Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

Chamarajanagar

5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

Public TV
Last updated: June 28, 2025 11:27 pm
Public TV
Share
2 Min Read
Tiger 2
SHARE

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಕಿರಾತಕರು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ ಬಿಡಿಸಿದೆ.

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೆ ಮೂವರು ಆರೋಪಿಗಳ ಕೈಗೆ ಖಾಕಿ ಕೋಳ ತೊಡಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

Tiger

ಹುಲಿ ಹಸುವನ್ನ ಬೇಟೆಯಾಡಿದಕ್ಕೆ ರೊಚ್ಚಿಗೆದ್ದ ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಹಾಗೂ ಕೋನಪ್ಪ ಮೂರು ಮಂದಿ ಮೃತ ಹಸುವಿನ ಕಳೆಬರದ ಮೇಲೆ ಮೃತದೇಹದ ಮೇಲೆ ಕ್ರಿಮಿನಾಶಕ ಸಿಂಪಡಿಸಿದ್ರು. ಕ್ರಿಮಿನಾಶಕ ಸೇವಿಸಿದ ಹುಲಿಗಳು ಸಾವನ್ನಪ್ಪಿದ್ವು ಯಾವಾಗ ಹುಲಿಗಳ ಮೃತದೇಹ ಕೊಳೆತು ವಾಸನೆ ಬರಲು ಶುರುವಾಯ್ತೊ ಬೀಟ್‌ಗೆ ಯಾವಾಗ ಫಾರೆಸ್ಟ್ ವಾಚರ್ಸ್ ಬೀಟ್‌ಗೆ ಬಂದ್ರೊ ಆಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಬೆಳಕಿಗೆ ಬರ್ತಿದ್ದಂತೆ ಎಸ್ಕೇಪ್ ಆಗಿದ್ದ ಕಳಬೇದೊಡ್ಡಿ ಗ್ರಾಮದ ಕೋನಪ್ಪ, ಮಾದರಾಜು ಕೊಪ್ಪಗ್ರಾಮದ ನಾಗರಾಜ್ ರನ್ನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ

ಇನ್ನು ಹುಲಿಗಳ ಸಾವಿಗೆ ಪರೋಕ್ಷವಾಗಿ ಅರಣ್ಯಾಧಿಕಾರಿಗಳೇ ಕಾರಣ ಎಂಬುದು ಈಗ ರಿವೀಲ್ ಆಗ್ತಾಯಿದೆ. ಹಸುವನ್ನ ಹುಲಿ ಬೇಟೆಯಾಡಿದ್ದು ಅಂದೇ ರಾತ್ರಿ ಮಾದುರಾಜು ನಾಗರಾಜ್ ಹಾಗೂ ಕೋನಪ್ಪ ಮೂರು ಮಂದಿ ಹೋಗಿ ಮೃತ ಹಸುವಿನ ದೇಹಕ್ಕೆ ವಿಷ ಸಿಂಪಡಿಸಿದ್ದರು. ಅಂದೇ ಫಾರೆಸ್ಟ್ ವಾಚರ್ಸ್ ಗಳೆಲ್ಲ ಮೂರ್ನಾಲ್ಕು ತಿಂಗಳಿನಿಂದ ವೇತನ ಆಗಿಲ್ಲವೆಂದು ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ಭವನದಲ್ಲಿ ಪ್ರತಿಭಟನೆ ಮಾಡ್ತಾಯಿದ್ರು. ಒಂದು ವೇಳೆ ಅರಣ್ಯ ಸಿಬ್ಬಂದಿ ವೇತನ ಸರಿಯಾಗಿ ನೀಡಿದ್ರೆ. ವಾಚರ್ಸ್‌ಗಳು ಪ್ರತಿಭಟನೆ ಮಾಡದೇ ಬೀಟ್‌ಗೆ ಹೋಗಿದ್ರೆ ಇಂದು 5 ಹುಲಿಗಳು ಬದುಕಿ ಉಳಿತಾಯಿದ್ವು ಎಂಬುದು ಈಗ ಬೆಳಕಿಗೆ ಬಂದಿದೆ.

ಇನ್ನು ಈ ಕುರಿತು ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್‌ಗೆ ಕೇಳಿದ್ರೆ ಹಾರಿಕೆ ಉತ್ತರ ಕೊಡ್ತಾರೆ. ಆ ತರ ಯಾವುದೇ ಸಮಸ್ಯೆ ಇಲ್ವೆ ಇಲ್ಲ ನಮ್ಮ ಮೇಲೆ ಒತ್ತಡ ಕ್ರಿಯೆಟ್‌ ಮಾಡೋಕೆ ಕೆಲವರು ಈ ರೀತಿ ಮಾಡ್ತಾ ಇದ್ದಾರೆ ಎಂದು ಪಲಾಯನ ಮಾಡ್ತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ವಿಷವಿಕ್ಕಿ ಹುಲಿ ಹತ್ಯೆ ಮಾಡಿದ ಆರೋಪಿಗಳು ಜೂನ್ 30ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಮೂವರು ಆರೋಪಿಗಳು ಕೊಳ್ಳೇಗಾಲ ಪ್ರಧಾನ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ತಡವಾದ ಕಾರಣ ನ್ಯಾಯಾಧೀಶರಾದ ಎಂ‌‌.ಕಾವ್ಯಶ್ರೀ ನಿವಾಸಕ್ಕೆ ಆರೋಪಿಗಳನ್ನು ಕರೆತಂದು ಅರಣ್ಯಾಧಿಕಾರಿಗಳು ಹಾಜರು ಪಡಿಸಿದ್ದಾರೆ. ನ್ಯಾಯಧೀಶರ ಮುಂದೆ ಕರೆತರುವ ಮುನ್ನ ಕೊಳ್ಳೇಗಾಲ ತಾಲೂಕು ಆಸ್ಪತ್ರೆಯಲ್ಲಿ ಅರಣ್ಯ ಸಿಬ್ಬಂದಿ ಮೆಡಿಕಲ್ ಮಾಡಿಸಿದ್ದರು. ಕಸ್ಟಡಿಗೆ ಕೊಡುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದರು. ಇದೀಗಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ಜೂನ್ 30 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲು ಸೂಚಿಸಲಾಯಿತು.

TAGGED:Chamarajanagaraforest departmentMM HillsTiger Death Caseಅರಣ್ಯ ಇಲಾಖೆಚಾಮರಾಜನಗರಮಲೆ ಮಹದೇಶ್ವರ ಬೆಟ್ಟಹುಲಿ ಹತ್ಯೆ ಕೇಸ್‌
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
17 minutes ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
45 minutes ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
57 minutes ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
2 hours ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
2 hours ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?