Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

Bengaluru City

ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

Public TV
Last updated: July 27, 2025 1:06 pm
Public TV
Share
3 Min Read
Pratham 2
SHARE

– ನಾನು ಕಂಪ್ಲೆಂಟ್‌ ಕೊಟ್ರೆ ಬೆಂಕಿ ಹೊತ್ತಿಕೊಳ್ಳುತ್ತೆ
– 2‌,000 ಜನ ಕಾಲ್‌ ಮಾಡಿ ದೂರು ಕೊಡು ಅಂದ್ರು; ಪ್ರಥಮ್‌

ಬೆಂಗಳೂರು: ತನಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದ ನಟ ಪ್ರಥಮ್‌ (Actor Pratham), ದರ್ಶನ್‌ ಅಭಿಮಾನಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಪ್ರಥಮ್‌ ಕೊಲೆ ಆರೋಪಿ ನಟ ದರ್ಶನ್‌ ಮತ್ತವರ ಅಭಿಮಾನಿಗಳಿಗೆ (Darshan Fans) ನೇರ ಎಚ್ಚರಿಕೆ ಕೊಟ್ಟಿದ್ದಾರೆ.

ನಮಗೂ ಅಭಿಮಾನಿಗಳಿದ್ದಾರೆ ಸರ್‌
ದರ್ಶನ್ ಸರ್, ಒಳ್ಳೆಯವ್ರ ಸಹವಾಸ ಇಟ್ಕೊಳ್ಳಿ. ನಿಮ್ಗೆ ಪ್ರೀತಿಯಿಂದ ಹೇಳ್ತಿದಿನಿ ದರ್ಶನ್ (Darshan) ಸರ್. ನಿಮ್ ಹುಡುಗರಿಗೆ ಹೇಳಿ. ನಿಮ್ಗೆ ಫ್ಯಾನ್ಸ್ ಇರುವಂತೆ ನಮಗೂ ಇದ್ದಾರೆ ಸರ್‌, ನಾವು ಪ್ರೀತಿ ಗಳಿಸಿದ್ದೀವಿ ಸರ್. ದರ್ಶನ್ ಜೊತೆ ಇದ್ದವ್ರು ಯೋಗ್ಯರು ಇರಬೇಕು. ನಮ್ಗೆ ಸಮಸ್ಯೆ ಆದ್ರೆ ಸುಮ್ಮನೆ ಇರಲ್ಲ ಅಂತ ವಾರ್ನಿಂಗ್‌ ಕೊಟ್ಟಿದ್ದಾರೆ ಪ್ರಥಮ್‌. ಇದನ್ನೂ ಓದಿ: ಏಯ್‌.. ಗೂಂಡಾಗಿರಿ ಬಿಟ್ಟುಬಿಡಿ, ಬಾಸಿಸಂ ನಡೆಯಲ್ಲ – ದರ್ಶನ್‌ ಫ್ಯಾನ್ಸ್‌ಗೆ ಒಳ್ಳೆ ಹುಡ್ಗ ಪ್ರಥಮ್‌ ವಾರ್ನಿಂಗ್‌

ದೇವಸ್ಥಾನದಲ್ಲಿ ಕೆಲವರು ಮಾರಾಕಾಸ್ತ್ರಗಳನ್ನ ಇಟ್ಕೊಂಡಿದ್ರು. ಅಲ್ಲಿಯೇ ರಕ್ಷಕ್ ಕೂಡ ಇದ್ರು. ಎಸ್ಪಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ. ಅವ್ರು ತನಿಖೆ ಮಾಡ್ತಾರೆ. ಆದ್ರೆ ಪ್ರೀತಿಯಿಂದ ಹೇಳ್ತಿದಿನಿ ಸರ್. ನಮ್ಮ ತಂಟೆಗೆ ಬರೋದು ಬೇಡ. ನಿಮ್ಮ ಹುಡ್ಗುರುಗಳಿಗೆ ಹೇಳಿ ಅಂತ ದರ್ಶನ್‌ ಅಭಿಮಾನಿಗಳಿಗೆ ಹೇಳಿ ಅಂತ ವಿನಯದಿಂದಲೇ ಡಿಚ್ಚಿ ಕೊಟ್ಟಿದ್ದಾರೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

2,000 ಜನ ಫೋನ್‌ ಮಾಡಿ ಕಂಪ್ಲೆಂಟ್‌ ಕೊಡಿ ಅಂದ್ರು
ಡ್ರ್ಯಾಗರ್‌ ಹಿಡಿದು ಬಂದವರು ನಮ್ಮ ಬಾಸ್‌ ಬಗ್ಗೆ ಮಾತನಾಡಬೇಡಿ ಅಂತ ಹೇಳಿದ್ದು ನಿಜ. ಎಸ್ಪಿಗೆ ಹೇಳಿದ್ದೀನಿ, ತನಿಖೆ ಮಾಡ್ತಿದ್ದಾರೆ. ನಾನು ಯಾರ ಹೆಸರನ್ನು ಹೇಳಲ್ಲ. ಜನ ಪ್ರೀತಿ ಕೊಟ್ಟಾಗ ಪ್ರೀತಿಯಿಂದ ನಡೆದುಕೊಳ್ಳಬೇಕು. ನಾನು ಯಾರ ಹೆಸರನ್ನೂ ಯಾಕೆ ಹೇಳ್ತಿಲ್ಲ ಅಂದ್ರೆ, ಅವರ ಮೇಲೆ ಗೌರವ ಇದೆ. 2,000 ಜನ ಫೋನ್‌ ಮಾಡಿ ಕಂಪ್ಲೆಂಟ್‌ ಕೊಡಿ ಅಂತ ಹೇಳಿದ್ರು. ದೂರು ಕೊಟ್ಟರೆ ಬೆಂಕಿ ಹೊತ್ತಿಕೊಳ್ಳುತ್ತೆ ಅಂತ ಹೇಳಿದ್ದಾರೆ. ಇದನ್ನೂ ಓದಿ: Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ

ಎಚ್ಚೆತ್ತುಕೊಳ್ಳಿ
ಮುಂದುವರಿದು… ಇಂತಹ ಗೂಂಡಾಗಳನ್ನ ಯಾಕೆ ಸಾಕುತ್ತೀರಾ? ಮನೆಯಲ್ಲಿ ನಾಯಿ ಸಾಕಿ, ಬೆಕ್ಕು, ಗಿಳಿ, ಪಾರಿವಾಳ ಸಾಕಿ, ಇದೆಲ್ಲ ಬೇಡ. ಕಲಾವಿದರು ಕಲಾವಿದರಾಗಿಯೇ ಇರಿ. ನಿಮ್ಮ ಹೆಸರು ದುರ್ಬಳಕೆ ಆಗ್ತಿದೆ ಅಂದಾಗ ಎಚ್ಚೆತ್ತುಕೊಳ್ಳಿ ಅಂತ ದರ್ಶನ್‌ಗೆ ನೇರ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

ಏನಿದು ಪ್ರಕರಣ? ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ ಅನ್ನೋ ಆಡೊಯೋವೊಂದು ಸ್ಫೋಟಗೊಂಡಿತ್ತು. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿತ್ತು. ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದರು. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದರು. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಸ್ಪಿ ಸಿಕೆ ಬಾಬಾ, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದರು.

TAGGED:Actor PrathamBengaluru Rural PolicedarshanDarshan FansDoddaballapura Templeolle hudga prathamಕನ್ನಡ ಸಿನಿಮಾದೊಡ್ಡಬಳ್ಳಾಪುರ ದೇವಸ್ಥಾನನಟ ಪ್ರಥಮ್ಬೆಂಗಳೂರು ಗ್ರಾಮಾಂತರ ಪೊಲೀಸ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
21 minutes ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
1 hour ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
3 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
3 hours ago
shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
3 hours ago
Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?