Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಬ್ಬು ಕದನ | ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ; 11 ಜನರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕಬ್ಬು ಕದನ | ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ; 11 ಜನರ ವಿರುದ್ಧ FIR

Bagalkot

ಕಬ್ಬು ಕದನ | ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ; 11 ಜನರ ವಿರುದ್ಧ FIR

Public TV
Last updated: November 8, 2025 2:27 pm
Public TV
Share
3 Min Read
Belagavi 1
SHARE

– ಪೊಲೀಸರ ಹತ್ಯೆಗೆ ಯತ್ನಿಸಿ ಕಲ್ಲು ತೂರಾಟ ಅಂತ ದೂರಿನಲ್ಲಿ ಉಲ್ಲೇಖ
– ಘಟನೆಯಲ್ಲಿ ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದ ಎಡಿಜಿಪಿ

ಬೆಳಗಾವಿ: ಕಬ್ಬಿನ (Sugarcane) ಬೆಂಬಲ ನಿಗದಿಗಾಗಿ ನಿನ್ನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ಪ್ರತಿಭಟನೆ (Farmers Protest) ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಪೊಲೀಸರತ್ತ ರೈತರು ಕಲ್ಲು ತೂರಿದ್ದರು. ಈ ಸಂಬಂಧ ಇಂದು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR( ದಾಖಲು ಮಾಡಲಾಗಿದೆ.

ಕಲ್ಲು ತೂರಿದ 11 ಮಂದಿ ವಿರುದ್ಧ ಪಿಎಸ್‌ಐ ಆರ್.ವಿ ಪಾಟೀಲ್ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲು ಮಾಡಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರನ್ನ (Belagavi Police) ಕೊಲೆ ಮಾಡುವ ಉದ್ದೇಶದಿಂದ ಕಲ್ಲು ತೂರಾಟ ಮಾಡಿ, ಪೊಲೀಸರನ್ನ ಒದ್ದು ಹಲ್ಲೆ ಮಾಡಿ ತೀವ್ರ ಗಾಯ ಗೊಳಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: 50:50 ಸೂತ್ರಕ್ಕೆ ವಿರೋಧ ಇಲ್ಲ – ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ: ಸಿಎಂ

ಪೊಲೀಸರ ಆರೋಗ್ಯ ವಿಚಾರಿಸಿದ ಎಡಿಜಿಪಿ
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಡಿಜಿಪಿ ಹಿತೇಂದ್ರ ಆರ್ ಪರಿಶೀಲನೆ ನಡೆಸಿದ್ರು. ಯಮಕನಮರಡಿ ಠಾಣೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. 11 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಸಿಟಿವಿ ಪರಿಶೀಲನೆ ನಡೆಸಿ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ರು. ಇದನ್ನೂ ಓದಿ: ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಶಾಕ್‌ – ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

Belagavi 2 1

ಹತ್ತರಗಿ ಟೋಲ್ ಬಳಿ ಕಲ್ಲುತೂರಾಟ
ನಿನ್ನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ರು. ಕೆಎಲ್‌ಇ ಆಸ್ಪತ್ರೆಯಲ್ಲಿ ಗಾಯಾಳು ಸಿಬ್ಬಂದಿ ಚಿಕಿತ್ಸೆ ನೀಡಲಾಗ್ತಿದ್ದು. ಆಸ್ಪತ್ರೆಗೆ ಭೇಟಿ ನೀಡಿದ ಎಡಿಜಿಪಿ ಹಿತೇಂದ್ರ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ರು. ಬಳಿಕ ಪ್ರತಿಕ್ರಿಯಿಸಿದ ಎಡಿಜಿಪಿ. ಕಲ್ಲು ತೂರಾಟದಲ್ಲಿ ನಮ್ಮ 11 ಸಿಬ್ಬಂದಿಗೆ ಗಾಯವಾಗಿದೆ. 4-5 ಸರ್ಕಾರಿ ವಾಹನ, ಇನ್ನಿತರ ವಾಹನ ಸೇರಿ 10ಕ್ಕೂ ಹೆಚ್ಚು ವಾಹನಗಳಿಗೆ ಹಾನಿ ಆಗಿದೆ. ಘಟನಾ ಸ್ಥಳದಲ್ಲಿದ್ದ 40-50 ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದೇವೆ. ಪ್ರತಿಭಟನೆ ವೇಳೆ ದೊಡ್ಡ ಜನಸಮೂಹ ಸೇರಿದ್ದರಿಂದ ಘಟನೆ ನಡೆದಿದೆ. ಈ ಬಗ್ಗೆ ಯಮಕನಮರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ಪರಿಶೀಲಿಸಿ ಕ್ರಮ ಕೈಗೊಳ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಐಸಿಸ್‌ಗೆ ಮುಸ್ಲಿಂ ಯುವಕರನ್ನ ನೇಮಿಸುತ್ತಿದ್ದ ಉಗ್ರನಿಗೆ ಬೆಂಗಳೂರು ಸೆಂಟ್ರಲ್‌ ಜೈಲಲ್ಲಿ ರಾಜಾತಿಥ್ಯ!

50 ರೂ. ಹೆಚ್ಚುವರಿ ನೀಡಲು ಮಾಲೀಕರ ವಿರೋಧ
ಇನ್ನೂ ಪ್ರತಿ ಟನ್ ಕಬ್ಬಿಗೆ 50 ರೂ. ಹೆಚ್ಚುವರಿ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರು ವಿರೋಧ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮಾಲೀಕರು 50 ರೂ. ಕೊಡಬೇಕು. ಸರ್ಕಾರ ಸಹ 50 ರೂ. ಕೊಡಲಿದೆ. ಇದು ಮಾಲೀಕರ ಎದುರೇ ಮಾಡಿರುವ ನಿರ್ಧಾರ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ ಮಾಡಿ ತೀರ್ಮಾನ ಮಾಡ್ತೀವಿ ಎಂದಿದ್ದಾರೆ. ಇನ್ನು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, ಎಲ್ಲರೂ ವಿರೋಧ ಮಾಡಿಲ್ಲ. ಕೆಲ ಮಾಲೀಕರು ವಿರೋಧಿಸಿದ್ದಾರೆ. ಅವರನ್ನೂ ಒಪ್ಪಿಸುವಂತಹ ಕೆಲಸ ಮಾಡ್ತೇವೆ ಎಂದಿದ್ದಾರೆ. ಜೊತೆಗೆ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿ. ಸಿಎಂ ಸ್ಪಷ್ಟವಾಗಿ 3,300 ರೂ ಬೆಂಬಲ ಬೆಲೆ ಘೋಷಿಸಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಇಳುವರಿ ಸ್ವಲ್ಪ ಕಡಿಮೆ ಬರುತ್ತೆ. ಅದಕ್ಕೆ ಸ್ವಲ್ಪ ಗೊಂದಲ ಇದೆ. ಸಕ್ಕರೆ ಸಚಿವರೊಂದಿಗೆ ಚರ್ಚಿಸಿ ನಂತರ ರೈತರಿಗೆ ಸ್ಪಷ್ಟನೆ ನೀಡ್ತೇನೆ ಎಂದಿದ್ದಾರೆ.

ವಿಜಪುರದಲ್ಲಿ ಮುಂದುವರಿದ ಪ್ರತಿಭಟನೆ
ವಿಜಯಪುರದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಸಿಎಂ ಘೋಷಿಸಿರುವ 3,300 ರೂ ಬೆಂಬಲ ಬೆಲೆಗೆ ಜಿಲ್ಲೆಯ ರೈತರು ಒಪ್ಪಿದ್ದಾರೆ. ಆದ್ರೆ ಅಧಿಕೃತ ಆದೇಶ ಪ್ರತಿ ಸಿಗುವವರೆಗೂ ಹೋರಾಟ ಮುಂದುವರೆಸಲು ರೈತರು ನಿರ್ಧರಿಸಿದ್ದು, ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ. ಇಂದು ಸಂಜೆವರೆಗೆ ಅಧಿಕೃತ ಆದೇಶ ತಲುಪಿಸಲು ರೈತರು ಗಡುವು ನೀಡಿದ್ದಾರೆ. ಇಲ್ಲದಿದ್ದರೆ ನಾಳೆಯಿಂದ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಸಿದ್ದಾರೆ.

TAGGED:belagaviFarmers protestStone peltingSugarcaneಕಬ್ಬು ಬೆಳೆಗಾರರುಕಲ್ಲು ತೂರಾಟಬೆಳಗಾವಿರೈತರ ಪ್ರತಿಭಟನೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Yatnal
Latest

ಭಾರತದ ಗಾಳಿ ಸೇವಿಸಿ, ಯಾವುದೋ ದೇಶದ ಅಧ್ಯಕ್ಷ ಸತ್ತರೆ ಇಲ್ಲಿ ಅಳುವುದು ಯಾಕೆ?: ಯತ್ನಾಳ್‌

Public TV
By Public TV
16 minutes ago
US F 15 Jets Shot Down
Latest

ಕುವೈತ್‌ ಎಡವಟ್ಟಿಗೆ ಅಮೆರಿಕದ 3 F-15 ವಿಮಾನ ಪತನ

Public TV
By Public TV
48 minutes ago
Siddaramaiah DK Shivakumar Narendra Modi
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

Public TV
By Public TV
1 hour ago
us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
2 hours ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
2 hours ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?