನಿನ್ನೆ ಪಕ್ಷದ ಪದಾಧಿಕಾರಿಗಳ ಜೊತೆಗೆ ವೇಣುಗೋಪಾಲ್ ಮಾತುಕತೆ ನಡೆಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ಶಾಸಕರು, ಸಚಿವರು ಹಾಗೂ ಮಾಜಿ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

vishwanth letter2

vishwanth letter

Venugopal kpcc 4

Venugopal kpcc 6

Venugopal kpcc 1

Venugopal kpcc 2

Venugopal kpcc 3

TAGGED:h vishwanathPublic TVsiddaramaiahvenugopalಕಾಂಗ್ರೆಸ್ಪಬ್ಲಿಕ್ ಟಿವಿವೇಣುಗೋಪಾಲ್ಸಿದ್ದರಾಮಯ್ಯಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
5 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
27 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
33 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
47 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
47 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?