Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಬುರುಡೆ ಚಿನ್ನಯ್ಯʼನ ಬಂಡವಾಳ ಬಯಲು – ಮುಸುಕುಧಾರಿಯ ಮುಖವಾಡ ಕಳಚಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ʻಬುರುಡೆ ಚಿನ್ನಯ್ಯʼನ ಬಂಡವಾಳ ಬಯಲು – ಮುಸುಕುಧಾರಿಯ ಮುಖವಾಡ ಕಳಚಿದ್ದು ಹೇಗೆ?

Dakshina Kannada

ʻಬುರುಡೆ ಚಿನ್ನಯ್ಯʼನ ಬಂಡವಾಳ ಬಯಲು – ಮುಸುಕುಧಾರಿಯ ಮುಖವಾಡ ಕಳಚಿದ್ದು ಹೇಗೆ?

Public TV
Last updated: August 23, 2025 3:54 pm
Public TV
Share
3 Min Read
Dharmasthala 9
SHARE

ಮಂಗಳೂರು: ರಾಜ್ಯವಷ್ಟೇ ಅಲ್ಲ ಇಡೀ ದೇಶದ ಕಣ್ಣು ಧರ್ಮಸ್ಥಳದತ್ತ (Dharmasthala) ನೆಟ್ಟಿತ್ತು. ವಿದೇಶಿ ಮಾಧ್ಯಮಗಳಲ್ಲೂ ಧರ್ಮಸ್ಥಳ ಕ್ಷೇತ್ರದ ಸುದ್ದಿ ಬಿತ್ತರವಾಗಿತ್ತು. ಧರ್ಮಸ್ಥಳದ ನೇತ್ರಾವತಿ ನದಿ ತೀರ, ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಕೈಯಲ್ಲಿ ಒಂದು ಬುರುಡೆ ಹಿಡ್ಕೊಂಡು ಪೊಲೀಸ್ ಠಾಣೆಗೆ ಬಂದ ಅಜಾನುಬಾಹು.. ಭೀಮ.. ಬುರುಡೆ ದಾಸ.. ಇದೀಗ ತಾನೇ ತೋಡಿದ ಗುಂಡಿಗೆ ಬಿದ್ದಿದ್ದಾನೆ.

Dharmasthala 2 6

ಈ ಬುರುಡೆಯ ಹೆಣ ಹೂತಿದ್ದು ನಾನೇ.. ಧರ್ಮಸ್ಥಳದ ಸುತ್ತ ಮುತ್ತ ಇನ್ನೂ ನೂರಾರು ಹೆಣಗಳನ್ನು ಹೂತಿದ್ದೇನೆ ಅಂತ ಪೊಲೀಸರ ಮುಂದೆ‌ ಸ್ಕ್ರೀನ್‌ ಪ್ಲೇ ಮಾಡಿದ್ದ. ನಾನು ಶವಗಳನ್ನು ಹೂತಿಟ್ಟ ಜಾಗ ನನಗೆ ಗೊತ್ತು. ತೋರಿಸ್ತೀನಿ ಅಂತ ಕಲರ್ ಕಲರ್ ಕತೆ ಕಟ್ಟಿದ್ದ. ಸುಳ್ಳನ್ನು ತಲೆ ಮೇಲೆ ಹೊಡ್ದಂತೆ ಇಲ್ಲೇ ಹೂತಿಟ್ಟಿದ್ದೀನಿ ಅಂತ ಸ್ಥಳಗಳನ್ನು ಗುರುತಿಸಿದ್ದ. ಈಗ ಬುರೆಡೆ ಚಿನ್ನಯ್ಯನ ಬಂಡವಾಳವನ್ನ ಎಸ್‌ಐಟಿ ಪೊಲೀಸರು ಹೊರಗೆಳೆದಿದ್ದಾರೆ. ತೀವ್ರ ವಿಚಾರಣೆ ಬಳಿಕ ಆತನನ್ನ ಬಂಧಿಸಿದ್ದಾರೆ. ಇನ್ನೂ ರಾಜ್ಯ ಸರ್ಕಾರದ (Government Of Karnataka) ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ರಚನೆ ಮಾಡಿದಾಗಿನಿಂದ ಈವರೆಗೆ ಏನೇನಾಯ್ತು ಅನ್ನೋದರ ಇಂಚಿಂಚೂ ಮಾಹಿತಿಯನ್ನ ತಿಳಿಯಬೇಕಿದ್ರೆ ಮುಂದೆ ಓದಿ…

ಟೈಮ್‌ ಲೈನ್‌ ಹೇಗಿದೆ?
ಜುಲೈ 11- ಬುರುಡೆ ಸಮೇತ ಪೊಲೀಸರ ಮುಂದೆ ಹಾಜರಾಗಿದ್ದ ಮುಸುಕುಧಾರಿ. ಇದಕ್ಕೂ ಮುನ್ನ ಜುಲೈ ಮೊದಲ ವಾರದಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಪತ್ರವೊಂದು ವೈರಲ್‌ ಆಗಿತ್ತು. ʻಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶವಗಳನ್ನು ಹೂತು ಹಾಕಿದ್ದ ವ್ಯಕ್ತಿ ಶರಣಾಗತಿಗೆ ಸಿದ್ಧನಾಗಿದ್ದಾನೆʼ ಎಂದು ಹೇಳುವ ಪತ್ರ ವೈರಲ್ ಆಗಿತ್ತು. ಆ ಬಳಿಕ ಪ್ರಕರಣದ ತೀವ್ರತೆ ಹೆಚ್ಚಾಯಿತು.
ಜುಲೈ 18- ಎಸ್‌ಐಟಿ ರಚನೆಗೆ ಮನವಿ ಮಾಡಿದ್ದ ದೂರುದಾರ
ಜುಲೈ 19- ಎಸ್‌ಐಟಿ ರಚನೆ ಮಾಡಿದ್ದ ಸರ್ಕಾರ
ಜುಲೈ 25- ಮಂಗಳೂರಿಗೆ ಆಗಮಿಸಿದ್ದ ಎಸ್‌ಐಟಿ ತಂಡ
ಜುಲೈ 26, 27ರಂದು ದೂರುದಾರನ ವಿಚಾರಣೆ
ಜುಲೈ 27- ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿ ಓಪನ್
ಜುಲೈ 28- ದೂರುದಾರನ ಜೊತೆ ಸ್ಥಳ ಮಹಜರು ಪ್ರಕ್ರಿಯೆ ಆರಂಭ
ಜುಲೈ 28- ನೇತ್ರಾವತಿ ಸ್ನಾನಘಟ್ಟದಲ್ಲಿ 13 ಸ್ಥಳಗಳನ್ನು ಗುರುತಿಸಿದ ದೂರುದಾರ
ಜುಲೆ 29- ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ
ಜುಲೈ 30- ಪಾಯಿಂಟ್ ನಂ.2, 3, 4ರಲ್ಲಿ ಕಾರ್ಯಾಚರಣೆ
ಜುಲೈ 31- 6ನೇ ಪಾಯಿಂಟ್ ಉತ್ಖನನ ವೇಳೆ ಎಲುಬುಗಳು ಪತ್ತೆ
ಆಗಸ್ಟ್ 1- 5ನೇ ದಿನದ ಕಾರ್ಯಾಚರಣೆ 7,8ನೇ ಸ್ಥಳದಲ್ಲಿ ಉತ್ಖನನ
ಆಗಸ್ಟ್ 2- ದೂರುದಾರ ಗುರುತಿಸಿದ 9ನೇ ಸ್ಥಳದಲ್ಲಿ ಉತ್ಖನನ.
ಆಗಸ್ಟ್ 4- ಕಾಡಿನ ಪ್ರದೇಶಕ್ಕೆ ಕರೆದೊಯ್ದ ದೂರುದಾರ
ಆಗಸ್ಟ್ 5- 11ನೇ ಸ್ಥಳದಲ್ಲಿ ಅಗೆಯುವಿಕೆ ಸಿಗದ ಕುರುಹು
ಆಗಸ್ಟ್ 6- ಧರ್ಮಸ್ಥಳದ ಗ್ರಾಮ ಪಂಚಾಯ್ತಿಯಿಂದ ದಾಖಲೆ ಪಡೆದುಕೊಂಡ ಎಸ್‌ಐಟಿ
ಆಗಸ್ಟ್ 6- ಎಸ್‌ಐಟಿ ಮುಂದೆ ಬಂದ ಮೂರನೇ ದೂರುದಾರ
ಆಗಸ್ಟ್ 6- ಮಾಸ್ಕ್‌ ಮ್ಯಾನ್ ‌ಹೂತುಹಾಕುತ್ತಿದ್ದ ಸ್ಥಳಗಳನ್ನು ನೋಡಿದ್ದೇನೆ ಎಂದಿದ್ದ
ಆಗಸ್ಟ್ 8- ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದ ಎಸ್‌ಐಟಿ ತಂಡ
ಆಗಸ್ಟ್ 9- ಎರಡನೇ ದೂರುದಾರ ಜಯಂತ್ ಟಿ. ಮಾಹಿತಿ ಕಲೆ ಹಾಕಿದ ಎಸ್‌ಐಟಿ
ಆಗಸ್ಟ್ 9- ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಸಂಬಂಧ 6 ಮಂದಿ ಬಂಧನ
ಆಗಸ್ಟ್ 11- ಜಿ.ಪಿ.ಆರ್ ಯಂತ್ರ ಬಳಸಲು ಮುಂದಾದ ಎಸ್‌ಐಟಿ.
ಆಗಸ್ಟ್ 12- 13ನೇ ಸ್ಥಳದಲ್ಲಿ ಜಿಪಿಆರ್ ಮೂಲಕ ಪರಿಶೀಲನೆ, ಸಿಗದ ಕುರುಹು
ಆಗಸ್ಟ್ 14- ರಿಂದ ಮುಸುಕುಧಾರಿಯ ನಿರಂತರ ವಿಚಾರಣೆ
ಆಗಸ್ಟ್‌ 23- ತೀವ್ರ ವಿಚಾರಣೆ ಬಳಿಕ ಮುಸುಕುಧಾರಿಯ ಬಂಧನ, 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ಕೋರ್ಟ್‌, ʻಧೂತʼ ಸಮೀರ್‌ ಬಳ್ಳಾರಿ ಮನೆಗೆ ಪೊಲೀಸ್‌ ನೋಟಿಸ್‌.

TAGGED:dharmasthalaDharmasthala Mass BurialsMangalurusitಎಸ್‍ಐಟಿಧರ್ಮಸ್ಥಳಧರ್ಮಸ್ಥಳ ಕೇಸ್‌ಮಂಗಳೂರುಮಾಸ್ಕ್‌ ಮ್ಯಾನ್‌
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

Upendra Dwivedi
Latest

ಕಾಶ್ಮೀರದಲ್ಲಿ ಪಾಕಿಸ್ತಾನದ ಡ್ರೋನ್‌ಗಳು ಪತ್ತೆ; ಡಿಜಿಎಂಓ‌ಗಳ ಸಭೆಯಲ್ಲಿ ಪಾಕ್‌ಗೆ ಖಡಕ್ ಎಚ್ಚರಿಕೆ

Public TV
By Public TV
5 minutes ago
swiggy zomato
Latest

10 ನಿಮಿಷದಲ್ಲಿ ಡೆಲಿವರಿ ಭರವಸೆಗೆ ಬ್ರೇಕ್ ಹಾಕಿದ ಕೇಂದ್ರ; ಜಾಹೀರಾತು ನಿಲ್ಲಿಸುವ ಭರವಸೆ ನೀಡಿದ ಝೆಪ್ಟೋ, ಸ್ವಿಗ್ಗಿ, ಜೊಮ್ಯಾಟೊ, ಬ್ಲಿಂಕಿಟ್‌

Public TV
By Public TV
14 minutes ago
WhatsApp Image 2026 01 13 at 4.16.37 PM
Latest

ಪಟ ಪಟ ಹಾರೋ ಗಾಳಿಪಟ… ಮಕರ ಸಂಕ್ರಾಂತಿಗೆ ಪಟ ಹಾರಿಸೋದೇಕೆ?

Public TV
By Public TV
20 minutes ago
woman dies in elephant attack in mugali sakleshpur
Districts

ಸಕಲೇಶಪುರ | ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯನ್ನು ತುಳಿದು ಕೊಂದ ಕಾಡಾನೆ

Public TV
By Public TV
27 minutes ago
Siddaramaiah Congress D.K Shivakumar
Bengaluru City

ಸದ್ಯಕ್ಕಿಲ್ಲ ಸಿಎಂ ಡೆಲ್ಲಿ ಟೂರ್.. ಜ.27ರ ಬಳಿಕ‌ ಪ್ಲ್ಯಾನ್, ಡಿಕೆಶಿಗೆ ರಾಹುಲ್ ಸಿಗ್ತಾರಾ?

Public TV
By Public TV
56 minutes ago
KN Rajanna
Bengaluru City

ನಾಯಕತ್ವ ಗೊಂದಲದ ಬಗ್ಗೆ ರಾಹುಲ್ ಗಾಂಧಿ ಇತ್ಯರ್ಥ ಮಾಡಲಿ: ಕೆ.ಎನ್.ರಾಜಣ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?