Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ಧರ್ಮದ ಜೊತೆ ಕ್ರಿಶ್ಚಿಯನ್ ಸೇರ್ಪಡೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಆಗಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಂದೂ ಧರ್ಮದ ಜೊತೆ ಕ್ರಿಶ್ಚಿಯನ್ ಸೇರ್ಪಡೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಆಗಿದೆ: ಸಿದ್ದರಾಮಯ್ಯ

Districts

ಹಿಂದೂ ಧರ್ಮದ ಜೊತೆ ಕ್ರಿಶ್ಚಿಯನ್ ಸೇರ್ಪಡೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಆಗಿದೆ: ಸಿದ್ದರಾಮಯ್ಯ

Public TV
Last updated: September 20, 2025 6:59 pm
Public TV
Share
2 Min Read
Siddaramaiah 11
SHARE

– ಅನಗತ್ಯ ಇರುವುದನ್ನು ಗಣತಿಯಿಂದ ತಗೆದು ಹಾಕುತ್ತೇವೆ ಎಂದ ಸಿಎಂ

ಗದಗ: ಹಿಂದೂ (Hindu) ಧರ್ಮದ ಜೊತೆ ಕ್ರಿಶ್ಚಿಯನ್ ಸೇರ್ಪಡೆ ಬಗ್ಗೆ ಸಚಿವ ಸಂಪುಟದಲ್ಲಿ (Cabinet Meet) ಚರ್ಚೆ ಆಗಿದೆ. ಅನಗತ್ಯ ಇರುವುದನ್ನು ಗಣತಿಯಿಂದ (Caste Census) ತಗೆದು ಹಾಕುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣತಿಗೆ 1,45,000 ಶಿಕ್ಷಕರನ್ನು ನೇಮಿಸಲಾಗಿದೆ. 15 ದಿನಗಳ ಕಾಲ ಮನೆ ಮನೆಗೂ ಹೋಗಿ ಸಮೀಕ್ಷೆ ಮಾಡುತ್ತಾರೆ. ಇದು ಜಾತಿ ಗಣತಿ, ಸಮೀಕ್ಷೆ ಅಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಿಕ್ಷೆ ಮಾಡುತ್ತಾರೆ. ಅವಕಾಶದಿಂದ ವಂಚಿತರಾದವರಿಗೆ ಮೊದಲ ಆದ್ಯತೆಗೆ ಸಮೀಕ್ಷೆ ಮಾಡಲಾಗುತ್ತಿದೆ ಎಂದರು. ಸಮೀಕ್ಷೆ ಮೂಲಕ ಸಮಾಜ ಒಡೆಯುವ ಷಡ್ಯಂತರ ನಡೆಯುತ್ತಿದೆ ಎಂಬ ವಚನಾನಂದ ಶ್ರೀ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಂದೆ ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತಿದೆ, ಅಲ್ಲಿ ಷಡ್ಯಂತ್ರ ಇದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ

ಸಮೀಕ್ಷೆಗೆ ಕೆಲವು ಸಚಿವರು, ಶಾಸಕರು ವಿರೋಧ ಕುರಿತು ಮಾತನಾಡಿ, ಸಮಿಕ್ಷೆಗೆ ಸಚಿವರು, ಶಾಸಕರು ಯಾರೂ ವಿರೋಧ ಮಾಡಿಲ್ಲ. ಸಮಾಜದಲ್ಲಿ ಸಮಾನತೆ ತರಬೇಕಿದ್ದರೆ ಅವಕಾಶದಿಂದ ವಂಚಿತರಾದವರಿಗೆ ಅವಕಾಶ ಕೊಡಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿಯಲು ಸಮಿಕ್ಷೆ ಮಾಡಲಾಗುತ್ತಿದೆ. ಹಿಂದುಳಿದ ಆಯೋಗ ಸಮಿಕ್ಷೆ ಮಾಡುತ್ತಿದೆ. ಅದರಲ್ಲಿ ನಾವು ಮಧ್ಯೆ ಪ್ರವೇಶಿಸಲ್ಲ ಎಂದರು. ಇದನ್ನೂ ಓದಿ: ಸಿಎಂ ಆಗೋಕೆ ಹೆಲಿಕಾಪ್ಟರ್ ಖರೀದಿಸಿದ್ದಾರೆ ಅನ್ನೋದು ತಪ್ಪು ಕಲ್ಪನೆ – ಸತೀಶ್ ಜಾರಕಿಹೊಳಿ ಪರ ಬೋಸರಾಜು ಬ್ಯಾಟಿಂಗ್

ಹಿಂದೂ ಜೊತೆ ಕ್ರಿಶ್ಚಿಯನ್ ಪದ ಬಳಕೆ ಬಗ್ಗೆ ಮರು ಪರಿಶೀಲನೆ ಮಾಡಿ ಎಂದು ರಾಜ್ಯಪಾಲರು ಸಿಎಂಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಬಿಜೆಪಿಯವರು ಕಳುಹಿಸಿದ ಲೆಟರ್ ರಾಜ್ಯಪಾಲರು ನನಗೆ ಕಳುಹಿಸಿದ್ದಾರೆ. ಬಿಜೆಪಿ ಅವರ ಲೆಟರ್ ಫಾರ್ವಡ್ ಮಾಡಿದ್ದಾರೆ ಅಷ್ಟೇ. ಬಿಜೆಪಿಯವರು ರಾಜಕಿಯಕ್ಕಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿಗೆ ತಾನು ಬಿಡಿಸಿದ ಚಿತ್ರ ಕೊಟ್ಟು ಭಾವುಕನಾದ ಬಾಲಕ – ವೇದಿಕೆಯಿಂದಲೇ ಸಮಾಧಾನ ಮಾಡಿದ ಮೋದಿ

ಇನ್ನು ಕುರುಬರನ್ನು ಎಸ್ಟಿಗೆ ಸೇರಿಸುವ ವಿಚಾರದ ಕುರಿತು ಮಾತನಾಡಿ, ಬಿಜೆಪಿಯವರಿದ್ದಾಗ ಕುರುಬರನ್ನು ಎಸ್ಟಿಗೆ ಸೇರಿಸಬೇಕೆಂದು ಮಾಡಿದ್ದರು. ಈಶ್ವರಪ್ಪ, ಕಾಗಿನೇಲೆ ಸ್ವಾಮಿಜಿಗಳು ಈ ಬಗ್ಗೆ ಶಿಫಾರಸು ಕೇಂದ್ರಕ್ಕೆ ಕಳುಹಿಸಿದ್ದರು. ಈ ಬಗ್ಗೆ ಅವರೇ ಉತ್ತರಿಸಬೇಕು. ಇನ್ನು ಎಸ್.ಸಿ, ಎಸ್‌ಟಿ ಪಟ್ಟಿಗೆ ಸೇರಿಸುವುದು ಕೇಂದ್ರದ ಕೆಲಸವಾಗಿದೆ. ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಸತ್ಯ ಹೇಳಿದ್ದಾರೆ. 6 ಸಾವಿರ ಮತಗಳನ್ನು ಕೈಬಿಡಲಾಗಿದೆ. ಆಳಂದ ಮತಗಳ್ಳತನ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದರು. ಬೆಳೆ ಹಾನಿ ಬಗ್ಗೆ ಸರ್ವೆ ನಡೆಸಿ ಪರಿಹಾರ ಕೊಡುತ್ತೇವೆ. ಮಳೆ ಈ ಬಾರಿ ಜಾಸ್ತಿ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 60 ದಿನ ಜಾತಿಗಣತಿ ಮುಂದೂಡಿ, 15 ದಿನ ಕಾಲಮಿತಿ ಹೆಚ್ಚಿಸಿ – ಒಕ್ಕಲಿಗ ಸಭೆಯಲ್ಲಿ ನಿರ್ಣಯ

ಇನ್ನು ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಮಾತನಾಡಿ, ಕಳೆದ ವರ್ಷ ಹಾಗೂ ಈ ವರ್ಷ ಸಾಕಷ್ಟು ಮಳೆ ಆಗಿರುವುದರಿಂದ ರಸ್ತೆಗಳು ಕೆಟ್ಟು ಹೋಗಿದೆ. ಈ ಬಗ್ಗೆ ಮೀಟಿಂಗ್ ಮಾಡಿ, ರಸ್ತೆ ದುರಸ್ಥಿ ಮಾಡುತ್ತೇವೆ. ಬಿಜೆಪಿಯವರಿರುವಾಗ ಒಂದು ದಿನ ಗುಂಡಿ ಮುಚ್ಚಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್‌

TAGGED:Caste Censuscongressgadaghindusiddaramaiahಕಾಂಗ್ರೆಸ್ಗದಗಜಾತಿ ಗಣತಿಸಿದ್ದರಾಮಯ್ಯಹಿಂದೂ ಧರ್ಮ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
1 minute ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
23 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
52 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?