Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?

Bengaluru City

ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?

Public TV
Last updated: October 6, 2025 12:57 pm
Public TV
Share
2 Min Read
Eshwar Khandre MB Patil
SHARE

ಬೆಂಗಳೂರು: ಕಾಂಗ್ರೆಸ್‌ನ ವೀರಶೈವ, ಲಿಂಗಾಯತ (Veerashaiva, Lingayat) ಸಚಿವರಲ್ಲಿ ಮತ್ತೊಮ್ಮೆ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ಪ್ರತ್ಯೇಕ ಲಿಂಗಾಯತ ಧರ್ಮದ (Separate Lingayat Religion) ಕೂಗಿನ ವಿಚಾರದಲ್ಲಿ ಮೂಡಿರುವ ಅಸಮಾಧಾನ ಮತ್ತೊಮ್ಮೆ ಸಚಿವ ಈಶ್ವರ್ ಖಂಡ್ರೆ ವರ್ಸಸ್ ಎಂ.ಬಿ ಪಾಟೀಲ್ ಫೈಟ್ ಜೋರಾಗುವ ಸಾಧ್ಯತೆಯಿದೆ.

ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು. ವೀರಶೈವರು ಲಿಂಗಾಯತದ ಒಂದು ಭಾಗ ಎಂದು ಎಂಬಿ ಪಾಟೀಲ್‌ (MB Patil) ಹೇಳಿದರೆ ವೀರಶೈವ – ಲಿಂಗಾಯತ ಎರಡೂ ಒಂದೇ ಎಂಬ ವಾದವನ್ನು ಈಶ್ವರ್ ಖಂಡ್ರೆ (Eshwar Khandre) ಪುನರುಚ್ಚರಿಸಿದ್ದಾರೆ.

2017 ರಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ ಇದೇ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿತ್ತು. ಈಗ ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮ ಕೂಗು ಎದ್ದ ಬೆನ್ನಲ್ಲೇ ಮತ್ತೆ ವೀರಶೈವ, ಲಿಂಗಾಯತ ನಾಯಕರ ಮಧ್ಯೆ ಜಟಾಪಟಿ ಜೋರಾಗುವ ಸಾಧ್ಯತೆಯಿದೆ.  ಇದನ್ನೂ ಓದಿ:  ಕೊಪ್ಪಳದ ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್

ಈಶ್ವರ್‌ ಖಂಡ್ರೆ ಹೇಳಿದ್ದೇನು?
ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಅಭಿಪ್ರಾಯ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡು ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಳು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿವೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ.ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾವರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು.ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ದರಾಗಿದ್ದೇವೆ ಎಂದರು. ಇದನ್ನೂ ಓದಿ: ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬಿತ್ತು ಮರ – ಯುವತಿಯ ಮೃತದೇಹ ವಿಕ್ಟೋರಿಯಾಗೆ ರವಾನೆ

ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ್ಯ ಪೂರ್ವದಿಂದ ಹಿಡಿದು 2000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ . ಭೌಗೋಳಿಕವಾಗಿ ನಾವೆಲ್ಲರು ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ದ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ‌ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ‌ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಪ್ರತ್ಯೇಕ ಧರ್ಮದ ವಿಚಾರ ಮತ್ರು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದರೂ ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ‌ಕೂಡಾ ನೀವೆಲ್ಲರೂ ಬಂದು ಏನ್ ಹೇಳುತ್ತಿರೋ ಅದನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆಯೇ ವಿನಾ: ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

TAGGED:congressLingayat ministersLingayat Religionveerashaivaಈಶ್ವರ್ ಖಂಡ್ರೆಎಂಬಿ ಪಾಟೀಲ್ಕಾಂಗ್ರೆಸ್ಲಿಂಗಾಯತವೀರಶೈವ
Share This Article
Facebook Whatsapp Whatsapp Telegram

Cinema news

Century Gowda
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
Cinema Latest Mandya Sandalwood Top Stories
Spandana Somanna
BBK 12 | ಬಿಗ್‌ ಬಾಸ್‌ ಮನೆಯಿಂದ ಸ್ಪಂದನಾ ಔಟ್‌
Cinema Latest Main Post TV Shows
Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories

You Might Also Like

Monkeys
Districts

ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಕೋತಿಗಳ ನಿಗೂಢ ಸಾವು – ವಿಷ ಪ್ರಾಶನ ಶಂಕೆ

Public TV
By Public TV
1 minute ago
Umar Khalid Sharjeel Imam 1
Court

ಐವರಿಗೆ ನೀಡಿ ಉಮರ್‌ ಖಾಲಿದ್‌, ಶಾರ್ಜಿಲ್‌ಗೆ ಸುಪ್ರೀಂ ಜಾಮೀನು ನೀಡದ್ದು ಯಾಕೆ?

Public TV
By Public TV
8 minutes ago
umar khalid sharjeel imam
Court

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ ಜಾಮೀನು ಅರ್ಜಿ ವಜಾ

Public TV
By Public TV
22 minutes ago
HC Balakrishna
Districts

ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಬಾಲಕೃಷ್ಣ ಕ್ಷಮೆಯಾಚನೆ

Public TV
By Public TV
45 minutes ago
Earthquake General Photo
Latest

ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ – ಮನೆಯಿಂದ ಹೊರಗೆ ಓಡಿದ ಜನ

Public TV
By Public TV
1 hour ago
Madhusri
Crime

ಸುಳ್ಯ | ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?