ಕೋಲಾರ: ಮಹಾಲಯ ಅಮಾವಾಸ್ಯೆ ಹಿನ್ನೆಲೆ ಕೋಲಾರ (Kolar) ತಾಲೂಕು ಕೋರಗೊಂಡನಹಳ್ಳಿಯಲ್ಲಿರುವ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ (Kashi Vishweshwara Swamy Temple) ನಟ ಧ್ರುವ ಸರ್ಜಾ (Dhruva Sarja) ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪುರಾತನ ಇತಿಹಾಸ ಹೊಂದಿರುವ ಕಾಶಿ ವಿಶ್ವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಮಾಡಿದ್ದು, ಕಾಲಬೈರವನಿಗೆ ವಿಶೇಷ ಅಭಿಷೇಕ ನೆರವೇರಿಸಿದ್ದಾರೆ. ಇದನ್ನೂ ಓದಿ: ನವರಾತ್ರಿಯಿಂದ ಹೊಸ GST ಸ್ಲ್ಯಾಬ್ ಜಾರಿ – ದೇಶವನ್ನುದ್ದೇಶಿಸಿ ಇಂದು ಸಂಜೆ 5ಕ್ಕೆ ಮೋದಿ ಭಾಷಣ
ಧ್ರುವ ಸರ್ಜಾ ವಿಶೇಷ ಪೂಜೆ ಸಲ್ಲಿಕೆ ವೇಳೆ ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ಸಹ ಪೂಜೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಬಂದಿದೆ ಹೊಸ ಟ್ರಾಫಿಕ್ ಟ್ಯಾಕ್ಸ್ – ವರ್ಷಕ್ಕೆ 2.5 ತಿಂಗಳು ಲಾಸ್: ಬೆಂಗಳೂರು ಟೆಕ್ಕಿಯ ಪೋಸ್ಟ್ ವೈರಲ್

