Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

Latest

ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

Public TV
Last updated: July 19, 2025 11:00 pm
Public TV
Share
3 Min Read
ISIS Uttar Pradesh Police
SHARE

– ಭಾರತದಲ್ಲಿ ಮತಾಂತರಕ್ಕೆ ಅಮೆರಿಕ, ಕೆನಾಡ ಸೇರಿದಂತೆ ವಿದೇಶಗಳಿಂದ ಫಂಡಿಂಗ್‌

ಲಕ್ನೋ: ಉತ್ತರ ಪ್ರದೇಶದ (Uttar Pradesh) ಸ್ವಯಂ ಘೋಷಿತ ದೇವಮಾನವ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಮತಾಂತರದ ಸೀಕ್ರೆಟ್‌ ಬಯಲಾದ ಬೆನ್ನಲ್ಲೇ ಉತ್ತರ ಪ್ರದೇಶದ ಪೊಲೀಸರು ಮತ್ತೊಂದು ಮತಾಂತರದ ಬೃಹತ್‌ ಜಾಲವನ್ನ ಭೇದಿಸಿದ್ದಾರೆ.

ಹೌದು. ಅಂತಾರಾಷ್ಟ್ರೀಯ ಹಣಕಾಸು ನೆರವು ಪಡೆದು ಐಸಿಸ್‌ ಮಾದರಿಯಲ್ಲಿ ಮತಾಂತರ (ISIS-Style’ Religious Conversion) ದಂಧೆ ನಡೆಸುತ್ತಿದ್ದ ಬೃಹತ್‌ ಜಾಲ ಭೇದಿಸಿರುವ ಪೊಲೀಸರು 6 ವಿಭಿನ್ನ ರಾಜ್ಯಗಳಲ್ಲಿ 10 ಮಂದಿಯನ್ನ ಬಂಧಿತರನ್ನ ಗೋವಾದ ಆಯೇಷಾ (ಅಲಿಯಾಸ್ ಎಸ್.ಬಿ. ಕೃಷ್ಣ), ಕೋಲ್ಕತ್ತಾದ ಅಲಿ ಹಸನ್ (ಅಲಿಯಾಸ್ ಶೇಖರ್ ರಾಯ್) ಮತ್ತು ಒಸಾಮಾ, ಆಗ್ರಾದ ರೆಹಮಾನ್ ಖುರೇಷಿ, ಖಲಾಪರ್, ಮುಜಫರ್‌ನಗರದ ಅಬ್ಬು ತಾಲಿಬ್, ಡೆಹ್ರಾಡೂನ್‌ನ ಅಬುರ್ ರೆಹಮಾನ್, ದೆಹಲಿಯ ಮುಸ್ತಫಾ (ಅಲಿಯಾಸ್ ಮನೋಜ್), ಜೈಪುರದ ಮೊಹಮ್ಮದ್ ಅಲಿ ಮತ್ತು ಜುನೈದ್ ಖುರೇಷಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

Conversion

ಬೆನ್ನುಬಿದ್ದದ್ದು ಹೇಗೆ?
ಕಳೆದ ಮಾರ್ಚ್‌ ತಿಂಗಳಲ್ಲಿ 33 ಮತ್ತು 18 ವರ್ಷದ ಇಬ್ಬರು ಸಹೋದರಿಯರು ಕಾಣೆಯಾಗಿದ್ದರು. ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ಅವರನ್ನು ತಮ್ಮ ಧರ್ಮ ಬದಲಾಯಿಸಲು ಒತ್ತಾಯಿಸಲಾಗಿದೆ ಜೊತೆಗೆ ಮೂಲಭೂತ ವಾದಕ್ಕೆ ಒಳಗಾಗುತ್ತಿದ್ದಾರೆ ಎಂಬುದು ಗೊತ್ತಾಯಿತು. ಅಲ್ಲದೇ ‘ಲವ್ ಜಿಹಾದ್’ ಮತ್ತು ಮೂಲಭೂತವಾದದಲ್ಲಿ ತೊಡಗಿರುವ ಗ್ಯಾಂಗ್ ಈ ಸಹೋದರಿಯರನ್ನ ಗುರಿಯಾಗಿಸಿಕೊಂಡಿದೆ ಎಂಬುದನ್ನೂ ಕಂಡುಕೊಂಡರು. ಇಲ್ಲಿಂದ ತನಿಖೆ ಶುರು ಮಾಡಿದ ಪೊಲೀಸರು ದಂಧೆಯನ್ನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಗುಂಪು ಐಸಿಸ್‌ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಂದಿಗೆ ಮಾತನಾಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು ʻಮಿಷನ್ ಅಸ್ಮಿತಾʼಕಾರ್ಯಾಚರಣೆ ಆರಂಭಿಸಿದ್ದು, ಮತಾಂತರ ಸಿಂಡಿಕೇಟ್‌ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿನನ್ನ ವಿಶೇಷ ತಂಡ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯನ್ನ TRF ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ – ಉಗ್ರ ಸಂಘಟನೆಗೆ ಪಾಕ್‌ ನೇರ ಬೆಂಬಲ

Crime 1

ಛಂಗೂರ್ ಬಾಬಾ ನೇತೃತ್ವದ ಸಿಂಡಿಕೇಟ್ ವಿಚಾರಣೆಯನ್ನ ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ಮುಂದುವರೆಸಿವೆ. ಲವ್ ಜಿಹಾದ್, ಅಕ್ರಮವಾಗಿ ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುವ ಜಾಲದೊಂದಿಗೆ ಕೈ ಜೋಡಿಸುತ್ತಿರುವುದು ಕಂಡುಬಂದಿದೆ. ಈ ಸಂಬಂಧ ಆರು ರಾಜ್ಯಗಳಾದ್ಯಂತ 10 ಜನರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಮೆರಿಕ, ಕೆನಡಾದಿಂದ ಫಂಡಿಂಗ್‌
ಪ್ರಕರಣದ ತನಿಖೆ ನಡೆಸುತ್ತಿದ್ದಂತೆ ಇನ್ನಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಈ ಕುರಿತು ಮಾಹಿತಿ ನೀಡಿರುವ ಆಗ್ರಾ ಪೊಲೀಸ್‌ ಆಯುಕ್ತ, ಈ ಮತಾಂತರ ದಂಧೆಗೆ ಅಮೆರಿಕ ಮತ್ತು ಕೆನಡಾ ಸೇರಿದಂತೆ ವಿದೇಶಗಳಿಂದ ಹಣೆ ಹೊಳೆಯೇ ಹರಿದುಬಂದಿದೆ. ಸದ್ಯಕ್ಕೆ ಅಮೆರಿಕ ಮತ್ತು ಕೆನಡಾದ ಹಣದ ಮೂಲದ ಬಗ್ಗೆ ಸುಳಿವು ಸಿಕ್ಕಿದೆ. ಉಳಿದ ದೇಶಗಳಿಂದ ಹಣ ಸಂದಾಯವಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪುಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ – ಕೆಲಸದ ಒತ್ತಡವೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟು ಸೂಸೈಡ್

CRIME

ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉತ್ತರ ಪ್ರದೇಶ ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಕಾರ್ಯಪಡೆ (STF) ಮತ್ತು ಭಯೋತ್ಪಾದನಾ ನಿಗ್ರಹ ದಳ (ATS) ಸೇರಿದಂತೆ ವಿಶೇಷ ಘಟಕಗಳನ್ನು ಕರೆಸಿಕೊಂಡಿದ್ದಾರೆ. ಇದನ್ನೂ ಓದಿ: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್‌

TAGGED:conversionISISReligious Conversion RacketUP Policeuttar pradeshಅಮೆರಿಕಆಗ್ರಾ ಪೊಲೀಸ್‌ಉತ್ತರ ಪ್ರದೇಶ ಪೊಲೀಸ್ಐಸಿಸ್ಕೆನಡಾಮತಾಂತರ ಜಾಲ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
12 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
21 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
44 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
51 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
52 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?