Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

Bengaluru City

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

Public TV
Last updated: October 29, 2025 3:49 pm
Public TV
Share
3 Min Read
NS Boseraju 2
SHARE

– ಸ್ವಪಕ್ಷದವರ ವಿರುದ್ಧ ಸಚಿವ ಬೋಸರಾಜು ಕಿಡಿ

ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ (Cabinet Reshuffle) ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೇರೆ ಯಾರು ಈ ಬಗ್ಗೆ ಮಾತಾಡದೇ ಬಾಯಿ ಮುಚ್ಚಿಕೊಂಡು ಸುಮ್ಮನೆ ಇರಬೇಕು ಎಂದು ಸ್ವಪಕ್ಷದವರ ವಿರುದ್ಧವೇ ಸಚಿವ ಬೋಸರಾಜು (NS Boseraju) ಆಕ್ರೋಶ ಹೊರಹಾಕಿದ್ದಾರೆ.

ನಾಯಕತ್ವ ಬದಲಾಣೆ ಮತ್ತು ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಏನೇ ಹೇಳಿದ್ರು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು 25 ವರ್ಷ ಕಾಂಗ್ರೆಸ್‌ನಲ್ಲಿ (Congress) ವಿವಿಧ ಹುದ್ದೆಯಲ್ಲಿ ಕೆಲಸ ಮಾಡಿದ್ದೇನೆ. ಯಾವತ್ತು ನಾನು ಅಧಿಕಾರ ಕೇಳಿಲ್ಲ. ಅಧಿಕಾರ ಬೇಕು ಅಂತ ಬಯೋಡಾಟಾ ರೆಡಿ ಮಾಡಿಲ್ಲ. ಮಂತ್ರಿ ಆಗಬೇಕು ಅಂತ ನಾನು ಶಾಸಕ, ಎಂಎಲ್‌ಸಿ ಆಗಲಿಲ್ಲ. ಫೋನ್ ಮಾಡಿದ್ರು ಬಂದು ಮಂತ್ರಿಯಾದೆ. ಒಂದು ಪಕ್ಷ ಶಿಸ್ತಿನ ರೀತಿ ಇರಬೇಕು. 100 ವರ್ಷದ ಇತಿಹಾಸದ ಪಕ್ಷ. ನಾವು ಮಾತಾಡಿದ ಕೂಡಲೇ ಮಾಧ್ಯಮಗಳು ಕೇಳುತ್ತಾರೆ. ಪರಮೇಶ್ವರ್, ಮುನಿಯಪ್ಪ ಯಾರಿಗೆ ಪ್ರಶ್ನೆ ಕೇಳಿದ್ರು ಒಂದೊಂದು ಹೇಳಿಕೆ ಮಾಧ್ಯಮಗಳಿಗೆ ಹೇಳಿದ್ದಾರೆ. ಸಿಎಂ ಅವರು ಹೈಕಮಾಂಡ್ ಹೇಳಿದಂತೆ ಕೇಳ್ತೀನಿ ಅಂತ ಹೇಳಿದ್ದಾರೆ. ಡಿಸಿಎಂ ಅವರು ಸಿಎಂ ಹೇಳಿದ ಮೇಲೆ ಮುಗೀತು ಅಂದಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಎಲ್ಲರೂ ಬಾಯಿಮುಚ್ಚಿಕೊಂಡು ಇರಬೇಕು ಎಂದು ಸ್ವಪಕ್ಷದವರಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

NS Boseraju 1

ಹೈಕಮಾಂಡ್ ಇದೆ ಎಲ್ಲವನ್ನು ನೋಡಿಕೊಳ್ಳುತ್ತದೆ. ಎಲ್ಲರು ಮಾತಾಡೋದು ಸರಿಯಲ್ಲ. ಶಾಸಕರಾಗಿ ಶಾಸಕರ ಕೆಲಸ, ಮಂತ್ರಿಯಾಗಿ ಮಂತ್ರಿ ಕೆಲಸ ಮಾಡಬೇಕು. ಇಲ್ಲದೆ ಹೋದರೆ ಬಿಜೆಪಿ ತರಹ ಕಾಂಗ್ರೆಸ್ ಕೂಡಾ 4 ಬಾಗಿಲು ಆಗುತ್ತದೆ. ಅಶೋಕ್, ವಿಜಯೇಂದ್ರ, ಜೋಷಿ ಬಣ ಆದ ಹಾಗೆ ಕಾಂಗ್ರೆಸ್‌ನಲ್ಲೂ ಆಗಬೇಕಾ? ಹೈಕಮಾಂಡ್, ಸಿಎಂ, ಡಿಸಿಎಂ ಹೇಳಿದಾಗೆ ಕೇಳಬೇಕು. ಬಾಯಿ ಮುಚ್ಚಿಕೊಂಡು ಸುಮ್ಮನೆ ಇರಬೇಕು. ಜನರು ನಮಗೆ ಅಧಿಕಾರ ಕೊಟ್ಟಿರೋದು ಜನ ಸೇವೆ ಮಾಡಲು. ಹೈಕಮಾಂಡ್ ಎಲ್ಲವನ್ನು ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಸಮಯ ಬಂದಾಗ ಹೇಳುತ್ತಾರೆ. ಹೈಕಮಾಂಡ್ ಈಗಾಗಲೇ ಮಾಡಿ ತೋರಿಸಿದೆ. ಅದೇ ರೀತಿ ಕಾದು ಕಾದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

ಯಾವುದೇ ನಾಯಕರು ಮಾತಾಡೋದು ಸರಿಯಲ್ಲ. ನಾವೆಲ್ಲರು ಬಾಯಿ ಮುಚ್ಚಿಕೊಂಡು ಇರಬೇಕು. ಯಾವುದೇ ಆದರು ಹೈಕಮಾಂಡ್ ಸಮಯ ಬಂದಾಗ ಏನು ಮಾಡಬೇಕೋ ಮಾಡುತ್ತಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮಾಡಲು ಆಗಿಲ್ಲ. ಮೋದಿ, ಅಮಿತ್ ಶಾ ಇದ್ದರು ಮಾಡಲು ಆಗಿಲ್ಲ. ಇಲ್ಲ ವಿಜಯೇಂದ್ರ ಮುಂದುವರೆತ್ತಾರೆ ಅಂತ ಹೇಳೋರು ಇಲ್ಲ. ಯತ್ನಾಳ್, ಈಶ್ವರಪ್ಪ ಒಂದೊಂದು ಮಾತನಾಡುತ್ತಾರೆ. ಅವರು ನಮ್ಮ ಪಕ್ಷದ ಬಗ್ಗೆ ಮಾತಾಡೋದು ಬೇಡ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾರಿಲ್ಲ ಅಂದ್ರೆ ಹೆಣ್ಣು ಕೊಡಲ್ಲ ಅಂತ ಟನಲ್ ರಸ್ತೆ ಮಾಡೋಕೆ ಡಿಕೆಶಿ ಹೊರಟಿದ್ದಾರೆ: ತೇಜಸ್ವಿ ಸೂರ್ಯ ವಾಗ್ದಾಳಿ

ಡಿಕೆಶಿ ಸಿಎಂ ಆದರೆ ಕೆಪಿಸಿಸಿ ಕಚೇರಿ ಬಾಗಿಲು ಹಾಕಬೇಕು ಎಂದ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ವೈಯಕ್ತಿಕ ಅಭಿಪ್ರಾಯ ಹೇಳೋಕೆ ಎಲ್ಲರಿಗೂ ಅವಕಾಶ ಇದೆ. ಮೋದಿ, ಅಮಿತ್ ಶಾ ಬಗ್ಗೆಯೂ ಅವರ ಪಕ್ಷದಲ್ಲಿ ಮಾತಾಡಿದ್ದಾರೆ ತೊರಿಸಲಾ? ಹಾಗೆ ನಮ್ಮಲ್ಲು ಮಾತನಾಡುತ್ತಾರೆ. ಪರಮೇಶ್ವರ್ ಹೇಳಿಕೆ ಕೂಡಾ ಅವರ ಅಭಿಪ್ರಾಯವೇ ಎಂದರು. ಇದನ್ನೂ ಓದಿ: ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

ಹೈಕಮಾಂಡ್ ಹೇಳಿದ್ರೆ ಇವತ್ತೆ ನಾವು ಸಚಿವ ಸ್ಥಾನ ಬಿಟ್ಟು ಕೊಡೋಕೆ ನಾವೆಲ್ಲರು ತಯಾರಿದ್ದೇವೆ. ನಾವು ಯಾರು ವಿಸ್ತರಣೆ ಬಗ್ಗೆ ಮಾತನಾಡುತ್ತಿಲ್ಲ. ಆದ್ರು ಪೇಪರ್, ಚಾನಲ್‌ನಲ್ಲಿ ಬರೋದೆ ಭಯ ಆಗುತ್ತಿದೆ. ನಾವು ಅಭಿವೃದ್ಧಿ ಕೆಲಸ ಮಾಡುತ್ತಿದ್ದರೂ ನಮ್ಮನ್ನ ಹರಾಜು ಹಾಕಿದ್ರೆ ಹೇಗೆ? ಪರಮೇಶ್ವರ್ ಅಭಿಪ್ರಾಯ ಅವರದ್ದು. ನಮ್ಮದು ಹೈಕಮಾಂಡ್ ತೀರ್ಮಾನ ಅಂತಿಮ. ಹೈಕಮಾಂಡ್ ಮಾತು ಕೇಳಿದವರು ಮಾತ್ರ ಈ ಪಕ್ಷದಲ್ಲಿ ಇರಬೇಕು. 2.5 ವರ್ಷ ಆಗಿದೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್‌ಗೆ ಹೇಳ್ತೀನಿ, ಹೈಕಮಾಂಡ್ ಹೇಳಿದಂತೆ ಕೇಳ್ತೀನಿ ಅಂತ ಸಿಎಂ ಹೇಳಿದ್ದಾರೆ ಅದು ಸರಿ ಇದೆ. ಅದು ಬಿಟ್ಟು ಎಲ್ಲರು ಒಂದೊಂದು ಮಾತಾಡೋದು ಸರಿಯಲ್ಲ. ಬಾಯಿಮುಚ್ಚಿಕೊಂಡು ಇರಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್

TAGGED:bengalurucabinet reshufflecongressNS Boserajuಎನ್‌ಎಸ್ ಬೋಸರಾಜುಕಾಂಗ್ರೆಸ್ಬೆಂಗಳೂರುಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
4 minutes ago
Indian American Family Jewellery Robbery
Crime

ಭಾರತೀಯ-ಅಮೆರಿಕನ್ ಕುಟುಂಬದ ಜ್ಯುವೆಲರಿ ಶಾಪ್‌ಗೆ ನುಗ್ಗಿ 16 ಕೋಟಿಯ ಚಿನ್ನಾಭರಣ ದರೋಡೆ

Public TV
By Public TV
12 minutes ago
Muthodi Forest Fire
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ

Public TV
By Public TV
30 minutes ago
Kolar Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಪುರೋಹಿತ ಸಾವು

Public TV
By Public TV
46 minutes ago
LPG tanker overturns in Nelamangala Bengaluru
Bengaluru Rural

ನೆಲಮಂಗಲ ಬಳಿಕ ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿತು ಭಾರೀ ಅನಾಹುತ

Public TV
By Public TV
49 minutes ago
IndiGo Flight
Districts

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?