Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ

Public TV
Last updated: July 24, 2025 4:42 pm
Public TV
Share
3 Min Read
Darshan Pavithra
SHARE

– ಪವಿತ್ರಾಗೌಡ ಚಪ್ಪಲಿಯಿಂದ ಹೊಡೆದಿದ್ದಾರೆ, ದರ್ಶನ್ ಎದೆಗೆ ಒದ್ದಿದ್ದಾರೆ
– ಆರೋಪಿಗಳ ಪಾತ್ರದ ಬಗ್ಗೆ ಇಂಚಿಂಚೂ ಮಾಹಿತಿ ನೀಡಿದ ಸಿದ್ಧಾರ್ಥ್‌ ಲೂಥ್ರಾ

ನವದೆಹಲಿ: ಕೊಲೆಯಾದ ರೇಣುಕಾಸ್ವಾಮಿ ನಟ ದರ್ಶನ್‌ (Darshan) ಅಭಿಮಾನಿ ಆಗಿದ್ದ. ಪ್ರಕರಣದ ಎ1 ಆರೋಪಿ ಪವಿತ್ರಾಗೌಡ (Pavithragowda) ದರ್ಶನ್‌ ಜೊತೆಗೆ ವಿವಾಹೇತರ ಸಂಬಂಧ ಹೊಂದಿದ್ದರು. ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಹೀಗಾಗಿ ರೇಣುಕಾಸ್ವಾಮಿ ಅಸಭ್ಯವಾಗಿ ಮೆಸೇಜ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡು ಎ2 ಆರೋಪಿ ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನ ಬಳಸಿಕೊಂಡು ಹತ್ಯೆ ಮಾಡಿದ್ದಾರೆ ಅಂತ ಸರ್ಕಾರದ ಪರ ವಕೀಲ ಸಿದ್ಧಾರ್ಥ್‌ ಲೂಥ್ರಾ (Sidharth Luthra) ಪ್ರಬಲ ವಾದ ಮಂಡಿಸಿದರು.

PAVITHRA GOWDA RENUKASWAMY

ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ (Karnataka High Court) ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠದಲ್ಲಿ ನಡೆಸಿತು. ಈ ವೇಳೆ ಸುಮಾರು 1 ಗಂಟೆ ಪ್ರಬಲ ವಾದ ಮಂಡಿಸಿದ ಸಿದ್ಧಾರ್ಥ್‌ ಲೂಥ್ರಾ ಅವರು ಹಲವು ವಿಷಯಗಳನ್ನ ಕೋರ್ಟ್‌ ಗಮನಕ್ಕೆ ತಂದರು.

PAVITHRA DARSHAN

ರೇಣುಕಾಸ್ವಾಮಿ (Renukaswamy) ಎನ್ನುವ ವ್ಯಕ್ತಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್‌ ಮಾಡಿಕೊಂಡು ಬಂದು ಬೆಂಗಳೂರಿನಲ್ಲಿರುವ ಪಟ್ಟಣಗೆರೆ ಶೆಡ್ ನಲ್ಲಿ ಮಾರಾಣಾಂತಿಕ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಹಲ್ಲೆಗೂ ಮುನ್ನ ಥಳಿಸಿದ್ದಾರೆ, ಕರೆಂಟ್ ಶಾಕ್ ನೀಡಿದ್ದಾರೆ. ಕಬ್ಬಿಣ ರಾಡ್‌, ಕೋಲಿನಿಂದ ಹೊಡೆದಿದ್ದಾರೆ, ಎದೆಗೆ ಬಲವಾಗಿ ಒದೆಯಲಾಗಿದೆ. ಆರಂಭದಲ್ಲಿ ಹಣಕಾಸಿನ ಕಾರಣಕ್ಕೆ ಹತ್ಯೆ ಮಾಡಿದೆ ಎಂದು ನಾಲ್ವರು ಶರಣಾದರು. ಬಳಿಕ ತನಿಖಾಧಿಕಾರಿ ವಿಚಾರಣೆ ನಡೆಸಿದಾಗ ದೊಡ್ಡ ಜಾಲವೇ ಬಯಲಾಗಿದೆ. ಕೆಳ ಹಂತದ ನ್ಯಾಯಲಯ ಕೆಲವರಿಗೆ, ಹೈಕೋರ್ಟ್ ಈ ಏಳು ಮಂದಿಗೆ ಜಾಮೀನು ನೀಡಿದೆ. ಇದನ್ನು ನಾವು ಪ್ರಶ್ನೆ ಮಾಡಿ ಬಂದಿದ್ದೇವೆ. ಕೊಲೆ ಮಾಡಿರುವುದಕ್ಕೆ ಸಿಸಿಟಿವಿ ದೃಶ್ಯಾವಳಿಗಳು ಸೇರಿ ಪ್ರಬಲ ಸಾಕ್ಷ್ಯಗಳಿವೆ. ಆದ್ದರಿಂದ ಆರೋಪಿಗಳ ಜಾಮೀನು ರದ್ದು ಮಾಡಬೇಕು ಎಂದು ವಾದಿಸಿದರು. ಸುಮಾರು ಒಂದು ತಾಸು ವಾದ ಮಂಡಿಸಿದ ಸಿದ್ಧಾರ್ಥ ಲೂಥ್ರಾ ಆರೋಪಿಗಳ ಪಾತ್ರದ ಬಗ್ಗೆ ಸುಪ್ರೀಂಗೆ ಇಂಚಿಂಚು ಮಾಹಿತಿ ನೀಡಿದರು.

ಜಡ್ಜ್‌ ಕೇಳಿದ್ದೇನು – ವಕೀಲರು ಹೇಳಿದ್ದೇನು?

ನ್ಯಾ. ಪರ್ದಿವಾಲ: ಕೊಲೆಗೆ ಕಾರಣ ಏನು?
ಲೂಥ್ರಾ: ಕೊಲೆಯಾದ ರೇಣುಕಾಸ್ವಾಮಿ ನಟ ದರ್ಶನ ಅಭಿಮಾನಿ.. ಪ್ರಕರಣದ ಎ1 ಆರೋಪಿ ಪವಿತ್ರಗೌಡ ದರ್ಶನ ಜೊತೆಗೆ ವಿವಾಹಯೇತರ ಸಂಬಂಧ ಹೊಂದಿದ್ದ ಹಿನ್ನೆಲೆ ಅಸಭ್ಯವಾಗಿ ರೇಣುಕಾಸ್ವಾಮಿ ಮೆಸೇಜ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡು ಎ2 ಆರೋಪಿ ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನು ಬಳಸಿಕೊಂಡು ಹತ್ಯೆ ಮಾಡಿದ್ದಾರೆ.

ನ್ಯಾ. ಪರ್ದಿವಾಲ: ಎಲ್ಲ ಆರೋಪಿಗಳಿಗೆ ಜಾಮೀನು ಸಿಕ್ಕಿದಿಯೇ?
ಲೂಥ್ರಾ: ಹೌದು. ಎಲ್ಲ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಮುಖ್ಯವಾಗಿ ಎ2 ಆರೋಪಿ ದರ್ಶನ್ ಆರೋಗ್ಯ ಕಾರಣ ನೀಡಿ ಜಾಮೀನು ಪಡೆದರೂ ಬಳಿಕ ರೆಗ್ಯೂಲರ್ ಬೇಲ್ ಸಿಕ್ಕಿದೆ. ಜಾಮೀನು ಪಡೆದ ಬಳಿಕ ಅವರು ಆಸ್ಪತ್ರೆ ಬದಲು ಸಿನಿಮಾ ಶೂಟಿಂಗ್, ವಿದೇಶ ಪ್ರವಾಸ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ನ್ಯಾ. ಪರ್ದಿವಾಲ: ಚಾರ್ಜ್ ಪ್ರೇಮ್ ಆಗಿದ್ಯಾ? ಪ್ರತ್ಯಕ್ಷದರ್ಶಿಗಳಿದ್ದಾರ..?
ಲೂಥ್ರಾ : ಚಾರ್ಜ್ ಇನ್ನು ಫ್ರೇಮ್ ಆಗಿಲ್ಲ, ಆದರೆ ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷ್ಯಗಳಿವೆ. ಆರೋಪಿಗಳು ನಿರಂತರ ಸಂಪರ್ಕದಲ್ಲಿದ್ದಾರೆ, ಎಲ್ಲರ ನಂಬರ್‌ಗಳು ಒಂದೇ ಕಡೆ ಟ್ರೇಸ್ ಆಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಇವರ ಚಲನವಲನಗಳಿವೆ. ಕೆಲವು ಆರೋಪಿಗಳು ಹಲ್ಲೆ ನಡೆಸಿ ಅದನ್ನು ಎ1-ಎ2 ಆರೋಪಿಗಳಿಗೆ ಕಳುಹಿಸಿದ್ದಾರೆ. ಅನೇಕ ದೂರವಾಣಿ ಸಂಭಾಷಣೆಗಳು ನಡೆದಿವೆ.

ನ್ಯಾ. ಪರ್ದಿವಾಲ: ಸಿಸಿಟಿವಿಯಲ್ಲಿ ಆರೋಪಿಗಳ ಗುರುತು ಪತ್ತೆಯಾಗಿದೆಯೇ?
ಲೂಥ್ರಾ: ಸ್ವಷ್ಟವಾಗಿಲ್ಲ, ಬಿಳಿ ಸ್ಕಾರ್ಪಿಯೋ ಮತ್ತು ರ‍್ಯಾಂಗ್ಲಾರ್‌ ಕಾರ್ ಬಳಸಿಕೊಂಡು ಓಡಾಡಿದ್ದಾರೆ, ಉದ್ದೇಶ ಪೂರ್ವಕವಾಗಿ ತಲೆ ಮರೆಸಿಕೊಂಡು ಓಡಾಡಿದ್ದಾರೆ. ಆರಂಭದಲ್ಲಿ ಶರಣಾದ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಇದರಲ್ಲಿ ದೊಡ್ಡ ಜಾಲ ಇರುವುದು ಪತ್ತೆಯಾಗಿದೆ, ಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ವೈಜ್ಞಾನಿಕ ಮತ್ತು ಡಿಜಿಟಲ್ ಸಾಕ್ಷ್ಯಗಳಿದೆ.

ಮುಂದುವರಿದು… ರೇಣುಕಾಸ್ವಾಮಿ ಹಲ್ಲೆಯ 3 ನಿಮಿಷದ ವಿಡಿಯೋ ಇದೆ. ಪವಿತ್ರಾಗೌಡ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ದರ್ಶನ್ ಎದೆಗೆ ಒದ್ದಿದ್ದಾರೆ. ಸತ್ತ ಮೇಲೆ ಪವಿತ್ರಾಗೌಡಗೆ ಫೋಟೋ ಕಳುಹಿಸಿ ಡಿಲೀಟ್ ಮಾಡಲಾಗಿದೆ. ಆರೋಪಿಗಳ ಮೊಬೈಲ್‌ನಲ್ಲಿ ಹತ್ಯೆ ಫೋಟೋಗಳಿವೆ. ಪುನೀತ್ ಫೋನ್‌ನಿಂದ ಫೋಟೋ ರಿಕವರಿ ಮಾಡಲಾಗಿದೆ. ಲಾಠಿ ಮೇಲೆ ರಕ್ತದ ಕಲೆಗಳಿವೆ. ಆರೋಪಿಗಳ ಬಟ್ಟೆ, ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಇದೆ. ಇಷ್ಟೆಲ್ಲ ಆದ್ಮೇಲೂ ದರ್ಶನ್ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಪ್ರತಿಯೊಬ್ಬ ಆರೋಪಿಯ ಡಿಎನ್‌ಎ ಮ್ಯಾಚ್ ಮಾಡಲಾಗಿದೆ. 7 ಕಿಮೀ ವರೆಗಿನ ವಿಡಿಯೋ ಪರಿಶೀಲಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು.

TAGGED:darshanpavithra gowdarenukaswamy caseSidharth LuthraSupreme Courtದರ್ಶನ್ಪವಿತ್ರಾಗೌಡರೇಣುಕಾಸ್ವಾಮಿಸಿದ್ಧಾರ್ಥ್‌ ಲೂಥ್ರಾಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

Darshans fans misbehave Case Pratham allegations Company Fans Association Clarification
ಕುಡಿದು ಗಲಾಟೆ ಮಾಡಿ ಖಾರ ಬನ್ ತಿಂದ ಕೇಸ್‌ ಇದು – ಪ್ರಥಮ್‌ಗೆ ಡಿ ಕಂಪನಿ ತಿರುಗೇಟು
Bengaluru City Cinema Karnataka Latest Main Post
ramya 4
ನಂಬರ್ ಇಲ್ಲ, ಸಂಪರ್ಕದಲ್ಲೂ ಇಲ್ಲ, ದರ್ಶನ್‌ಗೆ 100% ಜವಾಬ್ದಾರಿ ಇದೆ: ರಮ್ಯಾ
Cinema Crime Latest Main Post Sandalwood
ramya 2
ರೇಣುಕಾಸ್ವಾಮಿಗೂ ಇವ್ರಿಗೂ ಏನ್ ವ್ಯತ್ಯಾಸ? – `ಡಿ’ ಬಾಸ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು
Bengaluru City Cinema Crime Latest Main Post Sandalwood
Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood

You Might Also Like

AYYANA GOWDA
Chamarajanagar

ಚಾಮರಾಜನಗರ | ಉದ್ಯಮಿಯನ್ನು ಲಾಡ್ಜ್‌ಗೆ ಕರೆಸಿ ರೈಡ್‌ – 3.70 ಲಕ್ಷ ದೋಚಿ ಪರಾರಿಯಾದ ಪಿಎಸ್ಐಗಾಗಿ ಶೋಧ!

Public TV
By Public TV
22 seconds ago
Dharmasthala 5
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – 13 ಸ್ಥಳ ಗುರುತು ಮಾಡಿದ ದೂರುದಾರ

Public TV
By Public TV
16 minutes ago
Lorry collides with car two dead on the spot three seriously injured Siruguppa 2
Bellary

ಸಿರುಗುಪ್ಪ| ಕಾರಿಗೆ ಲಾರಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

Public TV
By Public TV
19 minutes ago
CHIDAMBARAM
Latest

ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್

Public TV
By Public TV
52 minutes ago
Urea
Bengaluru City

ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ 6 ಬಾರಿ ಮನವಿ – ದಿಢೀರ್ ಕೊರತೆಗೆ ಕಾರಣವೇನು?

Public TV
By Public TV
2 hours ago
N R Gnanamurthy
Bengaluru City

ಕೋಲಾರದ ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ಬೆಂಗಳೂರಿನಲ್ಲಿ ನಿಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?