ಶ್ರೀ ವಿಶ್ವಾವಸು ನಾಮ ಸಂವತ್ಸರ
ದಕ್ಷಿಣಾಯನ, ಶರದ್ ಋತು
ಆಶ್ವಯುಜ ಮಾಸ, ಶುಕ್ಲ ಪಕ್ಷ
ವಾರ: ಮಂಗಳವಾರ, ತಿಥಿ: ಅಷ್ಟಮಿ
ನಕ್ಷತ್ರ: ಮೂಲ, ಉಪರಿ ಪೂರ್ವಾಷಾಡ
ರಾಹುಕಾಲ: 3.13 ರಿಂದ 4.43
ಗುಳಿಕಕಾಲ: 12.13 ರಿಂದ 1.43
ಯಮಗಂಡಕಾಲ: 9.13 ರಿಂದ 10.43
ಮೇಷ: ಗುರು ಹಿರಿಯರಲ್ಲಿ ಭಕ್ತಿ, ಭೂ ಲಾಭ, ಸ್ಥಳ ಬದಲಾವಣೆ, ದಾನ ಧರ್ಮ, ಮನಶಾಂತಿ.
ವೃಷಭ: ಅನಾವಶ್ಯಕ ವಿಷಯಗಳ ಚರ್ಚೆ ಬೇಡ, ಕುಟುಂಬದಲ್ಲಿ ನೆಮ್ಮದಿ, ಕಾರ್ಯಕ್ಷೇತ್ರದಲ್ಲಿ ಪ್ರಗತಿ, ಉತ್ತಮ ಲಾಭ.
ಮಿಥುನ: ಎಲ್ಲರಿಂದ ಸಹಾಯ ದೊರೆಯುವುದು, ಶತ್ರು ನಾಶ, ದಾಂಪತ್ಯದಲ್ಲಿ ತೊಂದರೆ, ಕಲಹ.
ಕಟಕ: ಆರೋಗ್ಯದ ಸಮಸ್ಯೆ ಜಾಗೃತೆ, ಕೃಷಿಯಲ್ಲಿ ಲಾಭ, ಆರೋಗ್ಯದಲ್ಲಿ ಬಡ್ತಿ, ಹಣಕಾಸಿನ ವಿಚಾರದಲ್ಲಿ ಕಲಹ.
ಸಿಂಹ: ಕುಟುಂಬ ಸೌಖ್ಯ, ಹೊಸ ಯೋಜನೆಗಳ ಪ್ರಾರಂಭ, ಮನಶಾಂತಿ, ವ್ಯಾಪಾರದಲ್ಲಿ ಲಾಭ, ಯತ್ನ ಕಾರ್ಯಜಯ.
ಕನ್ಯಾ: ಅನ್ಯ ಜನರಲ್ಲಿ ಪ್ರೀತಿ, ಸುಖ ಭೋಜನ, ಆದಾಯ ಉತ್ತಮ, ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ.
ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ, ದಾಯಾದಿ ಕಲಹ, ಕೋಪ ಜಾಸ್ತಿ, ಕಾರ್ಯ ವಿಕಲ್ಪ, ಶೀತ ಸಂಬಂಧ ರೋಗ.
ವೃಶ್ಚಿಕ: ಕ್ರಯ ವಿಕ್ರಯಗಳಿಂದ ಲಾಭ, ಮಾನಸಿಕ ಒತ್ತಡ, ಆಪ್ತರ ಸಲಹೆ, ಶ್ರಮಕ್ಕೆ ತಕ್ಕ ಫಲ, ಮಕ್ಕಳಿಂದ ಶುಭವಾರ್ತೆ.
ಧನಸ್ಸು: ನಿರೀಕ್ಷಿತ ಆದಾಯ, ತಾಳ್ಮೆ ಅಗತ್ಯ, ಮಾತಿನ ಚಕಮಕಿ, ಆಕಸ್ಮಿಕ ಬಂಧುಗಳ ಭೇಟಿ, ಕೆಲಸ ಕಾರ್ಯಗಳಲ್ಲಿ ಜಯ.
ಮಕರ: ಸ್ತ್ರೀಯರಿಗೆ ಶುಭ, ಮನೆಯಲ್ಲಿ ಸಂತಸ, ಗುರು ಹಿರಿಯರ ಆಶೀರ್ವಾದ, ವಿವಿಧ ಮೂಲಗಳಿಂದ ಧನ ಲಾಭ.
ಕುಂಭ: ಸರ್ಕಾರಿ ಕಾರ್ಯಗಳಲ್ಲಿ ಹಿನ್ನಡೆ, ವಾಹನ ಯೋಗ, ರಾಜಕಾರಣಿಗಳಿಗೆ ಗೊಂದಲ, ದ್ರವ್ಯ ಲಾಭ, ಹಿತ ಶತ್ರು ಭಾದೆ.
ಮೀನ: ಇತರರ ಕಷ್ಟಕ್ಕೆ ಸ್ಪಂದಿಸುವಿರಿ, ಸುಖ ಭೋಜನ, ಮನಶಾಂತಿ, ನೀಚ ಜನದಿಂದ ದೂರವಿರಿ.