Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂದು ಬೇಡಿಕೆಯ ಆ್ಯಕ್ಟರ್ ಈಗ ಪೈಂಟರ್: ಇದು ಕಲಾವಿದನ ನೋವಿನ ಕಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಂದು ಬೇಡಿಕೆಯ ಆ್ಯಕ್ಟರ್ ಈಗ ಪೈಂಟರ್: ಇದು ಕಲಾವಿದನ ನೋವಿನ ಕಥೆ

Cinema

ಅಂದು ಬೇಡಿಕೆಯ ಆ್ಯಕ್ಟರ್ ಈಗ ಪೈಂಟರ್: ಇದು ಕಲಾವಿದನ ನೋವಿನ ಕಥೆ

Public TV
Last updated: May 22, 2017 3:19 pm
Public TV
Share
2 Min Read
pak actor
SHARE

ಲಾಹೋರ್: ಪ್ರಸಿದ್ಧರಾಗಲು ಬಯಸುವ ಜನರಿಗೆ ಹಣ ಮಹತ್ತರ ಪ್ರೇರಣೆ ನೀಡುತ್ತದೆ ಎಂದರೆ ತಪ್ಪಾಗಲಾರದು. ಹಣ ಕಂಡರೆ ಹೆಣವೂ ಬಾಯಿಬಿಡುತ್ತದೆ ಎಂಬ ನಾಣ್ಣುಡಿಯೇ ಪ್ರಚಲಿತದಲ್ಲಿರುವುದು ಈ ಕಾರಣದಿಂದಲೇ. ಹಣ ಗಳಿಸಲು ಜನರು ಯಾವ ಹಾದಿಯಲ್ಲೂ ತುಳಿಯಲು ಹೇಸುವುದಿಲ್ಲ. ಕೆಲವರು ಇಂಥದ್ದೇ ಉದ್ಯೋಗ ಮಾಡಿಯೇ ಹಣ ಗಳಿಸುತ್ತೇನೆ ಎನ್ನುವ ಒಳ್ಳೆಯವರೂ ಇದ್ದಾರೆ. ಕೆಲವೊಮ್ಮೆ ದುರಾದೃಷ್ಟ ಕೈ ಹಿಡಿದಿದ್ದರೆ ಉನ್ನತ ಸ್ಥಾನದಲ್ಲಿದ್ದವರೂ ತಳಮಟ್ಟಕ್ಕೆ ತಲುಪುತ್ತಾರೆ ಎನ್ನುವುದಕ್ಕೆ ಈ ಪಾಕಿಸ್ತಾನಿ ನಟನ ಉದಾಹರಣೆ ಉತ್ತಮವಾಗಿದೆ.

ಪ್ರಪಂಚದಾದ್ಯಂತ ಮನರಂಜನಾ ಉದ್ಯಮದಲ್ಲಿ ಮಿಂಚಿ ಸ್ಟಾರ್ ಗಿರಿಯನ್ನು ಪಡೆದುಕೊಂಡಿದ್ದ ಈ ನಟ ಅದನ್ನು ಪಡೆದುಕೊಂಡಿರುವಾಗಲೇ ಕಳೆದುಕೊಂಡ. ಈ ನಟನೇ ಶಾಹಿದ್ ನಸೀಬ್, ಕೆಲಸದ ಕೊರತೆಯಿಂದಾಗಿ ಪೈಂಟರ್ ವೃತ್ತಿಗೆ ಇಳಿದಿದ್ದಾರೆ.

ಇತ್ತೀಚಿನ ಸಿನಿಮಾ ನಾಟಕ ವಿಸಿಲ್ ನಲ್ಲಿ ಖಳ ನಟನಾಗಿದ್ದ ಇವರು ಹಲವಾರು ದೂರದರ್ಶನ ಧಾರಾವಾಹಿಗಳಾದ ದುಲ್ಲಾರಿ, ಜಬ್ ಉಸೆ ಮೊಹಬ್ಬತ್ ಹುಯಿ ಮತ್ತು ಇಲ್ಟಾಜಾನಲ್ಲಿ ನಟಿಸಿದ್ದಾರೆ. ಆಗ ಅದೃಷ್ಟವಿತ್ತು ಈಗ ದುರಾದೃಷ್ಟ ಕೈ ಹಿಡಿದಿದ್ದರಿಂದ ಕಾರ್ಮಿಕನಾಗಿದ್ದಾರೆ.

“ನಾನು ಎರಡು ನಾಟಕ ಧಾರವಾಹಿ ಮತ್ತು ಟೆಲಿಫಿಲ್ಮ್ ಗಳಲ್ಲಿ ಉತ್ತಮ ಪಾತ್ರವನ್ನು ಹೊಂದಿದ್ದೆನೆ. ಆದರೆ ಕಳೆದ ಹತ್ತು ವರ್ಷಗಳು ನನಗೆ ತುಂಬಾ ಕಠಿಣವಾದ ದಿನಗಳಾಗಿವೆ. ದಿ ವಿಸಿಲ್ ನನಗೆ ದೊಡ್ಡ ಅವಕಾಶವನ್ನು ಕೊಟ್ಟಿದೆ ಹಾಗೂ ಅವಕಾಶಗಳ ಬಾಗಿಲನ್ನು ತೆರೆಸಿದೆ. ಆದರೆ ಈಗ ದುರಾದೃಷ್ಟವಶಾತ್ ಯಾವ ಪಾತ್ರಗಳೂ ದೊರಕುತ್ತಿಲ್ಲ. ನಾನು ಹಣ ಗಳಿಸಲು ಪೈಂಟರ್ ಆಗಿದ್ದೇನೆ” ಎಂದು ಅವರು ಹೇಳಿದರು.

ನಾನು ನಟನಾಗಲು ಆಶಿಸಿ ಹತ್ತು ವರ್ಷಗಳ ಹಿಂದೆ ನನ್ನ ಗ್ರಾಮವನ್ನು ಬಿಟ್ಟೆ. ಅಲ್ಲಿಂದೀಚೆಗೆ ನಾನು ಇಸ್ಲಾಮಾಬಾದ್, ಕರಾಚಿ, ಪೇಶಾವರ್‍ಗಳಲ್ಲಿ ಅಲೆದಾಡಿದ್ದೇನೆ ಈಗ ಲಾಹೋರ್‍ನಲ್ಲಿ ಕೆಲಸ ಹುಡುಕುತ್ತಿದ್ದೇನೆ. ಆದರೆ ಅದೃಷ್ಟ ನನ್ನ ಕಡೆಗಿಲ್ಲ” ಎಂದು ಶಾಹಿದ್ ಮುಂದುವರಿಸಿದರು. “ನಾನೀಗ ನನ್ನ ಗ್ರಾಮಕ್ಕೆ ಮರಳಲು ಸಾಧ್ಯವಿಲ್ಲ ಏಕೆಂದರೆ ಎಲ್ಲರೂ ನನ್ನ ವೈಫಲ್ಯವನ್ನು ನೋಡಿ ನಗುತ್ತಿದ್ದಾರೆ. ನನ್ನ ಜೊತೆ ಕೆಲಸ ಮಾಡುವವರೂ ಸಹ ‘ಶಾಹಿದ್ ರಂಗ್ವಾಲಾ’ ನಂತಹ ಹೆಸರುಗಳ ಮೂಲಕ ನನ್ನನ್ನು ಹಂಗಿಸುತ್ತಿದ್ದಾರೆ ಇದರಿಂದ ನನಗೆ ತುಂಬಾ ದುಖಃವಾಗಿದೆ” ಎಂದು ಬೇಸರ ಹಂಚಿದ್ದಾರೆ.

ಅನೇಕ ನಿರ್ಮಾಪಕರು ಕೆಲಸಕ್ಕೆ ಬದಲಾಗಿ ತಮ್ಮ ಮನೆಗಳಲ್ಲಿ ಚಿತ್ರಿಸಲು ಬಳಸಿಕೊಂಡಿದ್ದಾರೆ. ಇಂದು ಮನರಂಜನಾ ಮಾಧ್ಯಮದಲ್ಲಿ ಯಾರೊಂದಿಗೂ ನಿಜವಾದ ಸಂಬಂಧ ಹೊಂದಲು ಸಾಧ್ಯವಿಲ್ಲ. ನಾನು ಕಳಪೆ ಕಲಾವಿದನಾಗಿದ್ದರಿಂದ ವಿಸಿಲ್ ನಿರ್ಮಾಪಕರು ಚಿತ್ರದ ಕ್ರೆಡಿಟ್‍ಗಳಲ್ಲಿ ನನ್ನ ಹೆಸರನ್ನು ಸೇರಿಸಿಲ್ಲ. ಆದರೆ ಇಡೀ ಸ್ಕ್ರಿಪ್ಟ್ ನ್ನು ನಾನು ಬರೆದಿದ್ದೇನೆ” ಎಂದು ಅವರು ನೋವು ಹಂಚಿಕೊಂಡರು.

ಈಗ ದಿನವೂ ರಾತ್ರಿ ನಾನು ದುಖಿಃಸುತ್ತಿದ್ದೇನೆ. ನನ್ನ ಸಂಪಾದನೆ ಈಗ ಕೇವಲ 20 ಸಾವಿರ ರೂ.. ಇದರಲ್ಲಿಯೂ ಸ್ವಲ್ಪ ಹಣವನ್ನು ನಾನು ಉಳಿಸಲು ಪ್ರಯತ್ನಿಸುತಿದ್ದೇನೆ. ಈ ಹಣದಲ್ಲಿ ನನ್ನ ಹಾಡುಗಳನ್ನು ಬಿಡುಗಡೆ ಗೊಳಿಸುವದು ನನ್ನ ಉದ್ದೇಶ. ನಾನು ಕೆಲವು ಸಂಗೀತಗಾರರನ್ನು ಭೇಟಿಯಾಗಿದ್ದೇನೆ ಅವರು ಟ್ರಾಕ್ ಬಿಡುಗಡೆಗೊಳಿಸಲು 10 ಸಾವಿರ ರೂ. ಕೇಳುತ್ತಿದ್ದಾರೆ. ಇನ್ನು ಹೆಚ್ಚು ಹಣ ಗಳಿಸುವುದು ನನ್ನ ಉದ್ದೇಶ ಎಂದು ತಿಳಿಸಿದರು.

ಪೈಟಿಂಗ್ ಜೊತೆಗೆ ಶಾಹಿದ್ ಕೆಲವು ಖಾಸಗಿ ಕಾರ್ಯಕ್ರಮಗಳನ್ನು ಕೂಡ ನಿರ್ವಹಿಸುತ್ತಿದ್ದಾರೆ. “ನಾನು ದಿನಕ್ಕೆ ಒಂದು ಬಾರಿ ಮಾತ್ರ ತಿನ್ನುತ್ತೇನೆ. ಹೆಚ್ಚು ಹಣ ನೀಡುವ ಯಾವುದೇ ಕೆಲಸವನ್ನು ನಾನೀಗ ಮಾಡುತ್ತಿಲ್ಲ. ನನ್ನ ರಾತ್ರಿಗಳನ್ನು ನಾನು ರಸ್ತೆಗಳಲ್ಲಿ ಕಳೆಯುತ್ತಿದ್ದೇನೆ. ಈ ದಿನಗಳು ನನಗೆ ತುಂಬಾ ಕಠಿಣವಾಗಿವೆ ಆದರೆ ಲಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಇಂತಹ ದಿನಗಳನ್ನು ಅನೇಕರು ಎದುರಿಸಿದ್ದಾರೆ ಎಂದು ನನಗೆ ಗೊತ್ತು” ಎಂದು ಹೇಳಿದರು.

 

TAGGED:actorluckPainterpakistanPublic TVShaheed Nasibಅದೃಷ್ಟನಟಪಬ್ಲಿಕ್ ಟಿವಿಪಾಕಿಸ್ತಾನಪೇಂಟರ್ಶಾಹೀದ್ ನಸೀಬ್
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Bengaluru Car Seize
Bengaluru City

ಬೆಂಗ್ಳೂರಿನಲ್ಲಿ ಮನಸೋ ಇಚ್ಛೆ ಮಾರ್ಪಡಿಸಿದ ಐಷಾರಾಮಿ ಕಾರು ಸೀಜ್‌

Public TV
By Public TV
12 minutes ago
USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
16 minutes ago
01 7
Big Bulletin

ಬಿಗ್‌ ಬುಲೆಟಿನ್‌ 13 February 2026 ಭಾಗ-1

Public TV
By Public TV
31 minutes ago
02 8
Big Bulletin

ಬಿಗ್‌ ಬುಲೆಟಿನ್‌ 13 February 2026 ಭಾಗ-2

Public TV
By Public TV
32 minutes ago
03 7
Big Bulletin

ಬಿಗ್‌ ಬುಲೆಟಿನ್‌ 13 February 2026 ಭಾಗ-3

Public TV
By Public TV
33 minutes ago
Siddaramaiah 15
Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?