Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಮ್ಮ ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿ ಇಲ್ಲ – ಬೆಂಗಳೂರು ವಿವಿಯಿಂದ ಸ್ಪಷ್ಟನೆ

Public TV
Last updated: July 11, 2025 4:07 pm
Public TV
Share
2 Min Read
Bengaluru University
SHARE

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (Bengaluru University) ದಲಿತರಿಗೆ ಅನ್ಯಾಯ ಆಗ್ತಿದೆ ಅಂತ ಆರೋಪಿಸಿ ರಾಜೀನಾಮೆ ನೀಡಿದ್ದ ದಲಿತ ಪ್ರೊಫೆಸರ್‌ಗಳ ಪತ್ರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದೆ. ಪತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಯಾವುದೇ ದಲಿತ ವಿರೋಧಿ ನೀಡಿ ಮಾಡ್ತಿಲ್ಲ. ಜೊತೆಗೆ ಯಾವೆಲ್ಲ ಕ್ರಮಗಳು ಆಗಿವೆ ಅಂತ ಸ್ಪಷ್ಟನೆ ನೀಡಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದ್ದು, ದಲಿತ ವಿರೋಧಿ ನೀತಿ ಅನುಸರಿಸಿದೆ ಎಂಬ ವಿಷಯವು ಸತ್ಯಕ್ಕೆ ದೂರವಾಗಿದೆ ಎಂದು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಶಿಕ್ಷಕರ ಸಂಘಕ್ಕೆ ವಿಶ್ವವಿದ್ಯಾಲಯ ಪತ್ರದ ಮೂಲಕ ಸ್ಪಷ್ಟನೆ ನೀಡಿದೆ. ಶಾಸನಬದ್ಧ ಹುದ್ದೆಗಳ ನೇಮಕಾತಿಯಲ್ಲಿ ಬಹುಸಂಖ್ಯಾತ ದಲಿತರಿಗೆ ತಾರತಮ್ಯ ನೀತಿ, ಸರ್ಕಾರದ ಮೀಸಲಾತಿ ನಿಯಮಗಳ ಉಲ್ಲಂಘನೆ ಮತ್ತು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಕುರಿತು ಬೆಂಗಳೂರು ವಿವಿ ಪತ್ರದ ಮೂಲಕ ಉತ್ತರಿಸಿದೆ. ಇದನ್ನೂ ಓದಿ: 2 ಬಾರಿ ಟಿಕೆಟ್‌ ಕ್ಯಾನ್ಸಲ್‌ ಮಾಡಿದ್ರೂ ಡಿಕೆಶಿ ಭೇಟಿಗೆ ಅವಕಾಶ ನೀಡದ ರಾಹುಲ್‌!

ಪತ್ರದಲ್ಲೇನಿದೆ?
ಕುಲಪತಿ, ಕುಲಸಚಿವರು, ವಿತ್ತಾಧಿಕಾರಿಗಳು ಮತ್ತು ಕುಲಸಚಿವರು (ಮೌಲ್ಯಮಾಪನ) ಶಾಸನಬದ್ಧ ಹುದ್ದೆಗಳಿಗೆ ಸರ್ಕಾರವೇ ನೇರವಾಗಿ ನೇಮಕಾತಿ ಮಾಡುತ್ತಾ ಬಂದಿರುವುದರಿಂದ ಈ ನೇಮಕಾತಿಯಲ್ಲಿ ಬೆಂಗಳೂರು ವಿವಿಯ ಅಥವಾ ಕುಲಪತಿಗಳ ಪಾತ್ರವೇನೂ ಇರುವುದಿಲ್ಲ. ಹಾಗಿದ್ದಾಗಿಯೂ ತಾರತಮ್ಯ ನೀತಿ ಎಂದು ತಿಳಿಸಿರುವುದು ವಿಷಾದನೀಯ. ಇದನ್ನೂ ಓದಿ: 24 ಗಂಟೆಯೊಳಗೆ ಭಟ್ಕಳ ಪಟ್ಟಣವನ್ನ ಸ್ಫೋಟಿಸುತ್ತೇವೆ – ಪೊಲೀಸ್‌ ಠಾಣೆಗೆ ಬೆದರಿಕೆ ಸಂದೇಶ

ಬೆಂಗಳೂರು ವಿವಿಯ ಆಡಳಿತ ಹುದ್ದೆಗಳಾದ ನಿರ್ದೇಶಕರು, ಸಂಯೋಜಕರು, ವಿಶೇಷಾಧಿಕಾರಿ ಮತ್ತು ನೋಡೆಲ್ ಅಧಿಕಾರಿಗಳ 30 ಹುದ್ದೆಗಳ ಪೈಕಿ 22 ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರನ್ನೇ ನೇಮಿಸಲಾಗಿದೆ. ಉಳಿದ 8 ಹುದ್ದೆಗಳಿಗೆ ಇತರ ವರ್ಗದ ಶಿಕ್ಷಕರನ್ನು ನೇಮಿಸಲಾಗಿದೆ. ವಿಶ್ವವಿದ್ಯಾಲಯ ಹಂತದಲ್ಲೇ ನೇಮಕಾತಿ ಮಾಡಬಹುದಾದ ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರಾಧ್ಯಾಪಕರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ನೇಮಕ ಮಾಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇನ್ನೂ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಯೊಂದಿಗೆ 4 ಶಿಕ್ಷಕರನ್ನು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಯಂ ಶಿಕ್ಷಕರ ಕೊರತೆಯಿಂದ ಮತ್ತು ಶಿಕ್ಷಣದ ಗುಣಮಟ್ಟವನ್ನು ಕಾಪಾಡುವ ದೃಷ್ಟಿಯಿಂದ ಅಂತರ್ ವಿಶ್ವವಿದ್ಯಾಲಯ ವರ್ಗಾವಣೆ ಮಾಡಿದೆ. ಆದ್ದರಿಂದ ದಲಿತ ವಿರೋಧ ನೀತಿ ಅನುಸರಿಸಿದೆ ಎಂಬ ವಿಷಯವು ಸತ್ಯಕ್ಕೆ ದೂರವಾದುದ್ದು.ಬೆಂಗಳೂರು ವಿವಿಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 126 ಶಿಕ್ಷಕರ ಪೈಕಿ 80 ಜನ ಶಿಕ್ಷಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಶಿಕ್ಷಕರಾಗಿರುತ್ತಾರೆ. ಅಂದರೆ 63.5%ರಷ್ಟು ಶಿಕ್ಷಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರುತ್ತಾರೆ. ಇದನ್ನೂ ಓದಿ: ಭಾರತದ ಹಾನಿಯ ಒಂದೇ ಒಂದು ಫೋಟೋ ತೋರಿಸಿ – ವಿದೇಶಿ ಮಾಧ್ಯಮಗಳ ವಿರುದ್ಧ ದೋವಲ್‌ ಕೆಂಡಾಮಂಡಲ

ಬೆಂಗಳೂರು ವಿವಿಯಲ್ಲಿ ಹೊರತುಪಡಿಸಿ ರಾಜ್ಯದ ಯಾವುದೇ ಇತರೇ ಸಾರ್ವಜನಿಕ ವಿಶ್ವವಿದ್ಯಾಲಯಗಳು ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಿರುವುದಿಲ್ಲ. ಸಮಾಜ ಕಲ್ಯಾಣ ಇಲಾಖೆ ಗುರುತಿಸಿದ್ದ 55 ಬ್ಯಾಕ್‌ಲಾಗ್ ಹುದ್ದೆಗಳಲ್ಲಿ 35 ಬ್ಯಾಕ್‌ಲಾಗ್ ಹುದ್ದೆಗಳನ್ನು ಈಗಾಗಲೇ ತುಂಬಲಾಗಿರುತ್ತದೆ. ಉಳಿದ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

2024-25 ಸಾಲಿನಲ್ಲಿ ಸುಮಾರು 44 ಪ್ರಾಧ್ಯಾಪಕರಿಗೆ ಹಿರಿಯ ಪ್ರಾಧ್ಯಾಪಕರಾಗಿ ಮುಂಬಡ್ತಿ ನೀಡಲಾಗಿದ್ದು, ಇವರ ಪೈಕಿ 29 ಪ್ರಾಧ್ಯಾಪಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವಾಗಿರುತ್ತಾರೆ. ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

TAGGED:bengalurubengaluru universitydalitsSC\ST teachers associationಎಸ್‌ಸಿ\ಎಸ್ಟಿ ಶಿಕ್ಷಕರ ಸಂಘದಲಿತರುಬೆಂಗಳೂರುಬೆಂಗಳೂರು ವಿಶ್ವವಿದ್ಯಾನಿಲಯ
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

R Ashok 1
Bengaluru City

ಪರಿಶಿಷ್ಟರ 11.8 ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Public TV
By Public TV
2 minutes ago
Uttar pradesh police constable wife
Crime

ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

Public TV
By Public TV
25 minutes ago
Mandya Maddur Sadhana Samavesha
Districts

ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

Public TV
By Public TV
39 minutes ago
UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
1 hour ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
1 hour ago
Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?