Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

Bengaluru City

ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

Public TV
Last updated: August 7, 2025 11:45 am
Public TV
Share
2 Min Read
Lalbagh Siddaramaiah
SHARE

– ಆಗಸ್ಟ್ 18ರವರೆಗೆ ನಡೆಯಲಿರುವ ಫ್ಲವರ್ ಶೋ
– ಫಲಪುಷ್ಪಗಳಲ್ಲಿ ಅನಾವರಣಗೊಂಡ ಸ್ವಾತಂತ್ರ‍್ಯ ವೀರರ ಜೀವನ ಚರಿತ್ರೆ

ಬೆಂಗಳೂರು: ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು 218ನೇ ವರ್ಷದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ

Lal Bagh 1 1

ಕಿತ್ತೂರು ರಾಣಿ ಚೆನ್ನಮ್ಮಗೆ ಬ್ರಿಟಿಷರ ವಿರುದ್ಧ ಮೊದಲನೇ ಯುದ್ಧಗಳಲ್ಲಿ ಜಯ ಸಿಕ್ತು. ಎರಡನೇ ಯುದ್ಧದಲ್ಲಿ ಚೆನ್ನಮ್ಮನ ಸೆರೆಯಾಯಿತು. ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣನಿಗೆ ನ್ಯಾಯಾಲಯದಲ್ಲಿ ಗಲ್ಲು ಶಿಕ್ಷೆ ಆಯಿತು. ರಾಯಣ್ಣ ಹುಟ್ಟಿದ್ದು ಸ್ವಾತಂತ್ರ‍್ಯ ಸಿಕ್ಕ ದಿನವಾದರೆ, ಗಲ್ಲು ಶಿಕ್ಷೆ ಆಗಿದ್ದು ಗಣರಾಜ್ಯದ ದಿನ. ಇದು ಕಾಕತಾಳೀಯ ಅಂತಾನೇ ಎನ್ನಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ದಾಳಿ ಮಾಡಿ – ಪಾಕ್ ಸೇನಾ ಮುಖ್ಯಸ್ಥನಿಗೆ ಬೆಂಗಳೂರಿನ ಅಲ್‌ಖೈದಾ ಭಯೋತ್ಪಾದಕಿ ಮನವಿ

ಬ್ರಿಟಿಷರ ವಿರುದ್ಧ ರಾಯಣ್ಣ ವೀರಾವೇಶದಿಂದ ಹೋರಾಡಿದ್ದರು. ಬ್ರಿಟಿಷರನ್ನು ಸೋಲಿಸಿ 200 ವರ್ಷ ಆಯಿತು. ರಾಯಣ್ಣ ಹಿಂದುಳಿದ ಜಾತಿಗೆ ಸೇರಿದವರು, ಎಲ್ಲಾ ಸೈನ್ಯದಲ್ಲಿ ಎಲ್ಲ ಜಾತಿಯವರಿದ್ದರು. ಜಾತ್ಯಾತೀತರಾಗಿ ಎಲ್ಲರನ್ನೂ ಬಳಸಿಕೊಂಡು ಕಿತ್ತೂರು ಪ್ರಾಂತ್ಯ ಆಳಿದ್ದರು. ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡಲಾಗುತ್ತದೆ. ಸಂಗೊಳ್ಳಿ ರಾಜಣ್ಣ ಅವರ ಪ್ರಾಧಿಕಾರ ಮಾಡಿದ್ದೇವೆ ಎಂದಿದ್ದಾರೆ.

Lalbagh 2

ಇಂದು ಈ ವೀರರನ್ನ ಸ್ಮರಿಸಬೇಕು. ತೋಟಗಾರಿಕೆ ಇಲಾಖೆಯಿಂದ ಇಂದು ಸ್ವಾತಂತ್ರ‍್ಯ ವೀರರಿಗೆ ಗೌರವ ಸಲ್ಲಿಸಲಾಗಿದೆ. ದೇಶಕ್ಕಾಗಿ ಹೋರಾಡಿದವರನ್ನ ನಾವೆಲ್ಲರೂ ಸ್ಮರಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಜಾರಿ – ಭಾರೀ ಮಳೆಯಾಗುವ ಸಾಧ್ಯತೆ

ಬಳಿಕ ಸಿಎಂ ಸಿದ್ದರಾಮಯ್ಯ ಅವರು ಫ್ಲವರ್ ಶೋ ವೀಕ್ಷಣೆ ಮಾಡಿದರು. ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್, ತೋಟಗಾರಿಕೆ ಇಲಾಖೆಯ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಮತ್ತಿತ್ತರು ಸಾಥ್ ನೀಡಿದರು.

ಆ.18ರವರೆಗೆ ನಡೆಯಲಿದೆ ಫ್ಲವರ್ ಶೋ
ಇಂದಿನಿಂದ (ಆ.7) ಆಗಸ್ಟ್ 18ರವರೆಗೆ ಲಾಲ್‌ಬಾಗ್‌ನಲ್ಲಿ ಫ್ಲವರ್ ಶೋ ನಡೆಯಲಿದ್ದು, ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಪುಷ್ಪಮೇಳ ನಡೆಯುತ್ತಿದೆ. ಸ್ವಾತಂತ್ರ‍್ಯ ವೀರರ ಜೀವನ ಚರಿತ್ರೆ ಫಲಪುಷ್ಪಗಳಲ್ಲಿ ಅನಾವರಣಗೊಂಡಿದೆ. 18 ಅಡಿ ಎತ್ತರ, 32 ಅಡಿ ಅಗಲದ ಕಿತ್ತೂರು ಕೋಟೆಯ ಮಾದರಿಯಲ್ಲಿ ನಿರ್ಮಾಣವಾಗಿದೆ. ಅದರ ಒಳಭಾಗದಲ್ಲಿ ಫಲಪುಷ್ಪಗಳ ಮೂಲಕ ಹೋರಾಟದ ಸ್ಮರಣೆ ಮಾಡಲಾಗಿದೆ. ಇದನ್ನೂ ಓದಿ: ಟ್ರಂಪ್‌ ಬೆದರಿಕೆಗೆ ಜಗ್ಗದ ಭಾರತ – ರಷ್ಯಾದ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

LalBagh

ರಾಣಿ ಅಬ್ಬಕ್ಕದೇವಿ, ರಾಣಿ ಚೆನ್ನಭೈರಾದೇವಿ, ರಾಣಿ ಬೆಳವಾಡಿ ಮಲ್ಲಮ್ಮ, ರಾಣಿ ಕೆಳದಿ ಚೆನ್ನಮ್ಮ, ಒನಕೆ ಓಬವ್ವ ಅವರ ಹೂವಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆ.7ರಿಂದ ಹನ್ನೊಂದು ದಿನಗಳವರೆಗೆ ಫ್ಲವರ್ ಶೋ ನಡೆಯಲಿದೆ.

ಪ್ರವೇಶ ಶುಲ್ಕ ಎಷ್ಟು?
ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ., ಮಕ್ಕಳಿಗೆ 30 ರೂ. ಹಾಗೂ ಶನಿವಾರ, ಭಾನುವಾರ ರಜಾದಿನಗಳಲ್ಲಿ ವಯಸ್ಕರಿಗೆ 100 ರೂ., ಮಕ್ಕಳಿಗೆ 30 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ.

TAGGED:bengaluruFlower Showlalbaghsiddaramaiahಫ್ಲವರ್ ಶೋಬೆಂಗಳೂರುಲಾಲ್‍ಬಾಗ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
4 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
11 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
24 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
51 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
57 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?