Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್ ರಿಜಿಸ್ಟರ್ ಆಗಿದ್ರೆ ದಾಖಲೆ ತಂದು ಮುಖದ ಮೇಲೆ ಬಿಸಾಕಲಿ: ಪ್ರಿಯಾಂಕ್ ಖರ್ಗೆ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್‌ಎಸ್‌ಎಸ್ ರಿಜಿಸ್ಟರ್ ಆಗಿದ್ರೆ ದಾಖಲೆ ತಂದು ಮುಖದ ಮೇಲೆ ಬಿಸಾಕಲಿ: ಪ್ರಿಯಾಂಕ್ ಖರ್ಗೆ ಟಾಂಗ್

Bengaluru City

ಆರ್‌ಎಸ್‌ಎಸ್ ರಿಜಿಸ್ಟರ್ ಆಗಿದ್ರೆ ದಾಖಲೆ ತಂದು ಮುಖದ ಮೇಲೆ ಬಿಸಾಕಲಿ: ಪ್ರಿಯಾಂಕ್ ಖರ್ಗೆ ಟಾಂಗ್

Public TV
Last updated: October 26, 2025 9:59 pm
Public TV
Share
3 Min Read
Priyank Kharge
SHARE

ಬೆಂಗಳೂರು: ಆರ್‌ಎಸ್‌ಎಸ್ (RSS) ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ಆಗಿದ್ರೆ ದಾಖಲೆ ತಂದು ಮುಖದ ಮೇಲೆ ಬಿಸಾಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟಾಂಗ್ ಕೊಟ್ಟಿದ್ದಾರೆ.

ಬಹಿರಂಗ ಚರ್ಚೆಗೆ ಬನ್ನಿ ಎಂದರೂ ಚರ್ಚೆಗೆ ಬರಲ್ಲ. ಏನಾದ್ರೂ ಕಂಟೆಂಟ್ ಇದ್ರೆ ಬರ್ತಿದ್ರು, ಬರೀ ವೈಯಕ್ತಿಕವಾಗಿ ಮಾತಾಡ್ತಾರೆ. ಆರ್‌ಎಸ್‌ಎಸ್ ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ದಾಖಲೆ ತಂದು ಮುಖದ ಮೇಲೆ ಬಿಸಾಕಲಿ. ಇವರಿಗೆ ಎಲ್ಲಿಂದ ದೇಣಿಗೆ ಸಿಗುತ್ತಿದೆ? ದೇವಸ್ಥಾನದ ಹುಂಡಿ ಲಾಕ್ ಆಗಿರುತ್ತೆ. ಅದನ್ನ ತಗೆಯಬೇಕಾದ್ರೆ ತಹಶಿಲ್ದಾರ್ ಬರಬೇಕು. ಎಲ್ಲವನ್ನೂ ಪಾರದರ್ಶಕವಾಗಿ ತೆಗೆಯುತ್ತಾರೆ. ಆದರೆ, ಆರ್‌ಎಸ್‌ಎಸ್‌ಗೆ ಎಲ್ಲಿಂದ ದೇಣಿಗೆ ಬರ್ತಿದೆ. ದೇಣಿಗೆ ಮೂಲ ಗೊತ್ತಾಗಬೇಕಲ್ವಾ? ರಾಜ್ಯ, ದೇಶ, ವಿದೇಶದಿಂದ ಬರುತ್ತಿದ್ಯಾ? ಇದರ ಮೂಲ ಗೊತ್ತಾಗಬೇಕಲ್ವಾ? ದೇಶದ ದೊಡ್ಡ ಎನ್‌ಜಿಓ ಅಂತ ಮೋದಿ ಹೇಳ್ತಾರಲ್ವಾ? ಅದರ ಲೆಕ್ಕವನ್ನು ಕೊಡಲಿ ಈಗ. ಸರ್ದಾರ್ ವಲ್ಲಭಬಾಯ್ ಪಟೇಲ್‌ರಿಂದ ಹಿಡಿದು, ಇಂದಿರಾಗಾAಧಿ ವರೆಗೆ ನಾವು ದೊಡ್ಡ ಮನಸ್ಸು ಮಾಡಿಕೊಂಡು ಬಂದ್ವಿ ಅದೇ ತಪ್ಪಾಗಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಭಟ್ ಆಗ್ಲಿ, ಅವರಪ್ಪ ಆಗ್ಲಿ ಕಾನೂನು ಒಂದೇ: ಪ್ರಿಯಾಂಕ್ ಖರ್ಗೆ

Government doctor nagaraj participates in RSS procession in Sedam 1

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಮಾಡೇ ಮಾಡ್ತೀವಿ ಎಂಬ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ ಅವರ ಅಪ್ಪ ಆದ್ರೂ ಕಾನೂನು ಒಂದೇ. ಕಲ್ಲಡ್ಕ ಪ್ರಭಾಕರ್ ಭಟ್ ಯಾರು? ಕೋರ್ಟ್‌ಗಿಂತ ಅವರು ದೊಡ್ಡವರಾ? ಕೋರ್ಟ್ ಅನುಮತಿ ಸಿಗದೆ ಪಥಸಂಚಲನ ಮಾಡ್ತಾರಾ? ಮಾಡಲಿ ಆಮೇಲೆ ನೋಡೋಣ. ಅನುಮತಿ ಇಲ್ಲದೆ ಮಾಡಿದ್ರೆ ಸರ್ಕಾರ ಕತ್ತೆ ಕಾಯುತ್ತಾ ಎಂದು ವಾಗ್ದಾಳಿ ನಡೆಸಿದರು.

ಆರ್‌ಎಸ್‌ಎಸ್ ಹೊಗಳೋದು ಬಿಜೆಪಿಯಲ್ಲಿ ಇರುವವರಿಗೆ ಅನಿವಾರ್ಯ. ಬಸವರಾಜ ಬೊಮ್ಮಾಯಿ ಸಾಹೇಬ್ರು ಎಲ್ಲ ಜ್ಞಾನ ಇರುವ ಮನುಷ್ಯ. ಕಾನೂನಿನ ಅರಿವು ಅವರಿಗೆ ತುಂಬಾ ಚೆನ್ನಾಗಿಯೇ ಇದೆ.ಸುಪ್ರಿಂ ಕೋರ್ಟ್ ತನಕ ಬೊಮ್ಮಾಯಿಯವರ ತಂದೆ ಹೋರಾಟ ಮಾಡಿದ್ರು. ಅದೇ ಜಡ್ಜ್‌ಮೆಂಟ್ ನೋಡಿಬಿಟ್ಟರೆ ಬೊಮ್ಮಾಯಿಯವರು ಬಿಜೆಪಿ ಬಿಟ್ಟು ಹೊರಗೆ ಬರುತ್ತಾರೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಕೈ ಪಾಳಯದಲ್ಲಿ ರೀಶಫಲ್ V/S ಪವರ್ ಶೇರ್ ಜಟಾಪಟಿ – ಪುನಾರಚನೆ ಸುಳಿವು ಕೊಟ್ಟ ಸಿಎಂ, ಡಿಕೆಶಿಯಿಂದ ಹೈಕಮಾಂಡ್ ದಾಳ

ಭಾರತೀಯ ಸಂಸ್ಕೃತಿಯ ವಾರಸುದಾರರ ಸಂಸ್ಕೃತಿ ಹೇಗಿದೆ ನೋಡಿ. ಇವರ ಸಂಸ್ಕೃತಿ ಇದು. ಇವರೆಲ್ಲ ನಡೆಯಲಾರದ ನಾಣ್ಯಗಳು. ಇವರನ್ನು ಮುಂದೆ ಬಿಟ್ಟು ನಮ್ಮನ್ನು ಟೀಕೆ ಮಾಡಿಸುತ್ತಾರೆ. ಇವರಿಗೆ ಹೇಳುವುದಕ್ಕೆ ಬೇರೆ ವಿಷಯಗಳಿಲ್ಲ. ಅದಕ್ಕೆ ನಮ್ಮ ಬಣ್ಣ, ನಮ್ಮ ಹೇರ್ ಲಾಸ್ ಇದರ ಬಗ್ಗೆಯೇ ಮಾತಾಡ್ತಾರೆ ಎಂದು ಪ್ರತಾಪ್ ಸಿಂಹಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

ಆರ್‌ಎಸ್‌ಎಸ್ ದೇವರಿಗಿಂತ ದೊಡ್ಡವರಾಗಿಬಿಟ್ಟಿದೆಯಾ? ಆರ್‌ಎಸ್‌ಎಸ್‌ಗೆ ದೇಣಿಗೆ ಕೊಡುವವರು ಯಾರು ಎಂಬ ಮಾಹಿತಿ ಬೇಕು. ಇವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ ಹೊರದೇಶದಿಂದ ಬರುತ್ತಿದೆಯಾ? ಮಾಹಿತಿ ಕೊಡಿ. ಒಂದು ದೇವಸ್ಥಾನದ ಹುಂಡಿ ಹಣಕ್ಕೂ ಲೆಕ್ಕ ಇರುತ್ತದೆ. ಹುಂಡಿಗೆ ಎಷ್ಟು ಹಣ ಬಿದ್ದಿದೆ ಎಂಬುದನ್ನು ಎಣಿಸಿ ಲೆಕ್ಕ ಇಡುತ್ತಾರೆ. ಅದನ್ನು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಳಸುತ್ತಾರೆ. ಹಾಗಾದರೆ ಆರ್‌ಎಸ್‌ಎಸ್ ದೇವಸ್ಥಾನ ದೇವರಿಗಿಂತ ದೊಡ್ಡವರಾಗಿಬಿಟ್ಟರಾ ಎಂದು ಪ್ರಶ್ನಿಸಿದರು.

ನನ್ನ ಮಾತಲ್ಲಿ ಹಿಂದೆ ಒಂದು, ಮುಂದೆ ಒಂದು ಇಲ್ಲ. ನಾನು ಸಾರ್ವಜನಿಕವಾಗಿ ಏನು ಮಾತಾಡುತ್ತೀನೋ ಖಾಸಗಿಯಾಗಿಯೂ ಅದನ್ನೇ ಮಾತಾಡ್ತೀನಿ. ನಾನು ಯಾರ ಮೇಲೂ ಪ್ರಭಾವ ಬೀರುತ್ತಿಲ್ಲ. 11 ಸಂಘಟನೆಗಳು ಚಿತ್ತಾಪುರದಲ್ಲಿ ಕಾರ್ಯಕ್ರಮ ಮಾಡಲು ಅನುಮತಿ ಕೋರಿವೆ. ಅದಕ್ಕೆ ಶಾಂತಿ ಸಭೆ ಅಧಿಕಾರಿಗಳು ಮಾಡ್ತಾರೆ. ಅಧಿಕಾರಿಗಳೇ ತೀರ್ಮಾನ ಮಾಡಿ ಕೋರ್ಟ್‌ಗೆ ಸಲ್ಲಿಕೆ ಮಾಡ್ತಾರೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನೇ ನಾವೂ ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.

TAGGED:bengaluruPriyank Khargerssಆರ್‍ಎಸ್‍ಎಸ್ಪ್ರಿಯಾಂಕ್ ಖರ್ಗೆಬೆಂಗಳೂರು
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Greater Noida B.Tech Student Suicide
Crime

ಮದ್ಯ ಸೇವಿಸಿದ್ದಕ್ಕೆ ಬೈಗುಳ – ಹಾಸ್ಟೆಲ್ ಕಟ್ಟಡದಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
23 minutes ago
Jammu Kashmir
Latest

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Public TV
By Public TV
39 minutes ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ನಗರಸಭೆ ಪೌರಾಯುಕ್ತೆಗೆ ಬೆದರಿಕೆ – ರಾಜೀವ್ ಗೌಡ ನಿವಾಸದ ಮೇಲೆ ಪೊಲೀಸರ ದಾಳಿ

Public TV
By Public TV
52 minutes ago
Indian Man Shoot
Latest

ಅಮೆರಿಕದಲ್ಲಿ ಪತ್ನಿ, ಮೂವರು ಸಂಬಂಧಿಕರನ್ನ ಗುಂಡಿಟ್ಟು ಕೊಂದ ಭಾರತೀಯ ವ್ಯಕ್ತಿ – 12 ಕೇಸ್‌ ದಾಖಲು

Public TV
By Public TV
55 minutes ago
Seemanth kumar Singh Maheshwar Rao
Bengaluru City

77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್

Public TV
By Public TV
1 hour ago
Modi Trump
Latest

ಗುಡ್‌ ನ್ಯೂಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?