ಹವಾಮಾನ ಇಲಾಖೆ ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಕರಾವಳಿಗೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದ್ದು, ಇಂದಿನಿಂದ ಜುಲೈ 5ರವರೆಗೆ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 27-21
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 24-22
ಮೈಸೂರು: 27-21
ಮಂಡ್ಯ: 28-21
ಮಡಿಕೇರಿ: 23-19
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-21
ಕೋಲಾರ: 28-21
ತುಮಕೂರು: 27-21
ಉಡುಪಿ: 27-24
ಕಾರವಾರ: 28-26
ಚಿಕ್ಕಮಗಳೂರು: 22-19
ದಾವಣಗೆರೆ: 27-22
ಹುಬ್ಬಳ್ಳಿ: 27-22
ಚಿತ್ರದುರ್ಗ: 27-22
ಹಾವೇರಿ: 27-22
ಬಳ್ಳಾರಿ: 31-24
ಗದಗ: 28-22
ಕೊಪ್ಪಳ: 29-24
ರಾಯಚೂರು: 32-24
ಯಾದಗಿರಿ: 29-24
ವಿಜಯಪುರ: 30-23
ಬೀದರ್: 27-23
ಕಲಬುರಗಿ: 29-24
ಬಾಗಲಕೋಟೆ: 30-24