Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: FPD ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | FPD ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ

Latest

FPD ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ

Public TV
Last updated: September 5, 2025 10:48 pm
Public TV
Share
3 Min Read
Pralhad Joshi 1
SHARE

–  DFPD ಮೌಲ್ಯಮಾಪನ ವರದಿ ಕೇಂದ್ರ ಸಚಿವ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ
‎- 112 ಜಿಲ್ಲೆಗಳ ಪಿಡಿಎಸ್ ಕಾರ್ಯಾಚರಣೆ ವಿಶ್ಲೇಷಣೆ
‎- AI ಪಾರದರ್ಶಕತೆ ಮತ್ತು SMART ಗೋದಾಮು ಒತ್ತುವರಿ
‎
ನವದೆಹಲಿ : ‎ಭಾರತ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ನಡೆಸಿದ ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿಯನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರಿಗೆ ಸಲ್ಲಿಸಲಾಗಿದೆ.
‎
‎ಈ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮ (ADP) ಅನ್ನು ಭಾರತ ಸರ್ಕಾರ 2018ರಲ್ಲಿ ಪ್ರಾರಂಭಿಸಿದ್ದು, ದೇಶದ ಅತ್ಯಂತ ಹಿಂದುಳಿದ 112 ಜಿಲ್ಲೆಗಳಲ್ಲಿ ಆರೋಗ್ಯ, ಪೋಷಣೆ, ಶಿಕ್ಷಣ, ಕೃಷಿ, ಹಣಕಾಸು ಸೇರ್ಪಡೆ ಮತ್ತು ಮೂಲಸೌಕರ್ಯಗಳ ಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿ ತರುವುದು ಈ ಯೋಜನೆಯ ಗುರಿಯಾಗಿದೆ.
‎
‎ಈ ವರದಿಯಲ್ಲಿ 112 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಜಾರಿಗೆ ಬಂದ ಸಾರ್ವಜನಿಕ ವಿತರಣಾ ಕಾರ್ಯಾಚರಣೆಗಳ ಕಾರ್ಯಪದ್ಧತಿ, ಅವಲೋಕನಗಳು ಮತ್ತು ಪ್ರಮುಖ ಶಿಫಾರಸುಗಳನ್ನು ಪ್ರಸ್ತುತಪಡಿಸಲಾಗಿದೆ.
‎
‎ಜೂನ್ ಮತ್ತು ಜುಲೈ 2025ರಲ್ಲಿ DFPD ಹಾಗೂ ಭಾರತೀಯ ಆಹಾರ ನಿಗಮ (FCI) ನ ಹಿರಿಯ ಅಧಿಕಾರಿಗಳು ನಡೆಸಿದ ಈ ಪರಿಶೀಲನೆಯಲ್ಲಿ ಒಟ್ಟು 140 ಅಧಿಕಾರಿಗಳು ಭಾಗವಹಿಸಿದ್ದರು. ಮೌಲ್ಯಮಾಪನದ ಭಾಗವಾಗಿ 277 ನ್ಯಾಯಯುತ ಬೆಲೆ ಅಂಗಡಿಗಳು (FPS) ಪರಿಶೀಲಿಸಲ್ಪಟ್ಟಿದ್ದು, 458 PMGKAY ಫಲಾನುಭವಿಗಳೊಂದಿಗಿನ ಸಂವಾದಗಳು, 108 ಡಿಪೋಗಳು, 113 ಖರೀದಿ ಕೇಂದ್ರಗಳು ಹಾಗೂ 164 ದೂರು ಅರ್ಜಿದಾರರಿಂದ ಪ್ರತಿಕ್ರಿಯೆ ಸಂಗ್ರಹಿಸಲಾಯಿತು. ಜೊತೆಗೆ ಜಿಲ್ಲಾಡಳಿತಗಳು, ರಾಜ್ಯ ನೋಡಲ್ ಅಧಿಕಾರಿಗಳು ಮತ್ತು FCI/CWC ಅಧಿಕಾರಿಗಳೊಂದಿಗೆ ನಡೆದ ಚರ್ಚೆಗಳು ವರದಿಗೆ ಪೂರಕ ಮಾಹಿತಿಯನ್ನು ಒದಗಿಸಿವೆ ಎಂದು ತಿಳಿಸಿದರು.

 

‎‎ವಿತರಣಾ ವ್ಯವಸ್ಥೆಯ ಸುಧಾರಣೆ:
‎ವರದಿಯ ಪ್ರಮುಖ ಶಿಫಾರಸುಗಳಲ್ಲಿ ಫಲಾನುಭವಿಗಳಿಗೆ ಉತ್ತಮ ಸೇವಾ ವಿತರಣೆ, ಕುಂದುಕೊರತೆ ಪರಿಹಾರ ವ್ಯವಸ್ಥೆಯ ದಕ್ಷತೆ, ಸಂಗ್ರಹಣೆ ಮತ್ತು ಸಂಗ್ರಹಣಾ ಕೇಂದ್ರಗಳ ಸುಧಾರಣೆ ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ಒತ್ತು ಪಡೆದಿವೆ. DFPD ಶೀಘ್ರದಲ್ಲೇ ಸ್ಥಳೀಯ ಭಾಷೆಗಳಲ್ಲಿ ಸಮಗ್ರ ರಾಷ್ಟ್ರೀಯ ಜಾಗೃತಿ ಅಭಿಯಾನವನ್ನು ಆರಂಭಿಸಿ, ಪಿಡಿಎಸ್ ಅರ್ಹತೆಗಳು, ONORC (One Nation One Ration Card), ಆಹಾರ ಬಲವರ್ಧನೆ ಮತ್ತು ಕುಂದುಕೊರತೆ ಪರಿಹಾರ ಕುರಿತ ಅರಿವು ಮೂಡಿಸಲಿದೆ ಎಂದು ಹೇಳಿದರು.
‎
‎ಡಿಜಿಟಲ್ ಕುಂದುಕೊರತೆ ಪರಿಹಾರ:
‎ಡಿಜಿಟಲ್ ಮಧ್ಯಸ್ಥಿಕೆಗಳು ಕುಂದುಕೊರತೆ ಪರಿಹಾರದಲ್ಲಿ ಪ್ರಮುಖ ಪಾತ್ರವಹಿಸಲಿವೆ. ಫಲಾನುಭವಿಗಳ ಪ್ರತಿಕ್ರಿಯೆಯನ್ನು AI ಆಧಾರಿತ ವೇದಿಕೆಗಳ ಮೂಲಕ ಸಂಗ್ರಹಿಸಿ, ಅವುಗಳನ್ನು ರಾಜ್ಯ ಆಹಾರ ಆಯೋಗಗಳು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳುವ ಮೂಲಕ ತ್ವರಿತ ಕ್ರಮ ಕೈಗೊಳ್ಳಲಾಗುತ್ತದೆ. ಇದರೊಂದಿಗೆ ಫಲಾನುಭವಿಗಳಿಗೆ ವೇಗವಾಗಿ ನ್ಯಾಯ ದೊರಕಲಿದೆ ಎಂದು ತಿಳಿಸಿದರು.

‎SMART ಗೋದಾಮುಗಳತ್ತ ಹೆಜ್ಜೆ:
‎ಖರೀದಿ ಕೇಂದ್ರಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರಗಳ ಸಹಕಾರದಿಂದ ಮೂಲಸೌಕರ್ಯ ಹಾಗೂ ಶೇಖರಣಾ ಸೌಲಭ್ಯಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ವೇಳೆ, SMART ಗೋದಾಮುಗಳು ಮತ್ತು AI ಆಧಾರಿತ ನಿರ್ವಹಣಾ ವ್ಯವಸ್ಥೆಗಳನ್ನು ಉತ್ತೇಜಿಸಿ, ಶೇಖರಣೆಯಲ್ಲಿ ನಷ್ಟ ಕಡಿಮೆ ಮಾಡುವ ಹಾಗೂ ಪಾರದರ್ಶಕತೆ ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
‎
‎ಈ ವರದಿ ಸಲ್ಲಿಕೆಯ ಸಂದರ್ಭದಲ್ಲಿ ನೀತಿ ಆಯೋಗದ ಸದಸ್ಯ ಪ್ರೊ. ರಮೇಶ್ ಚಂದ್, DFPD ಕಾರ್ಯದರ್ಶಿ ಶ್ರೀ ಸಂಜೀವ್ ಚೋಪ್ರಾ, ಹಾಗೂ ಡಿಎಫ್‌ಪಿಡಿ, ಎಫ್‌ಸಿಐ, ಸಿಡಬ್ಲ್ಯೂಸಿ ಮತ್ತು ನೀತಿ ಆಯೋಗದ ಹಿರಿಯ ಅಧಿಕಾರಿಗಳು ಹಾಜರಿದ್ದರು.  ಇದನ್ನೂ ಓದಿ:  ಹಿಂದೆ ಜಾಗ ಮಾರಾಟ ಮಾಡಿದಾಗ ಉಲ್ಲಂಘನೆಯಾಗಿರಲಿಲ್ಲ, ಈಗ ಹೇಗೆ ನಿಯಮ ಉಲ್ಲಂಘನೆಯಾಗುತ್ತೆ – ಬಾಲಣ್ಣನ ಪುತ್ರಿ ಸವಾಲು

‎‎ಈ ವರದಿ ಮೂಲಕ ಗುರುತಿಸಲಾದ ಕ್ರಮಗಳು ಕೊನೆಯ ಹಂತದ ವಿತರಣೆಯಲ್ಲಿ ಉಂಟಾಗುವ ಅಂತರಗಳನ್ನು ಕಡಿಮೆ ಮಾಡುವುದರೊಂದಿಗೆ, ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಸಮಗ್ರ ಮತ್ತು ಸ್ಪಂದಿಸುವ ಆಹಾರ ಭದ್ರತಾ ವ್ಯವಸ್ಥೆ ನಿರ್ಮಿಸಲು ನೆರವಾಗಲಿದೆ ಎಂದು ಸ್ಪಷ್ಟಪಡಿಸಿದರು.

TAGGED:DFPDkarnatakaPralhad Joshiಆಹಾರಕರ್ನಾಟಕಪ್ರಹ್ಲಾದ್ ಜೋಷಿ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

asia cup india pakistan toss
Cricket

ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

Public TV
By Public TV
6 hours ago
Bengaluru Car Seize
Bengaluru City

ಬೆಂಗ್ಳೂರಿನಲ್ಲಿ ಮನಸೋ ಇಚ್ಛೆ ಮಾರ್ಪಡಿಸಿದ ಐಷಾರಾಮಿ ಕಾರು ಸೀಜ್‌

Public TV
By Public TV
6 hours ago
USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
6 hours ago
Siddaramaiah 15
Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
By Public TV
7 hours ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
7 hours ago
S.G. Nanjayyanamath
Districts

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?