Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಧರ್ಮಸ್ಥಳ ಶವ ಹೂತಿಟ್ಟ ಕೇಸ್ | ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಎಸ್‌ಐಟಿಯಿಂದ ಪ್ರಶ್ನೆ

Public TV
Last updated: July 27, 2025 4:32 pm
Public TV
Share
3 Min Read
Dharmasthala mass burial SIT questions girls sexual harassment case whistle blower
SHARE

ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರು ನೀಡಿದ್ದ ಅನಾಮಿಕ ವ್ಯಕ್ತಿಯ ವಿಚಾರಣೆ ಎರಡನೇ ದಿನವೂ ಮುಂದುವರೆದಿದೆ.

ಎರಡನೇ ದಿನವಾದ ಇಂದು ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥ ಪ್ರಣವ್ ಮೊಹಾಂತಿ (Pranav Mohanty) ಅವರೇ ಸ್ವತಃ ವಿಚಾರಣೆ ನಡೆಸಿದ್ದಾರೆ. ಶನಿವಾರ ಮಂಗಳೂರಿನ (Mangaluru) ಮಲ್ಲಿಕಟ್ಟೆಯಲ್ಲಿರುವ ಐಬಿಯಲ್ಲಿರುವ ಎಸ್ ಐಟಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿ ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಂಟು ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಲಾಗಿತ್ತು.

ಈವರೆಗೆ ನಡೆದ ವಿಚಾರಣೆಯ ಮಾಹಿತಿ ಪಡೆದ ಬಳಿಕ ಸಾಕಷ್ಟು ವಿಚಾರಗಳನ್ನ ಆತನಿಂದ ಕೆದಕಿರುವ ಮೊಹಾಂತಿ ಆತನಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಅನಾಮಿಕ ವ್ಯಕ್ತಿಯ ವೈಯಕ್ತಿಕ ವಿಚಾರ,ಆತನ ಕುಟುಂಬದ ಬಾಲಕಿಗೆ ನಡೆದಿದೆ ಎಂದು ಹೇಳಿದ್ದ ಲೈಂಗಿಕ ಕಿರುಕುಳದ ಬಗ್ಗೆಯೂ ವಿಚಾರಣೆ ನಡೆಸಿದ್ದಾರೆ.  ಇದನ್ನೂ ಓದಿ: ಧಾರವಾಡ‌ | ಬಿಜೆಪಿ ಮಹಿಳಾ ಮೋರ್ಚಾ ಮುಖಂಡೆಯ ಪತಿ ನೇಣಿಗೆ ಶರಣು‌

ನ್ಯಾಯಾಲಯಕ್ಕೆ ಹಾಜರುಪಡಿಸಿದ ತಲೆ ಬರುಡೆಯ ಕಾನೂನುಬಾಹಿರವಾಗಿ ಹೊರ ತೆಗೆದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ ಎರಡನೇ ದಿನವೂ ಎಸ್ ಐಟಿ ದೂರುದಾರನನ್ನು ಫುಲ್ ಡ್ರಿಲ್ ಮಾಡಿದ್ದು ಮುಂದೆ ಎಸ್ ಐಟಿ ನಡೆ ಏನು ಎನ್ನುವುದೇ ಕುತೂಹಲ ಹುಟ್ಟಿಸಿದೆ.

ಏನೇನು ಪ್ರಶ್ನೆಗಳನ್ನು ಕೇಳಿದ್ದಾರೆ?
ನೂರಾರು ಶವ ಹೂತು ಹಾಕಿದ್ದ ವೇಳೆ ನಿನ್ನ ಜೊತೆ ಇದ್ದವರು ಯಾರು?
ಮೃತದೇಹ ಹೂತುಹಾಕಲು ಬಲವಂತಪಡಿಸಿದ ಮೇಲ್ವಿಚಾರಕರ ಹೆಸರೇನು?
ಅವರು ಇನ್ನೂ ಜೀವಂತವಾಗಿ ಇದ್ದಾರೆ ಅನ್ನೋ ಮಾಹಿತಿ ಇದ್ಯಾ?
ನ್ಯಾಯಾಲಯಕ್ಕೆ ಹಾಜರುಪಡಿಸಿದ ತಲೆ ಬುರುಡೆ ತಂದದ್ದು ಎಲ್ಲಿಂದ,ಆ ವೇಳೆ ನಿನ್ನ ಜೊತೆ ಯಾರಿದ್ದರು?
ತಲೆ ಬುರುಡೆ ಯಾರದ್ದು ಎನ್ನುವ ಬಗ್ಗೆ ಖಚಿತತೆ ಇದ್ಯಾ?
ನೀವು ಹೂತು ಹಾಕಿದ್ದ ಮೃತದೇಹಗಳ ಪೈಕಿ ನಿಮಗೆ ಪರಿಚಿತ ವ್ಯಕ್ತಿಗಳದ್ದು ಮೃತದೇಹ ಇತ್ತಾ?
ತಲೆಬುರುಡೆಯನ್ನು ಹೊರ ತೆಗೆಯುವ ವೇಳೆ ನೀವು ಒಬ್ಬರೇ ಇದ್ದರಾ?
ಮಣ್ಣಿನಡಿಯಲ್ಲಿದ್ದ ತಲೆ ಬುರುಡೆ ಹೊರ ತೆಗೆಯಲು ನಿಮ್ಮಿಂದ ಓರ್ವರಿಂದಲೇ ಹೇಗೆ ಸಾಧ್ಯ?
ನಿಮಗೆ ಸಹಕರಿಸಿದರು ಯಾರು,ಎಷ್ಟು ಮಂದಿ ಇದ್ದರು?
ತಲೆ ಬುರುಡೆ ತೆಗೆಯೋ ವೇಳೆ ಮೊಬೈಲ್ ವೀಡಿಯೋ ಮಾಡಿದ್ದು ಯಾರು?

ದೂರುದಾರ ಬಳಿ ಕೇವಲ ಆತನ ದೂರಿಗೆ ಸಂಬಂಧಪಟ್ಟಂತೆ ಮಾತ್ರ ಪ್ರಶ್ನೆ ಕೇಳಿದ್ದಲ್ಲ. ಬದಲಾಗಿ ವೈಯಕ್ತಿಕ ವಿಚಾರವನ್ನೂ ಆತನ ಬಳಿ ಕೇಳಿದ್ದಾರೆ. 2014ರಲ್ಲಿ ಮೇಲ್ವಿಚಾರಕರ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬನಿಂದ ನನ್ನ ಕುಟುಂಬದ ಬಾಲಕಿಗೆ ಲೈಂಗಿಕ ಕಿರುಕುಳ ಆಗಿತ್ತು. ಡಿಸೆಂಬರ್ 2014ರಲ್ಲಿ ನಾನು ನನ್ನ ಕುಟುಂಬದೊಂದಿಗೆ ಧರ್ಮಸ್ಥಳದಿಂದ ಓಡಿ ಹೋದೆ ಎಂದು ಶನಿವಾರ ಅನಾಮಿಕ ವ್ಯಕ್ತಿ ವಿಚಾರಣೆ ವೇಳೆ ಎಸ್ ಐಟಿ ಅಧಿಕಾರಿಗಳ ಮುಂದೆ ಹೇಳಿದ್ದ. ಹೀಗಾಗಿ ಈ ಪ್ರಕರಣದ ಬಗ್ಗೆಯೂ ಡಿಜಿಪಿ ಪ್ರಣವ್ ಮೊಹಾಂತಿ ಪ್ರಶ್ನಿಸಿದ್ದಾರ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: 162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

 

ಯಾವೆಲ್ಲ ಪ್ರಶ್ನೆ ಕೇಳಲಾಗಿದೆ?
2014ರಲ್ಲಿ ನೀವು ಅನುಭವಿಸಿದ್ದ ಮಾನಸಿಕ ಹಿಂಸೆ ಯಾವ ರೀತಿ ತೀವ್ರವಾಗಿತ್ತು?
ಈ ಮಾನಸಿಕ ಹಿಂಸೆ ಯಾವುದಾದರೂ ವ್ಯಕ್ತಿಯಿಂದ ನಿರ್ದಿಷ್ಟವಾಗಿ ಆಗಿತ್ತಾ? ಅವರು ಯಾರ ಸಂಪರ್ಕದಲ್ಲಿದ್ದರು?
ಲೈಂಗಿಕ ಕಿರುಕುಳವಾದ ಕುಟುಂಬದ ಬಾಲಕಿ ಅಂದ್ರೆ ನಿಮಗೆ ಸಂಬಂಧ ಏನು?
ಆ ಸಂದರ್ಭದಲ್ಲಿ ಆ ಬಾಲಕಿ ಯಾವ ವಯಸ್ಸಿನವಳಿದ್ದಳು?
ಲೈಂಗಿಕ ಕಿರುಕುಳ ಮಾಡಿದ ವ್ಯಕ್ತಿ ಯಾರು? ಅವರು ಹೇಗೆ ನಿಮ್ಮ ಕುಟುಂಬದ ಸಂಪರ್ಕಕ್ಕೆ ಬಂದರು?
ಡಿಸೆಂಬರ್ 2014ರಲ್ಲಿ ನೀವು ಯಾವ ದಿನಾಂಕ ಅಥವಾ ದಿನಗಳಲ್ಲಿ ಧರ್ಮಸ್ಥಳದಿಂದ ಹೊರಗೆ ಹೋದ್ರಿ?
ನೀವು ಮತ್ತು ನಿಮ್ಮ ಕುಟುಂಬದ ಸದಸ್ಯರು ಎಲ್ಲರು ಸೇರಿ ಹೊರ ಹೋದ್ರಾ? ಯಾರು ಯಾರು ಇದ್ದರು?
ನೀವು ತಕ್ಷಣವೇ ಆಗ ಪೋಲಿಸರನ್ನ ಯಾಕೆ ಸಂಪರ್ಕ ಮಾಡಿಲ್ಲ?
ನೆರೆ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದೀರಿ ಅಂದ್ರೆ ನೀವು ಯಾವ ರಾಜ್ಯಕ್ಕೆ ಹೋದಿರಿ?
ತಲೆ ಮರೆಸಿಕೊಂಡು ಬದುಕಿದ ಸಮಯದಲ್ಲಿ ನಿಮ್ಮ ಕುಟುಂಬದವರು ಸುರಕ್ಷಿತವಾಗಿದ್ದಾರಾ?
ಈ ಸಮಯದಲ್ಲಿ ನಿಮ್ಮನ್ನ ಯಾರಾದರೂ ಹುಡುಕಾಟ ನಡೆಸಿದರಾ ಅಥವಾ ಬೆದರಿಕೆ ಹಾಕಿದ್ದಾರಾ
ನೀವು ಈ ಕಿರುಕುಳ ಅಥವಾ ಹಿಂಸೆ ನಡೆಸಿದ ವ್ಯಕ್ತಿಗಳನ್ನು ಗುರುತಿಸಲು ಸಹಕರಿಸುತ್ತೀರಾ?
ನೀವು ಈ ಹೇಳಿಕೆ ನೀಡುವ ಮುನ್ನ ನಿಮ್ಮ ಕುಟುಂಬದ ಇತರ ಸದಸ್ಯರ ಸಹಮತವನ್ನು ಪಡೆದುಕೊಂಡಿದ್ದೀರಾ?

TAGGED:dharmasthalaMangaluruPranav Mohantysitಧರ್ಮಸ್ಥಳಪ್ರಣವ್ ಮೊಹಾಂತಿಮಂಗಳೂರು
Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

Gym Soma
Districts

ಹಾಸನ | ಶ್ವಾಸಕೋಶ ಸೋಂಕಿನಿಂದ 30 ವರ್ಷದ ಬಾಡಿಬಿಲ್ಡರ್ ಸಾವು

Public TV
By Public TV
13 minutes ago
KSRTC
Bagalkot

ಸರ್ಕಾರಿ ಬಸ್‌ಗಳಿಲ್ಲದೇ ಪ್ರಯಾಣಿಕರ ಪರದಾಟ – ನಿಮ್ಮ ಜಿಲ್ಲೆಯ ಪರಿಸ್ಥಿತಿ ಹೇಗಿದೆ?

Public TV
By Public TV
49 minutes ago
Employees Strike 2
Bengaluru City

ಸರ್ಕಾರದ ವಿರುದ್ಧ ಸಿಡಿದ ಸಾರಿಗೆ ನೌಕರರು – ಇಂದಿನಿಂದ ಬಸ್‌ ಬಂದ್‌

Public TV
By Public TV
1 hour ago
Chitradurga Accident
Chitradurga

ಚಿತ್ರದುರ್ಗ | ಬಸ್‍ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋ – ಐವರಿಗೆ ಗಂಭೀರ ಗಾಯ

Public TV
By Public TV
1 hour ago
Stone Pelting on BUS
Crime

ಕೊಪ್ಪಳದಲ್ಲಿ ಕೆಎಸ್‍ಆರ್‌ಟಿಸಿ ಬಸ್‍ಗೆ ಕಲ್ಲು ತೂರಾಟ

Public TV
By Public TV
2 hours ago
team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?