Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್

Bengaluru City

ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್

Public TV
Last updated: August 2, 2025 7:39 pm
Public TV
Share
2 Min Read
prajwal revanna b.k.singh
SHARE

– ಮುಂದಿನ 2 ವಾರದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಮಾಡಿದ ಕೇಸ್ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ತೀರ್ಪು ವಿಳಂಬ ಮಾಡುವುದಕ್ಕೆ ಶತಪ್ರಯತ್ನ ನಡೆದಿತ್ತು ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ (B.K.Singh) ತಿಳಿಸಿದರು.

ಅತ್ಯಾಚಾರ ಕೇಸಲ್ಲಿ ಅಪರಾಧಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಮಾಣ ಪ್ರಕಟವಾದ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ಹಾಸನದಲ್ಲಿ ಪೆನ್‌ಡ್ರೈವ್ ವಿತರಣೆ ಮಾಡಿದ್ರು. ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿತು. ಎಸ್‌ಐಟಿ ತಂಡದಲ್ಲಿ ಸೀಮಾ ಮತ್ತು ಸುಮನಾ ಡಿ.ಪನ್ನೇಕರ್ ಇದ್ದರು. ನಾಲ್ಕು ಜನ ಸಂತ್ರಸ್ತೆಯರು ದೂರು ಕೊಟ್ಟಿದ್ದರು. ಒಂದು ಹೊಳೇನರಸೀಪುರ ಕೇಸ್. ಸಿಐಡಿಯಲ್ಲಿ 3 ಕೇಸ್ ದಾಖಲಾಗಿತ್ತು. ಒಟ್ಟು ಆರು ಕೇಸ್. ಈ ಪೈಕಿ 5 ಕೇಸ್ ತನಿಖೆ ಮುಗಿದಿದೆ. ಐದು ಕೇಸ್‌ನಲ್ಲಿ ಒಂದು ಪ್ರಕರಣ ಜನವರಿಯಿಂದ ಟ್ರಯಲ್ ಆರಂಭವಾಗಿತ್ತು. ಮೂರು ತಿಂಗಳಲ್ಲಿ 26 ವಿಟ್ನೆಸ್ ಹಾಗೂ ದಾಖಲೆಗಳನ್ನ ಹಾಜರುಪಡಿಸಲಾಯ್ತು. ಆರೋಪಿ ಪ್ರಜ್ವಲ್ ರೇವಣ್ಣ ಮೇಲೆ ತೀರ್ಪು ಪ್ರಕಟವಾಗಿದೆ. ದೋಷಿ ಎಂದು ಕೋರ್ಟ್ ಹೇಳಿದೆ. ನಾವು ಚಾರ್ಜ್ಶೀಟ್ ಮಾಡಿದ ಸೆಕ್ಷನ್‌ನಲ್ಲಿ ಅವರಿಗೆ ನಿನ್ನೆ ದೋಷಿ ಎಂದು ಹೇಳಿದೆ. ಎರಡು ಸೆಕ್ಷನ್‌ಗಳಡಿ 10 ಲಕ್ಷ ದಂಡ ವಿಧಿಸಲಾಗಿದೆ. ಐಟಿ ಕಾಯ್ದೆ ವಿಡಿಯೋ ಮತ್ತು ಪೋಟೊ ತೆಗೆದಿರುವುದು ಕೂಡ ಸಾಬೀತು ಆಗಿದೆ. 11.25 ಲಕ್ಷ ಹಣವನ್ನು ಸಂತ್ರಸ್ತೆಗೆ ನೀಡುವಂತೆ ಕೋರ್ಟ್ ಸೂಚಿಸಿದೆ. ಒಂದು ವರ್ಷ ನಾಲ್ಕು ತಿಂಗಳಲ್ಲಿ ತೀರ್ಪು ಬಂದಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅತ್ಯಾಚಾರ ಕೇಸಲ್ಲಿ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು – ಸಂತ್ರಸ್ತೆಗೆ 11 ಲಕ್ಷ ಪರಿಹಾರ

Prajwal Revanna 4

ಜಡ್ಜ್ಮೆಂಟ್ ವಿಳಂಬ ಮಾಡುವುದಕ್ಕೆ ಸತಪ್ರಯತ್ನ ಮಾಡಿದ್ರು. ಆದರು ಕೂಡ ಜಡ್ಜ್ಮೆಂಟ್ ತಡ ಮಾಡುವುದಕ್ಕೆ ಸಾಧ್ಯವಾಗಲಿಲ್ಲ. ಸಂತ್ರಸ್ತೆ ಸಮಾಜದ ಕೆಳಸಮುದಾಯದ ಮಹಿಳೆಯಾಗಿದ್ದಾರೆ. ತೀರ್ಪು ವಿಳಂಬ ಮಾಡುವುದಕ್ಕೆ ಆರೋಪಿ ಪರ ವಕೀಲರು ಸೇರಿ ಹಲವರು ಪ್ರಯತ್ನಪಟ್ಟಿದ್ದರು ಎಂದು ಎದುರಾದ ಸವಾಲುಗಳ ಬಗ್ಗೆ ಸಿಂಗ್ ಮಾಹಿತಿ ಹಂಚಿಕೊಂಡರು.

ಘಟನೆ ಆದ ನಾಲ್ಕು ವರ್ಷದ ಬಳಿಕ ನಮಗೆ ಕೇಸ್ ಕೊಡಲಾಗಿತ್ತು. ಸಾಕ್ಷಿಗಳನ್ನ ನೀಡಿ, ಸರಿಯಾಗಿ ಕೆಲಸ ಮಾಡಿದ್ದಕ್ಕೆ ಶಿಕ್ಷೆ ಕೊಡಿಸಲು ಸಾಧ್ಯವಾಯಿತು. ಅಪರಾಧಿಗೆ ಹೈಕೋರ್ಟ್, ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡುವ ಅವಕಾಶ ಇದೆ ಎಂದರು. ಇದನ್ನೂ ಓದಿ: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಕೇಸ್ – ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಪೊಲಿಟಕಲ್ ಒತ್ತಡ ಯಾವುದೂ ನಮಗೆ ಇರಲಿಲ್ಲ. ಸರ್ಕಾರದ ಕೆಲಸವನ್ನ ಪ್ರಾಮಾಣಿಕವಾಗಿ ಮಾಡಿದ್ದೇವೆ. ಸರ್ಕಾರದ ಅಧಿಕಾರಿಗಳಾಗಿ ನಮ್ಮ ಕೆಲಸ ಮಾಡಿದ್ದೇವೆ. ನಮ್ಮ ಚಾರ್ಜ್‌ಶೀಟ್‌, ಕೋರ್ಟ್ ಎತ್ತಿ ಹಿಡಿದಿದೆ. ಹಾಗಾಗಿ, ನಮಗೆ ಹೆಮ್ಮೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

Prajwal Revanna Arrest 6

ಮುಂದಿನ ಎರಡು ವಾರದಲ್ಲಿ ಪೆನ್‌ಡ್ರೈವ್ ಹಂಚಿಕೆ ಮಾಡಿದ ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗುತ್ತೆ. ಅದರಲ್ಲಿ ಯಾರೆಲ್ಲ ಆರೋಪಿಗಳಿದ್ದಾರೆ ಅನ್ನೋದು ನಿಮಗೆ ತಿಳಿಯುತ್ತೆ ಎಂದರು.

ಪೊಲೀಸರು, ಸಂತ್ರಸ್ತೆಯನ್ನು ಒತ್ತಾಯಪೂರ್ವಕವಾಗಿ ಕರೆದುಕೊಂಡು ಬಂದು ದೂರು ಕೊಟ್ಟಿದ್ದರೆ, ಕೋರ್ಟ್ನಲ್ಲಿ ನಾವು ಇಲ್ಲದ ಸಮಯದಲ್ಲಿ ಹೇಳಬಹುದಿತ್ತು. ಒತ್ತಡದ ವಿಚಾರ ಯಾವುದು ಬಂದಿಲ್ಲ. ಒತ್ತಡ ಏನೇ ಇದ್ದರೂ ಮೇಲಿಂದ ಮೇಲೆ ಹೋಗಿದೆ. ಕೇಳ ಹಂತದವರೆಗೆ ಬಂದಿಲ್ಲ. ವೃತ್ತಿ ಪರವಾಗಿ ನಾವು ತನಿಖೆ ಮಾಡಿ ಅಪರಾಧಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡಿದ್ದೇವೆ ಎಂದು ಸುಮನಾ ಡಿ. ಪನ್ನೆಕರ್ ತಿಳಿಸಿದರು. ಇದನ್ನೂ ಓದಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್‌ ಬಾಂಬ್‌

TAGGED:B.K.Singhhassanprajwal revannasitಎಸ್‍ಐಟಿಪ್ರಜ್ವಲ್ ರೇವಣ್ಣಬಿ.ಕೆ.ಸಿಂಗ್‌ಹಾಸನ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Sunetra Pawar Ajit Pawar
Latest

ಮಹಾರಾಷ್ಟ್ರ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್‌ ಪತ್ನಿ ಸುನೇತ್ರಾ ಹೆಸರು ಪ್ರಸ್ತಾಪಿಸಲು ಎನ್‌ಸಿಪಿ ಚಿಂತನೆ

Public TV
By Public TV
9 minutes ago
KJ George 1
Bengaluru City

ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವ ಆಗಿಲ್ಲ: ಕೆ.ಜೆ ಜಾರ್ಜ್ ಸ್ಪಷ್ಟನೆ

Public TV
By Public TV
28 minutes ago
India EU Trade Deal 1 1
Explainer

PublicTV Explainer: ಭಾರತ-ಇಯು ಡೀಲ್; ಐಷಾರಾಮಿ ಕಾರುಗಳು, ಬಿಯರ್‌, ವೈನ್‌, ಮೆಡಿಸಿನ್‌ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
31 minutes ago
Government Employees 1
Bengaluru City

ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

Public TV
By Public TV
37 minutes ago
Priyank Kharge V Sunil Kumar
Bengaluru City

ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್‌ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ

Public TV
By Public TV
59 minutes ago
Council Session
Bengaluru City

ಹರಿಪ್ರಸಾದ್ ರಿಂದ ವಿವಾದಾತ್ಮಕ ಮಾತು – ವಿಧಾನ ಪರಿಷತ್ ‌ಕಲಾಪವೇ ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?