Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿ ರೈಸ್ ಆಫ್ ಅಶೋಕ: ಡಬ್ಬಿಂಗ್ ಮುಗಿಸಿದ ನೀನಾಸಂ ಸತೀಶ್, ಸಪ್ತಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದಿ ರೈಸ್ ಆಫ್ ಅಶೋಕ: ಡಬ್ಬಿಂಗ್ ಮುಗಿಸಿದ ನೀನಾಸಂ ಸತೀಶ್, ಸಪ್ತಮಿ

Cinema

ದಿ ರೈಸ್ ಆಫ್ ಅಶೋಕ: ಡಬ್ಬಿಂಗ್ ಮುಗಿಸಿದ ನೀನಾಸಂ ಸತೀಶ್, ಸಪ್ತಮಿ

Public TV
Last updated: June 30, 2025 1:49 pm
Public TV
Share
3 Min Read
The Rise of Ashoka Ninasam Satish 2
SHARE

ಅಭಿನಯ ಚತುರ ಸತೀಶ್ ನೀನಾಸಂ ಹೊಸ ಅವತಾರವೆತ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರವೀಗ ಡಬ್ಬಿಂಗ್ ಮುಗಿಸಿದೆ. ಬೆಂಗಳೂರಿನ ಆಕಾಶ್ ಸ್ಟುಡಿಯೋದಲ್ಲಿ ಚಿತ್ರದ ನಾಯಕ ಸತೀಶ್ (Sathish Ninasam) ಹಾಗೂ ನಾಯಕಿ ಸಪ್ತಮಿ ಗೌಡ (Sapthami Gowda) ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ.

ಡಬ್ಬಿಂಗ್ ಪೂರ್ಣಗೊಂಡ ಬಳಿಕ ಮಾಧ್ಯಮದವರೊಂದಿಗೆ ನಟ ಸತೀಶ್ ನೀನಾಸಂ ಮಾತನಾಡಿ, ದಿ ರೈಸ್ ಆಫ್ ಅಶೋಕ (The Rise Of Ashoka) ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿತ್ತು. ಈಗ ಡಬ್ಬಿಂಗ್ ಕೂಡ ಕಂಪ್ಲೀಟ್ ಆಗಿದೆ. ಆಕಾಶ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಗಿಸಿದ್ದೇವೆ. ಆನಂದ್ ಎಂಜಿನಿಯರ್ ನನ್ನ ಸಾಕಷ್ಟು ಚಿತ್ರಗಳಿಗೆ ಅವರೇ ಡಬ್ ಮಾಡಿದ್ದಾರೆ. ಈ ಜಾಗದಲ್ಲಿ ಡಬ್ ಮಾಡಿರುವುದು ಪಾಸಿಟಿವ್ ಎನರ್ಜಿ ಇದೆ. ಈ ಜಾಗದಲ್ಲಿ ಅಣ್ಣಾವ್ರು, ವಿಷ್ಣು ಸರ್ ಸೇರಿದಂತೆ ಹಲವರು ಇಲ್ಲಿಯೇ ಡಬ್ ಮಾಡಿದ್ದಾರೆ. ಈ ಜಾಗದಲ್ಲಿ ನಮ್ಮ ಚಿತ್ರದ ಡಬ್ಬಿಂಗ್ ಮುಗಿದಿರುವುದು ಖುಷಿ ಇದೆ. ಕನ್ನಡ, ತೆಲುಗು ಹಾಗೂ ತಮಿಳ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿದ್ದೇವೆ. ಕನ್ನಡ ಭಾಷೆ ಡಬ್ಬಿಂಗ್ ಮುಗಿದಿದ್ದು, ಮುಂದಿನ ದಿನಗಳಲ್ಲಿ ತೆಲುಗು ಹಾಗೂ ತಮಿಳು ಶುರು ಮಾಡುತ್ತೇವೆ ಎಂದರು.  ಇದನ್ನೂ ಓದಿ: ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕರೀನಾ ಕಪೂರ್

The Rise of Ashoka Ninasam Satish 1

ನಟಿ ಸಪ್ತಮಿ ಗೌಡ ಮಾತನಾಡಿ, ತುಂಬಾ ಖುಷಿಯಾಗುತ್ತಿದೆ. ಯಾವುದೇ ಸಿನಿಮಾ ಶುರು ಮಾಡಿ ಅದರಲ್ಲಿಯೂ ಡಬ್ಬಿಂಗ್ ಮುಗಿಸಿದಾಗ ನಟಿಯಾಗಿ ಪರಿಪೂರ್ಣ ಜವಾಬ್ದಾರಿ ಅನಿಸುತ್ತದೆ. ಅಂಬಿಕಾ ಎಂಬ ಪಾತ್ರ ಎಮೋಷನ್. ತುಂಬಾ ಇಸಿಯಾಗಿಯಾದ ಪಾತ್ರ. ನನ್ನನ್ನು ಚಿತ್ರ ತುಂಬಾ ಚೆನ್ನಾಗಿ ತೋರಿಸಿದ್ದಾರೆ. ಡಿಫರೆಂಟ್ ಅವತಾರದಲ್ಲಿ ಅಂಬಿಕಾ ಆಗಿ ನೀವು ನನ್ನನ್ನು ನೋಡುತ್ತೀರಿ. ದಿ ರೈಸ್ ಆಫ್ ಅಶೋಕ ಚಿತ್ರದ ಭಾಗವಾಗಿರುವುದು ಖುಷಿಯಾಗಿದೆ ಎಂದು ಹೇಳಿದರು.

The Rise of Ashoka Ninasam Satish 4 1

ದಿ ರೈಸ್ ಆಫ್ ಅಶೋಕ 70ರ ದಶಕದಲ್ಲಿ ಹಾಗೂ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುವ ಸಿನಿಮಾ. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆಯೇ ದಿ ರೈಸ್ ಆಫ್ ಅಶೋಕ. ಚಿತ್ರದಲ್ಲಿ ಸತೀಶ್‌ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ ತಾರಾಬಳಗದಲ್ಲಿದ್ದಾರೆ.

ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ‘ಅಶೋಕ ಬ್ಲೇಡ್’ ಸಿನಿಮಾವನ್ನು ಸತೀಶ್ ನೀನಾಸಂ ‘ದಿ ರೈಸ್ ಆಫ್ ಅಶೋಕ’ ಹೆಸರಿನಲ್ಲಿ ಪ್ರಾಜೆಕ್ಟ್ ಅನ್ನು ಮತ್ತೆ ಕೈಗೆತ್ತಿಕೊಂಡು ಕೆಲಸ ಪ್ರಾರಂಭಿಸಿದರು. ಈಗ ಆ ಕೆಲಸ ಮುಕ್ತಾಯಗೊಂಡಿದ್ದು, ಚಿತ್ರ ಬಿಡುಗಡೆ ಹಂತ ತಲುಪಿದೆ. ಇದು ಸತೀಶ್ ಅವರ ವೃತ್ತಿಜೀವನದಲ್ಲೇ ಬಿಗ್ ಬಜೆಟ್ ಚಿತ್ರವಾಗಿದ್ದು, ದೊಡ್ಡ ಯಶಸ್ಸು ತಂದುಕೊಡುವ ನಿರೀಕ್ಷೆ ಕೂಡ ಇದೆ. ಸಿನಿಮಾ ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ಮನೆ ಹತ್ತಿರ ಬರಬೇಡಿ ಎಂದಿದ್ಯಾಕೆ ಗಣೇಶ ?

 The Rise of Ashoka Ninasam Satish 3 1

ದಿ ರೈಸ್ ಆಫ್ ಆಫ್ ಅಶೋಕನಿಗೆ ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಲವಿತ್ ಕ್ಯಾಮರಾ ಹಿಡಿದಿದ್ದು, ಮನು ಶೇಡ್ಗಾರ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ರವಿವರ್ಮಾ ಹಾಗೂ ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ ನಿರ್ವಹಿಸಿದ್ದರೆ, ಸಂತೋಷ್ ಶೇಖರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸಿನಿಮಾ ಬಿಡುಗಡೆ ದಿನಾಂಕ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

TAGGED:cinemasandalwoodSapthami Gowdaಸಪ್ತಮಿ ಗೌಡಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows
Jana Nayagan Vijay
ವಿಜಯ್‌ಗೆ ಮತ್ತೆ ಶಾಕ್‌ – ಜ.21 ರವರೆಗೆ ‘ಜನನಾಯಗನ್’ ರಿಲೀಸ್‌ ಮಾಡುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌ ಆದೇಶ
Cinema Latest Main Post South cinema
ram rahim movie team
ನಮ್ ಋಷಿ ನಿರ್ದೇಶನದ ‘ರಾಮ್ ರಹೀಮ್’ ಚಿತ್ರದ ಶೋ ರೀಲ್ ರಿಲೀಸ್
Cinema Latest Sandalwood Top Stories
Jana Nayagan
‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್‌ ಸಿಗ್ನಲ್‌ – UA ಸರ್ಟಿಫಿಕೇಟ್‌ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ
Cinema Latest Main Post South cinema

You Might Also Like

Tamilnadu Delivery Boy
Latest

ಜೀವ ಅಮೂಲ್ಯವಾದುದು, ಕಷ್ಟದ ಕ್ಷಣ ಶಾಶ್ವತವಲ್ಲ – ಆತ್ಮಹತ್ಯೆಗೆ ನಿರ್ಧರಿಸಿದ್ದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

Public TV
By Public TV
1 minute ago
HD Kumaraswamy Ashok Leyland EV plant
Latest

ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ ಮಾಡಿದ ಹೆಚ್‌ಡಿಕೆ

Public TV
By Public TV
3 minutes ago
Food Delivery Boy
Bengaluru City

ಬೆಂಗಳೂರು | ರಸ್ತೆಯಲ್ಲಿ ಹೋಗ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್

Public TV
By Public TV
8 minutes ago
modi trump
Latest

ಟ್ರಂಪ್‌ಗೆ ಮೋದಿ ಕರೆ ಮಾಡಿಲ್ಲ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೇಳಿಕೆ ತಿರಸ್ಕರಿಸಿದ ಭಾರತ

Public TV
By Public TV
29 minutes ago
Koppal Annadasoha department Suspend
Districts

ಶಾಲೆಯ ಬಿಸಿಯೂಟದಲ್ಲಿ ಹುಳ ಪತ್ತೆ – ಅಕ್ಷರ ದಾಸೋಹ ಇಲಾಖೆಯ ಮೂವರು ಅಧಿಕಾರಿಗಳು ಅಮಾನತು

Public TV
By Public TV
42 minutes ago
Chhattisgarh 63 Naxals surrender in Dantewada
Crime

ಛತ್ತೀಸ್‍ಗಢ | 63 ನಕ್ಸಲರ ಸಾಮೂಹಿಕ ಶರಣಾಗತಿ – 36 ನಕ್ಸಲರ ಪತ್ತೆಗೆ 1.19 ಕೋಟಿ ರೂ. ಬಹುಮಾನ ಘೋಷಿಸಿದ್ದ ಸರ್ಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?