Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Latest

ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Public TV
Last updated: August 21, 2025 1:30 pm
Public TV
Share
3 Min Read
Lok Sabha 2
SHARE

– ಲೋಕಸಭೆಯಲ್ಲಿ 14 ಮಸೂದೆ ಮಂಡನೆ, 12 ಮಸೂದೆಗಳ ಅಂಗೀಕಾರ
– ಕಲಾಪ ಅಡ್ಡಿಪಡಿಸುವವರಿಗೆ ಸ್ಪೀಕರ ಓಂ ಬಿರ್ಲಾ ಪಾಠ
– 419 ಪ್ರಶ್ನೆಗಳಲ್ಲಿ 55 ಪ್ರಶ್ನೆಗಳಿಗಷ್ಟೇ ಮೌಖಿಕ ಉತ್ತರ

ನವದೆಹಲಿ: ವಿಪಕ್ಷಗಳ ಪ್ರತಿಭಟನೆ, ಕಲಾಪಕ್ಕೆ ಅಡ್ಡಿ, ಸಭಾತ್ಯಾಗಗಳ ನಡುವೆಯೇ ಮುಂಗಾರು ಅಧಿವೇಶನ (Monsoon Session) ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು (Lok Sabha Session) ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

लोकसभा स्पीकर @ombirlakota ने कहा कि मानसून सत्र के दौरान सिर्फ 37 घंटे ही चर्चा हो सकी। जिसमें लोकसभा में 12 विधेयक पारित हुए और 55 सवालों के ही मौखिक जवाब दिए गए। इसके बाद लोकसभा की कार्यवाही अनिश्चितकाल के लिए स्थगित कर दी गई। इस दौरान PM @narendramodi भी सदन में मौजूद रहे। pic.twitter.com/XJzNDYcxnL

— SansadTV (@sansad_tv) August 21, 2025

ಅಧಿವೇಶನದ ಕೊನೆಯ ದಿನವಾದ ಇಂದು ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ವಿಪಕ್ಷಗಳ ಗದ್ದಲ ಮುಂದುವರಿದಿದ್ದರಿಂದ ಕಲಾಪ ನಡೆಸಲು ಸಾಧ್ಯವಾಗದೇ ಸ್ಪೀಕರ್‌ ಅವರು ಮಧ್ಯಾಹ್ನ 12 ಗಂಟೆವರೆಗೆ ಕಲಾಪ ಮುಂದೂಡಿದ್ದರು. ನಂತರ ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿದರು. ಈ ಮೂಲಕ ಕಲಾಪಕ್ಕೆ ಅಡ್ಡಿಪಡಿಸುವವರಿಗೆ ಸ್ಪೀಕರ ಓಂ ಬಿರ್ಲಾ (Om Birla) ತಕ್ಕ ಪಾಠ ಕಲಿಸಿದರು. ಇದನ್ನೂ ಓದಿ: ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್‌!

Lok Sabha 1

ಗದ್ದಲ, ವಿಪಕ್ಷಗಳ ಪ್ರತಿಭಟನೆ ನಡುವೆಯೇ ಹಲವಾರು ಪ್ರಮುಖ ಮಸೂದೆಗಳು ಅಂಗೀಕಾರಗೊಂಡವು. ಲೋಕಸಭೆಯಲ್ಲಿ 14 ಮಸೂದೆಗಳು ಮಂಡನೆಯಾಗಿದ್ದು, ಈ ಪೈಕಿ 12 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ತಿಳಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

12 ಮಸೂದೆಗಳ ಅಂಗೀಕಾರ: ಸ್ಪೀಕರ್
ಅಧಿವೇಶನದ ವಿವರ ಮಂಡಿಸಿದ ಸ್ಪೀಕರ್‌ ಓಂ ಬಿರ್ಲಾ, ಒಟ್ಟು 14 ಸರ್ಕಾರಿ ಮಸೂದೆಗಳನ್ನ ಮಂಡಿಸಲಾಗಿದ್ದು, ಅವುಗಳಲ್ಲಿ 12 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಜುಲೈ 28 ಮತ್ತು 29 ರಂದು ವಿಶೇಷ ಚರ್ಚೆಗಳು ನಡೆದವು, ಇದು ಪ್ರಧಾನ ಮಂತ್ರಿಯವರ ಉತ್ತರದೊಂದಿಗೆ ಮುಕ್ತಾಯವಾಯಿತು. ಆಗಸ್ಟ್ 18ರಂದು ಬಾಹ್ಯಾಕಾಶ ಕಾರ್ಯಕ್ರಮದ ಸಾಧನೆಗಳ ಕುರಿತು ವಿಶೇಷ ಚರ್ಚೆಯನ್ನೂ ಸಹ ನಡೆಸಲಾಯಿತು ಎಂದು ತಿಳಿಸಿದರು.

Om Birla

120 ಗಂಟೆಗಳ ಪೈಕಿ ಕೇವಲ 37 ಗಂಟೆ ಚರ್ಚೆ
ಮುಂದುವರಿದು.. ಒಟ್ಟು 419 ಪ್ರಶ್ನೆಗಳನ್ನು ಕೇಳಲಾಗಿದ್ದು, ಕೇವಲ 55 ಪ್ರಶ್ನೆಗಳಿಗಷ್ಟೇ ಮೌಖಿಕವಾಗಿ ಉತ್ತರಿಸಲಾಯಿತು. ಎಲ್ಲರೂ ಆರಂಭದಲ್ಲಿ 120 ಗಂಟೆಗಳ ಕಾಲ ಚರ್ಚಿಸುವುದಾಗಿ ನಿರ್ಧರಿಸಿದ್ದರು. ಆದ್ರೆ ನಿರಂತರ ಕಲಾಪ ಮುಂದೂಡಿಕೆ, ಸಭಾತ್ಯಾಗ, ಪ್ರತಿಭಟನೆಯ ಕಾರಣಗಳಿಂದಾಗಿ ಕೇಲವ 37 ಗಂಟೆಗಳ ಕಾಲವಷ್ಟೇ ಚರ್ಚಿಸಲಾಯಿತು ಎಂದು ಸ್ಪೀಕರ್‌ ವಿವರ ಕೊಟ್ಟರು. ಇದನ್ನೂ ಓದಿ: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ

ಸಭ್ಯತೆಯ ಪಾಠ ಹೇಳಿದ ಸ್ಪೀಕರ್‌
ಇಡೀ ದೇಶ ನಮ್ಮ ನಡವಳಿಕೆಗಳನ್ನು ಗಮನಿಸುತ್ತದೆ. ಜನ ನಮ್ಮ ಮೇಲೆ ಬಹಳಷ್ಟು ನಿರೀಕ್ಷೆಯಿಟ್ಟು ಆಯ್ಕೆ ಮಾಡಿ ಕಳಿಸಿರುತ್ತಾರೆ. ಹಾಗಾಗಿ ನಾವು ಗೌರವಯುತ ಚರ್ಚೆ ನಡೆಸಬೇಕು. ಆದ್ರೆ ಕೆಲ ದಿನಗಳಿಂದ ಸಹನ ಸರಿಯಾಗಿ ನಡೆಯುತ್ತಿಲ್ಲ. ಗದ್ದಲದಿಂದಲೇ ಕೂಡಿರುತ್ತದೆ. ಇದು ನಮ್ಮ ಸಂಸತ್ತಿನ ಸಂಪ್ರದಾಯವೂ ಅಲ್ಲ. ಈ ಅಧಿವೇಶನದಲ್ಲಿ ಬಳಸಿದ ಭಾಷೆ, ಘೋಷಣೆಗಳನ್ನು ಎತ್ತುವ ರೀತಿ, ಅದು ಸಭ್ಯತೆಯೂ ಅಲ್ಲ. ಇನ್ನು ಮುಂದಾದರೂ ಘೋಷಣೆ, ಪ್ರತಿಭಟನೆಗಳನ್ನು ತಪ್ಪಿಸಿ ಗೌರವಯುತ ಚರ್ಚೆ ನಡೆಸಬೇಕೆಂದು ಬಯಸುತ್ತೇನೆ ಎಂಬುದಾಗಿ ಜನಪ್ರತಿನಿಧಿಗಳಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಮುಂದಿನ ಬಾರಿ ರಾಹುಲ್ ಗಾಂಧಿಯನ್ನ ಪ್ರಧಾನಿ ಮಾಡುತ್ತೇವೆ – ಮತದಾರ ಅಧಿಕಾರ್ ರ‍್ಯಾಲಿಯಲ್ಲಿ ತೇಜಸ್ವಿ ಯಾದವ್ ಘೋಷಣೆ

ಅಂಗೀಕಾರಗೊಂಡ ಪ್ರಮುಖ ಮಸೂದೆಗಳು
* ವ್ಯಾಪಾರಿ ಸಾಗಣೆ, ಬಂದರುಗಳು, ಗಣಿ ಮತ್ತು ಖನಿಜ ಮಸೂದೆಗಳು
* ಕ್ರೀಡಾ ಆಡಳಿತ ಮತ್ತು ಡೋಪಿಂಗ್ ವಿರೋಧಿ ಸುಧಾರಣೆ ಮಸೂದೆ
* ಆದಾಯ ತೆರಿಗೆ ಪರಿಷ್ಕರಣೆ ಮತ್ತು GST ತಿದ್ದುಪಡಿ ಮಸೂದೆ
* ಕಡಲ ಸುಧಾರಣೆಗಳು: ಸರಕು ಸಾಗಣೆ, ಸಮುದ್ರ ಮತ್ತು ಕರಾವಳಿ ಸಾಗಣೆ ಮಸೂದೆ
* ಗೋವಾದಲ್ಲಿ ಟ್ರಿಸ್ತಾನ್ ಸೀಟುಗಳನ್ನು ಮರುಹೊಂದಿಕೆ
* ಆನ್‌ಲೈನ್ ಗೇಮಿಂಗ್ ನಿಯಂತ್ರಣ ಮಸೂದೆಗಳನ್ನು ಅಂಗೀಕರಿಸಲಾಗಿದೆ.

TAGGED:monsoon sessionnarendra modiOm BirlaParliamenr BillsRahul Gandhiಓಂ ಬಿರ್ಲಾನವದೆಹಲಿಮುಂಗಾರು ಅಧಿವೇಶಲೋಕಸಭೆ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

RCB vs DC 2
Cricket

WPL Champions | ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – 2ನೇ ಬಾರಿಗೆ ಚಾಂಪಿಯನ್‌ ಕಿರೀಟ; RCB ಹ್ಯಾಟ್ರಿಕ್‌ ಸಾಧನೆ!

Public TV
By Public TV
5 hours ago
h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
12 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
13 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
13 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
13 hours ago
HC Balakrishna
Bengaluru City

ಅಬಕಾರಿ ಸಚಿವರ ರಾಜೀನಾಮೆ ಅವಶ್ಯಕತೆ ಇಲ್ಲ, ವಿಪಕ್ಷಗಳ ಬಳಿ ದಾಖಲೆ ಇಲ್ಲ – ಹೆಚ್.ಸಿ ಬಾಲಕೃಷ್ಣ

Public TV
By Public TV
13 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?