Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾಗರ ಪಂಚಮಿಯಂದು ಹೀಗೆ ಮಾಡಿ – ಕಾಳ ಸರ್ಪದೋಷಕ್ಕೆ ಸಿಗುತ್ತೆ ಪರಿಹಾರ

Public TV
Last updated: July 27, 2025 4:45 pm
Public TV
Share
3 Min Read
naga panchami
SHARE

ಹಿಂದೂ ಧರ್ಮದಲ್ಲಿ ನಾಗಪಂಚಮಿ (Naga Panchami) ಹಬ್ಬವು ವಿಶೇಷ ಮಹತ್ವವನ್ನು ಹೊಂದಿದೆ. ಪಂಚಾಂಗದ ಪ್ರಕಾರ, ಪ್ರತಿ ವರ್ಷ ಈ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುತ್ತದೆ. ನಾಗಪಂಚಮಿಯಂದು ಶಿವನನ್ನು ಸರ್ಪ ದೇವತೆಯೊಂದಿಗೆ ಪೂಜಿಸಲಾಗುತ್ತದೆ. ಜೀವನದ ಅಡೆತಡೆಗಳು ನಿವಾರಣೆಯಾಗಲೆಂದು ಶಿವನಲ್ಲಿ ಪಾರ್ಥಿಸಲಾಗುತ್ತದೆ. ಹಿಂದೂಗಳು ಹಾವಿನ ದೇವನಾದ ನಾಗ ದೇವರನ್ನು ಪೂಜಿಸುತ್ತಾರೆ. ನಾಗದೇವರಿಗೆ ಹಾಲು ಮತ್ತು ಬೆಳ್ಳಿಯನ್ನು ಅರ್ಪಿಸಿ ಪೂಜಿಸುತ್ತಾರೆ. ಹುತ್ತಗಳಿಗೆ ತನಿ ಎರೆದು (ಹಾಲು ಎರೆದು) ಪ್ರಾರ್ಥಿಸುತ್ತಾರೆ.

ಈ ವಿಶೇಷ ದಿನದಂದು ಶಿವಲಿಂಗದ ಮೇಲೆ ಕೆಲವು ವಿಶೇಷ ವಸ್ತುಗಳನ್ನು ಅರ್ಪಿಸಿ ಪೂಜಿಸುವುದರಿಂದ ಕಾಳ ಸರ್ಪದೋಷದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ. ಕಾಲಸರ್ಪ ದೋಷ ಇರುವವರು ಏನು ಮಾಡಬೇಕು? ನಾಗಪಂಚಮಿಯ ದಿನದಂದು ಶಿವಲಿಂಗದ ಮೇಲೆ ಏನು ಅರ್ಪಿಸಬೇಕೆಂದು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಳೆಯಾರ್ಭಟ – ಕೃಷ್ಣಾ ನದಿಗೆ ಹೆಚ್ಚಿದ ಒಳಹರಿವು, 8 ಸೇತುವೆಗಳು ಜಲಾವೃತ

Naga Panchami

ಏನಿದು ಕಾಳ ಸರ್ಪದೋಷ?
ಗ್ರಹಗಳಿಂದ ಉಂಟಾಗುವ ದೋಷಗಳಲ್ಲಿ ಕಾಳ ಸರ್ಪದೋಷವೂ ಒಂದು. ಜ್ಯೋತಿಷ್ಯ ಶಾಸ್ತçದಲ್ಲಿ, ರಾಹುವಿನ ಅಧಿದೇವತೆ ‘ಕಾಳ’ ಮತ್ತು ಕೇತುವಿನ ಅಧಿದೇವತೆ ‘ಸರ್ಪ’. ಜಾತಕದ ಗ್ರಹಗಳು ಈ ಎರಡು ಗ್ರಹಗಳ ನಡುವೆ ಬಂದಾಗ, ‘ಕಾಳ ಸರ್ಪ’ ದೋಷವು ಉಂಟಾಗುತ್ತದೆ. ಜಾತಕದಲ್ಲಿ ರಾಹು ಮತ್ತು ಕೇತುವಿನ ಅಶುಭ ಸ್ಥಾನವು ಕಾಳ ಸರ್ಪದೋಷವನ್ನು ಸೃಷ್ಟಿಸುತ್ತದೆ. ಎಲ್ಲ ಗ್ರಹಗಳು ರಾಹು ಮತ್ತು ಕೇತುವಿನ ನಡುವೆ ಕಂಡುಬಂದರೆ ದೋಷ ಉಂಟಾಗುತ್ತದೆ. ರಾಹು ಸೂರ್ಯ, ಚಂದ್ರ ಮತ್ತು ಗುರುಗಳೊಂದಿಗೆ ಬಂದಾಗ ದೋಷವಿದೆ. ರಾಹು-ಕೇತುಗಳು ಯಾವಾಗಲೂ ಹಿಮ್ಮುಖವಾಗಿ ಚಲಿಸುತ್ತವೆ. ಹೀಗಾಗಿ, ಅವು ಕ್ರೂರ ಗ್ರಹಗಳೆಂದು ಬಿಂಬಿತವಾಗಿವೆ.

ಕಾಳ ಸರ್ಪದೋಷದಿಂದ ಏನಾಗುತ್ತೆ?
ಜೀವನದಲ್ಲಿ ಅಡೆತಡೆಗಳು, ಶಾಂತಿ ಭಂಗ, ಆತ್ಮವಿಶ್ವಾಸದ ಕೊರತೆ, ಆರೋಗ್ಯ ಸಮಸ್ಯೆಗಳು, ಬಡತನ, ನಿರುದ್ಯೋಗ, ವ್ಯಾಪಾರದ ನಷ್ಟ, ಆತಂಕ, ಸ್ನೇಹಿತರಿಂದ ದ್ರೋಹ, ಸಂಬಂಧಿಕರಿಂದ ಬೆಂಬಲ ಸಿಗದಿರುವುದು ಮೊದಲಾದ ಸಮಸ್ಯೆಗಳು ಎದುರಾಗುತ್ತವೆ.

Honey

ಜೇನುತುಪ್ಪ
ನಾಗಪಂಚಮಿಯ ದಿನದಂದು ಶಿವಲಿಂಗದ ಮೇಲೆ ಜೇನುತುಪ್ಪವನ್ನು ಅರ್ಪಿಸುವುದರಿಂದ ಕೌಟುಂಬಿಕ ಕಲಹ ದೂರವಾಗುತ್ತದೆ. ವೃತ್ತಿಜೀವನದಲ್ಲಿ ಯಶಸ್ಸು ಸಿಗುತ್ತದೆ. ಅಲ್ಲದೆ, ಇದು ವ್ಯಕ್ತಿಗೆ ಅದೃಷ್ಟವನ್ನು ತರುತ್ತದೆ. ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಶ್ರದ್ಧಾಭಕ್ತಿಯಿಂದ ಅಂದು ಶಿವಲಿಂಗದ ಮೇಲೆ ಜೇನುತುಪ್ಪವನ್ನು ಅರ್ಪಿಸಿ. ಇದನ್ನೂ ಓದಿ: Mann ki Baat: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಮೋದಿ ಪ್ರಶಂಸೆ

nagara panchami

ಹಸಿ ಹಾಲು
ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷವಿದ್ದರೆ, ನಾಗಪಂಚಮಿಯ ಹಬ್ಬದಂದು ಶಿವಲಿಂಗದ ಮೇಲೆ ಹಸಿ ಹಾಲನ್ನು ಅರ್ಪಿಸುವುದು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಈ ದಿನ, ನೀವು ಬ್ರಾಹ್ಮಿ ಮುಹೂರ್ತದಲ್ಲಿ ಶಿವಲಿಂಗದ ಮೇಲೆ ಹಾಲು ಅರ್ಪಿಸಬೇಕು. ಇದರಿಂದ ನಿಮಗೆ ಶಿವನ ವಿಶೇಷ ಆಶೀರ್ವಾದ ಸಿಗುತ್ತದೆ. ಜೀವನದಲ್ಲಿನ ಅಡೆತಡೆಗಳನ್ನು ನಿವಾರಣೆಯಾಗುತ್ತವೆ.

ಧಾತುರ
ಧಾತುರವನ್ನು ಅರ್ಪಿಸುವುದರಿಂದ ಶಿವನು ಸಂತುಷ್ಟನಾಗುತ್ತಾನೆ. ನಿಮ್ಮ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ನಾಗಪಂಚಮಿಯ ದಿನದಂದು ಶಿವಲಿಂಗದ ಮೇಲೆ ಧಾತುರವನ್ನು ಅರ್ಪಿಸುವುದರಿಂದ ನಿಮ್ಮೆಲ್ಲ ಆಸೆಗಳು ಈಡೇರುತ್ತವೆ.

Bilwapatre Maha Shivratri Shiva 1

ಬಿಲ್ವಪತ್ರೆ
ಬಿಲ್ವಪತ್ರೆಯು ಶಿವನಿಗೆ ತುಂಬಾ ಪ್ರಿಯವಾದದ್ದು. ವಿಶೇಷ ದಿನ, ಶಿವಲಿಂಗದ ಮೇಲೆ ಭಕ್ತಿಯಿಂದ ಬಿಲ್ಪತ್ರೆಯನ್ನು ಅರ್ಪಿಸಿ. ಶಿವನು ಇದರಿಂದ ಪ್ರಸನ್ನನಾಗುತ್ತಾನೆ. ಭಕ್ತನ ಎಲ್ಲಾ ಆಸೆಗಳು ಈಡೇರುತ್ತವೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ.

ಅಕ್ಷತೆ-ಚಂದನ
ನಾಗಪಂಚಮಿಯ ಹಬ್ಬದಂದು ಶಿವಲಿಂಗದ ಮೇಲೆ ಅಕ್ಷತೆ ಮತ್ತು ಚಂದನವನ್ನು ಅರ್ಪಿಸುವುದನ್ನು ಶುಭವೆಂದು ಪರಿಗಣಿಸಲಾಗಿದೆ. ಶಿವನಿಗೆ ಅಕ್ಷತೆ-ಚಂದನವನ್ನು ಅರ್ಪಿಸುವುದರಿಂದ ಪಾಪಗಳು ನಾಶವಾಗುತ್ತವೆ. ಜೀವನದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ. ಇದನ್ನೂ ಓದಿ: ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

nagara panchami 2

ಕಪ್ಪು ಎಳ್ಳು
ನಾಗಪಂಚಮಿಯಂದು, ಕಪ್ಪು ಎಳ್ಳು ಬೆರೆಸಿದ ನೀರಿನಿಂದ ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಹೀಗೆ ಮಾಡುವುದರಿಂದ ಕಾಲಸರ್ಪ ದೋಷದಿಂದ ಪರಿಹಾರ ದೊರೆಯುವುದಲ್ಲದೆ, ಕುಟುಂಬದಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುತ್ತದೆ. ಸಂತೋಷ ಮತ್ತು ಶಾಂತಿ ಸಿಗುತ್ತದೆ.

TAGGED:Kaal Sarp DoshLord ShivaNaga Panchaminagara panchamiಕಾಳ ಸರ್ಪ ದೋಷನಾಗ ಪಂಚಮಿನಾಗರ ಪಂಚಮಿಶಿವ
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

Uttar pradesh police constable wife
Crime

ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

Public TV
By Public TV
3 minutes ago
Mandya Maddur Sadhana Samavesha
Districts

ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

Public TV
By Public TV
17 minutes ago
UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
47 minutes ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
47 minutes ago
Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
1 hour ago
Mallikarjuna Kharge
Bengaluru City

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?