ಶ್ರೀ ವಿಶ್ವಾವಸು ನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಕೃಷ್ಣ ಪಕ್ಷ,
ದ್ವಿತೀಯ / ತೃತೀಯ,
ಶುಕ್ರವಾರ, ರೋಹಿಣಿ ನಕ್ಷತ್ರ
ರಾಹುಕಾಲ: 10:40 ರಿಂದ 12:07
ಗುಳಿಕಕಾಲ: 07:46 ರಿಂದ 09:13
ಯಮಗಂಡಕಾಲ: 03:01 ರಿಂದ 04:28
ಮೇಷ: ಸ್ತ್ರೀಯರಿಂದ ಅದೃಷ್ಟ, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆಯಲ್ಲಿ ಮನಸ್ತಾಪ.
ವೃಷಭ: ಉದ್ಯೋಗ ದೊರಕಿ ನೆಮ್ಮದಿ ಪ್ರಾಪ್ತಿ, ಪ್ರಯಾಣ ಮಾಡುವ ಸಂದರ್ಭ, ಸಹೋದ್ಯೋಗಿಗಳಿಂದ ನಷ್ಟ.
ಮಿಥುನ: ಸಹೋದರಿಯಿಂದ ಧನಾಗಮನ, ಸಾಲಗಾರರ ಚಿಂತೆ, ಬಂಧು ಬಾಂಧವರಿಂದ ತೊಂದರೆ.
ಕಟಕ: ಸ್ವ ಸಾಮರ್ಥ್ಯದಿಂದ ಹೆಸರು, ಮನೆಯ ವಾತಾವರಣದಲ್ಲಿ ಕಲುಷಿತ, ಅಹಂಭಾವತನ.
ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕ, ದಾಂಪತ್ಯದಲ್ಲಿ ಮನಸ್ತಾಪ, ಉದ್ಯೋಗದ ಶುಭವಾರ್ತೆ.
ಕನ್ಯಾ: ಸಾಲ ಮಾಡುವ ಸಂದರ್ಭ, ಹಣಕಾಸಿನ ವಿಚಾರ, ಕುಟುಂಬ ವಿಚಾರವಾಗಿ ಸಮಸ್ಯೆ, ಅಧಿಕ ನಷ್ಟ.
ತುಲಾ: ಆಕಸ್ಮಿಕವಾಗಿ ಉದ್ಯೋಗ ಬಡ್ತಿ, ವರ್ಗಾವಣೆ, ದಾಂಪತ್ಯ ಕಲಹ, ಬಂಧುಗಳ ವಿರುದ್ಧ ಜಯ.
ವೃಶ್ಚಿಕ: ಮಕ್ಕಳಿಂದ ಮನೆಯಲ್ಲಿ ಕಲಹ, ಉದ್ಯೋಗನಿಮಿತ್ತ ಪ್ರಯಾಣ, ಮಾನಸಿಕವಾಗಿ ನೆಮ್ಮದಿ ಭಂಗ.
ಧನಸ್ಸು: ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಡನೆ ಜಗಳ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ.
ಮಕರ: ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಆತ್ಮವಿಶ್ವಾಸ ಅಧಿಕ, ಹೆಣ್ಣು ಮಕ್ಕಳಿಂದ ಸಹಾಯ.
ಕುಂಭ: ಸ್ನೇಹಿತರು ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸಾಲದ ಸಹಾಯ ಲಭಿಸುವುದು.
ಮೀನ: ಸಾಲ ಮರುಪಾವತಿ, ಶತ್ರುಗಳು ಅಧಿಕ ಮತ್ತು ನಷ್ಟ, ಮಕ್ಕಳಿಂದ ನಿದ್ರಾಭಂಗ.

