Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವ್ಯಗೋಸ್ಕರ ನಾಮಿನೇಟ್‌ ಆಗಿ ತ್ಯಾಗಮಯಿ ಎನಿಸಿಕೊಂಡ ಗಿಲ್ಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಾವ್ಯಗೋಸ್ಕರ ನಾಮಿನೇಟ್‌ ಆಗಿ ತ್ಯಾಗಮಯಿ ಎನಿಸಿಕೊಂಡ ಗಿಲ್ಲಿ

Cinema

ಕಾವ್ಯಗೋಸ್ಕರ ನಾಮಿನೇಟ್‌ ಆಗಿ ತ್ಯಾಗಮಯಿ ಎನಿಸಿಕೊಂಡ ಗಿಲ್ಲಿ

Public TV
Last updated: November 7, 2025 11:54 am
Public TV
Share
3 Min Read
gilli and kavya bigg boss kannada
SHARE

– ಗಿಲ್ಲಿಯಿಂದ ಕಾವ್ಯ ಕೈಸೇರಿತು ಮನೆಯ ಪತ್ರ
– ಕಾವ್ಯ ಕ್ಯಾಪ್ಟನ್‌ ಆದ್ರೆ ಆ ಕ್ರೆಡಿಟ್‌ ಗಿಲ್ಲಿಗೆ ಅಂದ್ರು ಫ್ಯಾನ್ಸ್‌

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ರಲ್ಲಿ (Bigg Boss Kannada 12) ಕಾವ್ಯಗೋಸ್ಕರ ಗಿಲ್ಲಿ ದೊಡ್ಡ ತ್ಯಾಗ ಮಾಡಿದ್ದಾರೆ. ತಾನು ಮಾಡಿದ ತ್ಯಾಗದಿಂದ ಗಿಲ್ಲಿ ಮನೆಯಿಂದ ಬಂದ ಪತ್ರವನ್ನು ಕಳೆದುಕೊಂಡರು. ಅಷ್ಟೇ ಅಲ್ಲ, ಬಿಗ್‌ ಬಾಸ್‌ ಮನೆಯಲ್ಲಿ ನಾಮಿನೇಷನ್‌ನಲ್ಲಿ ಮುಂದುವರಿದರು. ಗಿಲ್ಲಿ ಮಾಡಿದ ತ್ಯಾಗ ಕಂಡು ಕಾವ್ಯ ಕರಗಿಹೋದರು.

ಅಷ್ಟಕ್ಕೂ ಏನಾಯ್ತು ಬಿಗ್‌ ಬಾಸ್‌ ಮನೆಯಲ್ಲಿ?
ಈ ವಾರ ಸ್ಪರ್ಧಿಗಳಿಗೆ ಅವರವರ ಮನೆಗಳಿಂದ ಪತ್ರಗಳು ಬಂದಿದ್ದವು. ಸ್ಪರ್ಧಿಗಳು ತಮ್ಮ ಮನೆಯ ಪತ್ರಗಳನ್ನು ಓದಬೇಕಾದರೆ ಬಿಗ್‌ ಬಾಸ್‌ ನೀಡುವ ಟಾಸ್ಕ್‌ ಪೂರ್ಣಗೊಳಿಸಬೇಕು. ಇಬ್ಬಿಬ್ಬರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ಟಾಸ್ಕ್‌ ನೀಡಲಾಯಿತು. ಗೆದ್ದವರು ತಮ್ಮ ಮನೆಯಿಂದ ಬಂದ ಪತ್ರವನ್ನು ಓದಬಹುದು. ಆದರೆ, ಸೋತವರು ಪತ್ರವನ್ನು ಕಳೆದುಕೊಳ್ಳುವರು ಅಂತ ಸೂಚಿಸಲಾಯಿತು. ಇದನ್ನೂ ಓದಿ: ಕಿಚ್ಚ ಸುದೀಪ್‌ಗೆ ವಿಶೇಷ ಗಿಫ್ಟ್‌ ನೀಡಲಿದ್ದಾರೆ ಮಲ್ಲಮ್ಮ

gill and kavya

ಹೀಗೆ ಸ್ಪರ್ಧೆಯಲ್ಲಿ ಕಾವ್ಯ (Kavya) ಮತ್ತು ಗಿಲ್ಲಿಯನ್ನು (Gilli) ಪ್ರತ್ಯೇಕವಾಗಿ ಕರೆಯಲಾಗಿತ್ತು. ಈ ಟಾಸ್ಕ್‌ನಲ್ಲಿ ಟ್ವಿಸ್ಟ್‌ವೊಂದನ್ನು ನೀಡಲಾಗಿತ್ತು. ಕಾವ್ಯ ಎದುರು ಗಿಲ್ಲಿ ಮನೆಯ ಲೆಟರ್‌ ಹಾಗೂ ಗಿಲ್ಲಿ ಎದುರು ಕಾವ್ಯ ಮನೆಯ ಲೆಟರ್‌ ಇಡಲಾಗಿತ್ತು. ಯಾರಾದರು ಒಬ್ಬರು ಮಾತ್ರ ಲೆಟರ್‌ ಅನ್ನು ಹೊರಗೆ ತರಬಹುದಿತ್ತು. ಅಪ್ಪಿತಪ್ಪಿ ಇಬ್ಬರೂ ಲೆಟರ್‌ ತಂದರೆ, ಇಬ್ಬರೂ ಕೂಡ ಲೆಟರ್‌ ಕಳೆದುಕೊಂಡು ನಾಮಿನೇಷನ್‌ನಲ್ಲಿ ಮುಂದುವರಿಯಬೇಕಿತ್ತು. ಈ ಸಂಬಂಧ ಆಲೋಚನೆಗೆ ಎರಡು ನಿಮಿಷ ಕಾಲಾವಕಾಶ ನೀಡಲಾಗಿತ್ತು.

2 ನಿಮಿಷದ ಬಳಿಕ, ‘ಗಿಲ್ಲಿ ನಿಮ್ಮ ನಿರ್ಧಾರ ತಿಳಿಸಿ’ ಅಂತ ಬಿಗ್‌ ಬಾಸ್‌ ಕೇಳಿದರು. ಆಗ ಗಿಲ್ಲಿ ಲೆಟರ್‌ ತೆಗೆದುಕೊಂಡು ಹೊರಗೆ ಬರುವುದಾಗಿ ಸ್ಪಷ್ಟಪಡಿಸಿದರು. ಇತ್ತ ಕಾವ್ಯಗೂ ಇದೇ ಪ್ರಶ್ನೆ ಮುಂದಿಡಲಾಯಿತು. ಆದರೆ, ಕಾವ್ಯ ಲೆಟರ್‌ ಹೊರ ತರುವುದಿಲ್ಲ ಎಂದು ತಿಳಿಸಿದರು. ಅಲ್ಲದೇ, ಗಿಲ್ಲಿ ಲೆಟರ್‌ ತಂದೇ ತರುತ್ತಾನೆಂಬ ಭರವಸೆಯನ್ನು ಕಾವ್ಯ ವ್ಯಕ್ತಪಡಿಸಿದರು. ಒಂದು ವೇಳೆ, ಕಾವ್ಯ ಲೆಟರ್‌ ತಂದರೆ ಹೇಗಪ್ಪ ಎಂಬ ಅಳುಕು ಗಿಲ್ಲಿಯಲ್ಲಿ ಇತ್ತು. ಕೊನೆಗೆ ಗಿಲ್ಲಿ ಮಾತ್ರ ಲೆಟರ್‌ ತಂದರು. ಗಿಲ್ಲಿಯನ್ನು ಕಾವ್ಯ ಎಷ್ಟು ಅರ್ಥ ಮಾಡಿಕೊಂಡಿದ್ದಾರೆಂಬುದು ಅನೇಕರಲ್ಲಿ ಅಚ್ಚರಿ ಮೂಡಿಸಿತು. ಇದನ್ನೂ ಓದಿ: ರಕ್ಷಿತಾ ಶೆಟ್ಟಿಯದ್ದು `ಗಿಮಿಕ್ ಸೆಲ್ಲಿಂಗ್ ಪಾಯಿಂಟ್’ ಎಂದ ಧೃವಂತ್

ಗಿಲ್ಲಿ ತಂದ ಲೆಟರ್‌ ನೋಡಿ ಕಾವ್ಯ ಖುಷಿಪಟ್ಟರು. ತನ್ನ ತ್ಯಾಗದ ಬಗ್ಗೆ ಗಿಲ್ಲಿ ಮನೆಯಲ್ಲಿ ಹೆಮ್ಮೆಯಿಂದ ಮಾತನಾಡಿದರು. ಗಿಲ್ಲಿ ತ್ಯಾಗ ಮೆಚ್ಚಿ ಕಾವ್ಯ ಪ್ರೀತಿಯ ಅಪ್ಪುಗೆ ಕೊಟ್ಟರು. ಕೊನೆಗೆ ಗಿಲ್ಲಿ ನಾಮಿನೇಷನ್‌ನಲ್ಲಿ ಮುಂದವರಿದರು. ಗಿಲ್ಲಿಯ ತ್ಯಾಗದಿಂದ ಗೆದ್ದ ಕಾವ್ಯ ನಾಮಿನೇಷನ್‌ನಿಂದ ಬಚಾವ್‌ ಆಗಿ ಈ ವಾರದ ಕ್ಯಾಪ್ಟನ್‌ ರೇಸ್‌ನಲ್ಲಿದ್ದಾರೆ. ಈ ವಾರ ಒಂದಷ್ಟು ಪ್ರೇಕ್ಷಕರನ್ನು ಕರೆಸಿ ವೋಟ್‌ ಮಾಡಿಸಲಾಗಿದೆ. ಬಹುಮತ ಸಿಕ್ಕವರು ಕ್ಯಾಪ್ಟನ್‌ ಆಗಲಿದ್ದಾರೆ. ಯಾರು ಕ್ಯಾಪ್ಟನ್‌ ಆಗ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.

ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿ-ಕಾವ್ಯ ಜೋಡಿ ಮೋಡಿ ಮಾಡಿದೆ. ಎಲ್ಲೆಡೆ ಇವರಿಬ್ಬರ ಜೋಡಿಯದ್ದೇ ಮಾತು. ಬಿಗ್‌ ಬಾಸ್‌ ಮನೆ ಆಟದಲ್ಲೂ ಈ ಜೋಡಿ ಒಬ್ಬರಿಗೊಬ್ಬರು ಸಾಥ್‌ ಎನ್ನುವಂತೆಯೇ ಇದ್ದಾರೆ. ಎಷ್ಟೋ ಕಡೆ ಕಾವ್ಯಗಾಗಿ ಸ್ಪರ್ಧೆಯಲ್ಲಿ ಗಿಲ್ಲಿ ತ್ಯಾಗ ಮಾಡಿದ್ದಿದೆ. ಗಿಲ್ಲಿಯಿಂದಲೇ ಕಾವ್ಯ ಮನೆಯಲ್ಲಿರೋದು ಅನ್ನೋ ಮಾತುಗಳು ಕೂಡ ಕೇಳಿಬಂದಿವೆ. ಆದರೆ, ಅದ್ಯಾವುದಕ್ಕೂ ಈ ಜೋಡಿ ತಲೆ ಕೆಡಿಸಿಕೊಂಡಿಲ್ಲ. ಒಂದರ್ಥದಲ್ಲಿ ಗಿಲ್ಲಿಯನ್ನು ಕಾವ್ಯ ತುಂಬಾ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆಂಬುದು ‘ಲೆಟರ್‌ ಸ್ಪರ್ಧೆ’ಯಲ್ಲಿ ಗೊತ್ತಾಗಿದೆ. ಆದರೂ, ಗಿಲ್ಲಿ ತಮ್ಮ ಆಟದ ಬಗ್ಗೆಯೂ ಗಮನ ಹರಿಸಬೇಕು ಎಂಬ ಸಲಹೆ ಇತರೆ ಸ್ಪರ್ಧಿಗಳು ಮತ್ತು ಪ್ರೇಕ್ಷಕರಿಂದ ಕೇಳಿಬರುತ್ತಿದೆ.

TAGGED:BBK 12Bigg Boss Kannada Season 12gillikavyaKichcha Sudeepಕಾವ್ಯಕಿಚ್ಚ ಸುದೀಪ್ಗಿಲ್ಲಿಬಿಗ್‌ ಬಾಸ್‌ ಕನ್ನಡ ಸೀಸನ್‌ 12
Share This Article
Facebook Whatsapp Whatsapp Telegram

Cinema news

NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories

You Might Also Like

B.Y Vijayendra
Bengaluru City

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು

Public TV
By Public TV
35 minutes ago
Kerala bus on Hampi tour overturns three students one teacher injured 2
Bellary

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

Public TV
By Public TV
36 minutes ago
2 British Tourists Get Leave India Notice Over Free Palestine Stickers
Latest

ಭಾರತ ಬಿಟ್ಟು ತೊಲಗಿ – ಫ್ರೀ ಪ್ಯಾಲೆಸ್ಟೈನ್ ಸ್ಟಿಕ್ಕರ್‌ ಅಂಟಿಸಿದ ಬ್ರಿಟಿಷ್ ದಂಪತಿಗೆ ನೋಟಿಸ್‌

Public TV
By Public TV
1 hour ago
priest
Chikkamagaluru

ಮದುವೆಗಾಗಿ ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ?

Public TV
By Public TV
1 hour ago
Ghaziabad
Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
By Public TV
2 hours ago
Ration Card
Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?