Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ: ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ: ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ

Dakshina Kannada

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ: ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ

Public TV
Last updated: October 17, 2025 8:13 pm
Public TV
Share
2 Min Read
kantara chapter 1
SHARE

ಮಂಗಳೂರು: ಕಾಂತಾರ ಚಿತ್ರದ (Kantara Chapter 1) ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಪೆರಾರ ಶ್ರೀ ಬ್ರಹ್ಮ ದೇವರು ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಹೇಳಿದೆ.

ತುಳುನಾಡಿನಲ್ಲಿ ಕಾಂತಾರ v/s ದೈವರಾಧಕರು ಫೈಟ್ ವಿಚಾರ ಜೋರಾಗುತ್ತಿದ್ದಂತೆ ಈಗ ದೈವದ ನುಡಿ ಕುರಿತು ದೈವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

“ಹುಚ್ಚು ಕಟ್ಟಿದವರನ್ನ ಹುಚ್ಚು ಕಟ್ಟಿಸುತ್ತೇನೆ.. ಹಣವನ್ನ ಆಸ್ಪತ್ರೆಗೆ ಸುರಿಸುತ್ತೇನೆ” ಎಂದು ದೈವ ನುಡಿದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ನುಡಿ ಜೋರಾಗುತ್ತಿದ್ದಂತೆ ವಾದ ವಿವಾದ ಆರಂಭವಾಗಿತ್ತು. ಕಾಂತಾರ ಸಿನಿಮಾ ಹಾಗೂ ದೈವದ ಅನುಕರಣೆ ಮಾಡಿದವರಿಗೆ ಎಚ್ಚರಿಕೆ ಎಂದು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ದೈವಸ್ಥಾನದ ಆಡಳಿತ ಮಂಡಳಿಯಿಂದಲೇ ಸ್ಪಷ್ಟನೆ ನೀಡಿ ವಿಷಯಕ್ಕೆ ಇತೀಶ್ರೀ ಹಾಡಲು ಮುಂದಾಗಿದೆ.

ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಮಂಗಳೂರು ತಾಲೂಕು ಶ್ರೀ ಬ್ರಹ್ಮ ದೇವರು -ಇಷ್ಟ ದೇವತಾ ಬಲವಾಂಡಿ ಪಿಲಿಚಾಂಡಿ ದೈವಸ್ಥಾನ -ಪಡುಪೆರಾರ ಕ್ಷೇತ್ರದಲ್ಲಿ ನಡೆದ ಬಲವಾಂಡಿ-ಪಿಲಿಚಾಂಡಿ ದೈವಗಳ ಪುದರ್ -ಮೆಚ್ಚಿ ಜಾತ್ರೆ ಸಮಯದ ದೈವಪಾತ್ರಿ ದರ್ಶನ -ದೈವದ ನಡೆ-ನುಡಿಗಳ ಬಗ್ಗೆ ಉಂಟಾದ ಗೊಂದಲ-ಭಿನ್ನಾಭಿಪ್ರಾಯ ವಿಚಾರದಲ್ಲಿ ಆಡಳಿತ ಮಂಡಳಿಯ ಸ್ಪಷ್ಟಿಕರಣ ನೀಡುತ್ತಿದೆ. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಬ್ಲಾಕ್‌ಬಸ್ಟರ್‌ ಹಿಟ್; 2 ವಾರದಲ್ಲಿ 717 ಕೋಟಿ ಕಲೆಕ್ಷನ್‌

 

ಶ್ರೀ ಬ್ರಹ್ಮ ದೇವರು -ಇಷ್ಟ ದೇವತಾ ಬಲವಾಂಡಿ -ಪಿಲಿಚಾಂಡಿ ದೈವಸ್ಥಾನ, ಪಡುಪೆರಾರ-ಕ್ಷೇತ್ರದಲ್ಲಿ ಶತಮಾನದ ಕಾಲದ ಕಟ್ಟು ಕಟ್ಟುಳೆಯಂತೆ, ಗುತ್ತು ಬರ್ಕೆ ಮಹನೀಯರು ಹಾಗೂ ಗ್ರಾಮಸ್ಥರು, ಸಾರ್ವಜನಿಕರ ಕೂಡವಿಕೆಯಿಂದ ನಡೆಸಲ್ಪಡುವ ಪುರ್-ಮೆಚ್ಚಿ ಜಾತ್ರೆಯು ಇತ್ತೀಚಿಗೆ ಕ್ಷೇತ್ರದಲ್ಲಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ದೈವದ ಪಾತ್ರಿ-ದೈವವು ನೀಡಿದ ಅಭಯ -ನಡೆ-ನುಡಿಗಳ ವಿಚಾರದಲ್ಲಿ ಗೊಂದಲ ಭಿನ್ನಾಭಿಪ್ರಾಯ ಏರ್ಪಟ್ಟಿರುವುದು ಕ್ಷೇತ್ರದ ಆಡಳಿತ ಮಂಡಳಿಯ ಗಮನಕ್ಕೆ ಬಂದಿರುತ್ತದೆ.  ಇದನ್ನೂ ಓದಿ:  100 ಕೋಟಿ ನಾಯಿ ಲಾಂಚ್ ಮಾಡ್ತೀನಿ- ಸವಾಲೆಸೆದ ಬಿಗ್‌ಬಾಸ್ ಸ್ಪರ್ಧಿ ಸತೀಶ್

ಕ್ಷೇತ್ರದ ಬಲವಾಂಡಿ -ಪಿಲಿಚಾಂಡಿ ದೈವದ ನರ್ತನದ ಬಳಿಕ ನಡೆಯುವ ನಡೆ-ನುಡಗಳ ಸಂದರ್ಭದಲ್ಲಿ ಕೆಲವೊಂದು ಯುವಕರುಗಳು ದೈವ-ದೇವರ, ಆಚಾರ-ವಿಚಾರದಲ್ಲಿ ಆಗುತ್ತಿರುವ ಅಪಪ್ರಚಾರ ವಿಚಾರದಲ್ಲಿ ದೈವದ ಸಮಕ್ಷಮ ನಿವೇದನೆ ಮಾಡಿ ಕೊಂಡಿರುತ್ತಾರೆ. ಈ ಬಗ್ಗೆ ದೈವವು ಸೂಕ್ತ ಅಭಯವನ್ನು ನೀಡಿರುತ್ತದೆ ವಿನಾ: ಯಾವುದೇ ಚಲನಚಿತ್ರ, ಅದರಲೂ ಮುಖ್ಯವಾಗಿ ಪ್ರಕೃತ ಪ್ರಚಾರದಲ್ಲಿರುವ ಕಾಂತರ-1 ಬಗ್ಗೆ ಯಾವುದೇ ಅಭಯ ನುಡಿಯನ್ನು ದೈವವು ನೀಡಿರುವುದಿಲ್ಲ. ಆದರೆ ದೈವವು ನಿವೇದನೆಗೆ ಸಂಬಂಧಿಸಿ ನೀಡಿದ ಅಭಯ-ನುಡಿಯನ್ನು ನಿವೇದಿಸಿಕೊಂಡ ಯುವಕರು ಮಾಧ್ಯಮಗಳಿಗೆ ಬಿಡುಗಡೆ ಮಾಡಿ, ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ಮಾಡಿರುವುದಕ್ಕೆ ಶ್ರೀಕ್ಷೇತ್ರದ ಭಕ್ತರು ಗ್ರಾಮಸ್ಥರು, ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿರುವುದರಿಂದ ಈ ಸ್ಪಷ್ಟಿಕರಣವನ್ನು ಆಡಳಿತ ಮಂಡಳಿ ನೀಡುತ್ತಿದೆ.

ಮೇಲಿನಂತೆ ಶ್ರೀ ಕ್ಷೇತ್ರ ಪೆರಾರದದಲ್ಲಿ ನಡೆದ ಜಾತ್ರ ಸಂದರ್ಭದಲ್ಲಿನ ದೈವ ನಡೆ-ನುಡಿಯಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಗಳು /ಚಲನಚಿತ್ರದ ಬಗ್ಗೆ ಯಾವುದೇ ಅಭಯ-ನುಡಿ ನೀಡುವ ಸಂದರ್ಭ ಬಂದಿರುವ ಕಾರಣ, ಪ್ರಕೃತ ಈ ವಿಚಾರದಲ್ಲಿನ ಗೊಂದಲ-ಭಿನ್ನಾಭಿಪ್ರಾಯಗಳಿಗೆ ಅಲ್ಲದೇ ಈ ಗೊಂದಲ ಶ್ರೀ ಕ್ಷೇತ್ರದ ದೈವ-ದೇವರು-ಆಡಳಿತ ಮಂಡಳಿಯು ಹೊಣೆಗಾರರಲ್ಲವೆಂದು ಈ ಮೂಲಕ ಸ್ಪಷ್ಟಪಡಿಸಲಾಗುತ್ತಿದೆ.

TAGGED:cinemaKantarasandalwoodಕರ್ನಾಟಕಕಾಂತಾರಪಿಲಿಚಂಡಿಸಿನಿಮಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
2 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
18 minutes ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
18 minutes ago
Saisudharsan
Cricket

IPL 2026: ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್ಸ್‌ ಲಿಸ್ಟ್‌ – ಶಾನ್‌ ಮಾರ್ಷ್‌ನಿಂದ ಸಾಯಿ ಸುದರ್ಶನ್‌ ವರೆಗೆ

Public TV
By Public TV
21 minutes ago
RCB Virat Kohli 2
Cricket

IPL Records | ಶ್ರೀಮಂತ ಕ್ರಿಕೆಟ್‌ ಟೂರ್ನಿಯಲ್ಲಿ ಇಂದಿಗೂ ಕೊಹ್ಲಿಯೇ ಕಿಂಗ್‌

Public TV
By Public TV
27 minutes ago
IPL RCB
Cricket

IPL 2026 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?