Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನ ವರ್ಗಾಯಿಸಿ – ಸಿಎಂಗೆ ಬಸವರಾಜ ರಾಯರೆಡ್ಡಿ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನ ವರ್ಗಾಯಿಸಿ – ಸಿಎಂಗೆ ಬಸವರಾಜ ರಾಯರೆಡ್ಡಿ ಪತ್ರ

Bellary

ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನ ವರ್ಗಾಯಿಸಿ – ಸಿಎಂಗೆ ಬಸವರಾಜ ರಾಯರೆಡ್ಡಿ ಪತ್ರ

Public TV
Last updated: October 20, 2025 2:49 pm
Public TV
Share
3 Min Read
Basavaraj rayreddy Siddaramaiah
SHARE

ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಹೆಚ್ಚುತ್ತಿದ್ದು, ಭ್ರಷ್ಟ್ರಾಚಾರಕ್ಕೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಲಂಚಗುಳಿತನ ಹಾಗೂ ಅನೇಕ ವರ್ಷದಿಂದ ಇಲ್ಲೇ ಬೀಡುಬಿಟ್ಟ ಅಧಿಕಾರಿಗಳನ್ನು ವರ್ಗಾಯಿಸಿ ಕ್ರಮಕೈಗೊಳ್ಳಲು ಬಸವರಾಜ ರಾಯರೆಡ್ಡಿ (Basavaraj Rayareddy) ಅವರು ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದಾರೆ.

ತುಂಗಭದ್ರಾ ನದಿ, ಹಿರೇಹಳ್ಳದಲ್ಲಿ ಮರಳು ಅಕ್ರಮ ಅವ್ಯಾಹತವಾಗಿದೆ. ನಿಯಂತ್ರಣ ಅಸಾಧ್ಯ ಎಂಬಂತಾಗಿದೆ. ಹಿರೇಹಳ್ಳದಲ್ಲಿನ ಅಕ್ರಮ ಕುರಿತು ಮಾಧ್ಯಮಗಳಲ್ಲಿ ವರದಿ ಆಗುತ್ತಲೇ ಎಚ್ಚೆತ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಬೂದಗುಂಪಾ, ಕೆರೆಹಳ್ಳಿ, ಬಂಡಿ ಹರ್ಲಾಪುರ ಭಾಗದಲ್ಲಿ ಅಕ್ರಮ ಗ್ರಾನೈಟ್ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ದಾಖಲಾದ ದೂರು ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹೆಚ್ಚುವರಿ ನಿರ್ದೇಶಕ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿ, ವರದಿ ಸಲ್ಲಿಸಿದೆ.ಇದನ್ನೂ ಓದಿ: ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

ಇನ್ನೂ ಕುಕನೂರು ತಾಲೂಕಿನ ತಳಕಲ್ ಗ್ರಾಮದ 9.4 ಎಕರೆ ಬೆಣ್ಣಿಕೆರೆಯಲ್ಲಿ ಹೂಳು ತೆರವು ಮಾಡಲಾಗಿದೆ. ಇದರಲ್ಲಿ ಮೊದಲು ಹೂಳು ಮಾರಾಟ ಮಾಡಿ, ರಾಜಧನ ಪಾವತಿಗೆ ಸೂಚಿಸಲಾಗಿದೆ. ಬಳಿಕ ಆದೇಶ ಮಾರ್ಪಡಿಸಿ ಹೂಳನ್ನು ಮಾರಾಟ ಮಾಡದಂತೆ ಆದೇಶಿಸಲಾಗಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ತನಿಖೆ ವೇಳೆ ದೃಢಪಟ್ಟಿದೆ. ಈ ಸಂಬಂಧ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಕೆಯಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ.

ಹಲವು ವರ್ಷದಿಂದ ಬೀಡು ಬಿಟ್ಟ ಅಧಿಕಾರಿಗಳು:
ಕೊಪ್ಪಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಹಲವು ವರ್ಷಗಳಿಂದ ಬೀಡು ಬಿಟ್ಟಿದ್ದಾರೆ. ಕಿರಿಯ ಅಭಿಯಂತರ ನವೀನ್ ಕುಮಾರ್ (12 ವರ್ಷ), ಅಧೀಕ್ಷಕ ಮಲ್ಲಿಕಾರ್ಜುನ (9 ವರ್ಷ), ಪ್ರಥಮ ದರ್ಜೆ ಸಹಾಯಕ ಹರೀಶ ಬಿ.ಜಿ. (18 ವರ್ಷ), ಪ್ರಥಮ ದರ್ಜೆ ಸಹಾಯಕಿ ತ್ರಿವೇಣಿ ಬಸವರಾಜ (9 ವರ್ಷ), ದ್ವಿತಿಯ ದರ್ಜೆ ಸಹಾಯಕಿ ಸುಕನ್ಯಾ ಹೊಸಮನಿ (5 ವರ್ಷ), ಭೂ ವಿಜ್ಞಾನಿಗಳಾದ ಸನಿತ್ ಸಿ. (3 ವರ್ಷ), ನಾಗರಾಜ ಈ. (2 ವರ್ಷ), ಕಿರಿಯ ಅಭಿಯಂತರರಾದ ಸಂಪ್ರಿತಾ ಹಿರೇಮಠ 3 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಎಲ್ಲರೂ ಭ್ರಷ್ಟಾಚಾರಕ್ಕೆ ಸಹಕಾರ ನೀಡುತ್ತಿದ್ದಾರೆಂದು ದೂರುಗಳು ಸಲ್ಲಿಕೆಯಾಗಿವೆ. ಇನ್ನು ಕಳೆದ ಐದು ತಿಂಗಳ ಹಿಂದೆ ಹಿರಿಯ ಭೂವಿಜ್ಞಾನಿಯಾಗಿ ಬಂದಿರುವ ಪುಷ್ಪಲತಾ ಕವಲೂರು ಅವರು ನಿಯಮಾವಳಿ ಪಾಲಿಸಿದ ಕಾರಣ ಕ್ರಮಕ್ಕೆ ಪತ್ರ ಬರೆಯಲಾಗಿದೆ.

ಕಾರ್ಯಪಡೆ ರಚನೆಗೆ ಆಗ್ರಹ:
ಗಣಿಗಾರಿಕೆ ಅಕ್ರಮ ಕುರಿತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸಿಎಂಗೆ ಪತ್ರ ಬರೆದಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ 85 ಕಿ.ಮೀ. ತುಂಗಭದ್ರಾ ನದಿ ಹರಿಯುತ್ತಿದ್ದು, ಅಪಾರ ಮರಳು ಗಣಿ ಇದೆ. ನಿತ್ಯ 100&150 ಟ್ರಿಪ್ ಮರಳು, ಜಲ್ಲಿ ನೆರೆ ಜಿಲ್ಲೆಗಳಿಗೆ ಅನಧಿಕೃತವಾಗಿ ಸಾಗುತ್ತಿವೆ. ಇದರಿಂದ ಸರ್ಕಾರಕ್ಕೆ ಅಪಾರ ರಾಜಧನ ನಷ್ಟವಾಗುತ್ತಿದೆ. ಇಲಾಖೆ ಅಧಿಕಾರಿಗಳು ಶಾಮೀಲಾಗಿ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದೂರು ಸಲ್ಲಿಕೆಯಾಗಿವೆ. 200ಕ್ಕೂ ಹೆಚ್ಚು ಜನ ಮರಳು ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳಬೇಕು. ಕಾನೂನು ಅರಿವು ಇಲ್ಲದೇ ಕೆಳ ಹಂತದ ಅಧಿಕಾರಿಗಳ ಮಾತಿನಂತೆ ಅಕ್ರಮ ದಂಧೆಗೆ ಸಹಕರಿಸುತ್ತಿರುವ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಸೇರಿ ಇತರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: 7 ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು – ಹೆಚ್ಚು ಮಾತ್ರೆ ಸೇವಿಸಿದ್ದರಿಂದ ಮೃತಪಟ್ಟಿರೋ ಶಂಕೆ

TAGGED:BallaryKoppalಕೊಪ್ಪಳಗಣಿಗಾರಿಕೆ ಅಕ್ರಮಬಸವರಾಜ ರಾಯರೆಡ್ಡಿಬಳ್ಳಾರಿ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
6 minutes ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
42 minutes ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
1 hour ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
2 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
3 hours ago
male mahadeshwara temple
Chamarajanagar

ಮಹಾಶಿವರಾತ್ರಿ ಜಾತ್ರೆ: ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯ ಮೂಲಕ ಭಕ್ತರ ದಂಡು – ಪಾದಯಾತ್ರಿಗಳಿಗೆ ರೂಲ್ಸ್ ಜಾರಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?