Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌

Latest

ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌

Public TV
Last updated: November 14, 2025 6:36 pm
Public TV
Share
3 Min Read
HD Kumaraswamy 1
SHARE

– ಬಿಹಾರ ಫಲಿತಾಂಶ ಐತಿಹಾಸಿಕ; ಮೋದಿ ಅವರ ವಿಕಸಿತ ಭಾರತ ಸಂಕಲ್ಪಕ್ಕೆ ಸಂದ ಜಯ ಎಂದ ಕೇಂದ್ರ ಸಚಿವ
– ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಹೆಚ್ಡಿಕೆ

ನವದೆಹಲಿ: ವೋಟ್‌ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಕಟುವಾಗಿ ಟೀಕಿಸಿದ್ದಾರೆ.

ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಸಂಜೆ ಬಿಹಾರ ಫಲಿತಾಂಶದ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಸಚಿವರು, ಕಾಂಗ್ರೆಸ್‌ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡು ಸುಳ್ಳಿನ ಕಥೆಗಳನ್ನೇ ಸೃಷ್ಟಿಸಿ ಅಪಪ್ರಚಾರ ನಡೆಸಿತು. ಬಿಹಾರದ ಪ್ರಭುದ್ಧ ಮತದಾರರು ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿ ಆ ಪಕ್ಷಕ್ಕೆ ಕಪಾಳಮೋಕ್ಷ ಮಾಡಿದ್ದಾರೆಂದು ಹೇಳಿದರು. ಇದನ್ನೂ ಓದಿ: 2020 ರಲ್ಲಿ 1, ಈ ಬಾರಿ 20+ ಕ್ಷೇತ್ರಗಳಲ್ಲಿ ಜಯ – ಯುವ ನಾಯಕ, ಮೋದಿಯ ಹನುಮ ಚಿರಾಗ್‌ ಕಮಾಲ್‌!

ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಪರ ಆಡಳಿತ ಹಾಗೂ 2047ಕ್ಕೆ ವಿಕಸಿತ ಭಾರತ ಸಾಕಾರ ಆಗಬೇಕೆನ್ನುವ ಅವರ ದೃಢ ಸಂಕಲ್ಪಕ್ಕೆ ಬಿಹಾರದ ಜನತೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಇದಕ್ಕಾಗಿ ನಾನು ಅಲ್ಲಿನ ಜನರನ್ನು ಅಭಿನಂದಿಸುತ್ತೇನೆ ಎಂದರು.

rahul gandhi press meet

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಲಿಷ್ಠ ಎನ್‌ಡಿಎ ಮೈತ್ರಿಕೂಟವು ಸ್ವಾತಂತ್ರ್ಯೋತ್ತರ ಭಾರತದಲ್ಲಿಯೇ ಹಿಂದೆಂದೂ ಕಂಡಿರದ ದಾಖಲೆ ವಿಜಯವನ್ನು ಸಾಧಿಸಿದೆ. ಮೋದಿ ಅವರೊಂದಿಗೆ ಮೈತ್ರಿಕೂಟದ ಜಯಕ್ಕಾಗಿ ಅವಿರತವಾಗಿ ದುಡಿಮೆ ಮಾಡಿದ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಚಿರಾಗ್‌ ಪಾಸ್ವಾನ್‌ ಹಾಗೂ ಜಿತಿನ್‌ ಕುಮಾರ್‌ ಮಾಂಜಿ ಅವರನ್ನು ನಾನು ಅಭಿನಂಧಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಕರ್ನಾಟಕದಲ್ಲಿ ಬಿಹಾರದ ಫಲಿತಾಂಶ ಮರುಕಳಿಸಲಿದೆ
ಬಿಹಾರದಲ್ಲಿ ಎನ್‌ಡಿಎ ಪರ ಬಂದಿರುವ ಈ ಐತಿಹಾಸಿಕ ವಿಜಯವೂ ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ ಮೇಲೆಯೂ ಗಾಢ ಪ್ರಭಾವ ಬೀರಲಿದೆ. ಜೆಡಿಎಸ್‌-ಬಿಜೆಪಿ ಮೈತ್ರಿಕೂಟವೂ ಮುಂದಿನ ಚುನಾವಣೆಯಲ್ಲಿ ಉತ್ತಮ ಬಹುಮತದೊಂದಿಗೆ ಸರ್ಕಾರ ಮಾಡುವುದು ಶತಃಸಿದ್ಧ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಉತ್ತಮ ಆಡಳಿತ ಗೆದ್ದಿದೆ, ಅಭಿವೃದ್ಧಿ ಗೆದ್ದಿದೆ, ಸಾಮಾಜಿಕ ನ್ಯಾಯ ಗೆದ್ದಿದೆ – ಪ್ರಧಾನಿ ಮೋದಿ ಹರ್ಷ

ಈಗಾಗಲೇ ರಾಜ್ಯ ಕಾಂಗ್ರೆಸ್‌ ಸರ್ಕಾರ ಆಡಳಿತ ವಿರೋಧಿ ಅಲೆಯಿಂದ ನರಳುತ್ತಿದೆ. ಕಳೆದ ಎರಡೂವರೆ ವರ್ಷದಿಂದ ನಾಯಕತ್ವ ಬದಲಿಸುವುದರಲ್ಲೇ ಕಾಂಗ್ರೆಸ್ ಕಾಲಹರಣ ಮಾಡಿದೆ. ಜನರು ಭ್ರಮನಿರಸಗೊಂಡಿದ್ದು, ಬಹಳ ನಿರೀಕ್ಷೆ ಇಟ್ಟುಕೊಂಡು 136 ಸ್ಥಾನ ಕೊಟ್ಟಿದ್ದಕ್ಕೆ ನಿರಾಶರಾಗಿದ್ದಾರೆ. ರಾಜ್ಯದ ಜನರು ಯಾವಾಗ ಚುನಾವಣೆ ಬರುತ್ತದೋ ಎಂದು ನೋಡುತ್ತಿದ್ದಾರೆ. ಕಾಂಗ್ರೆಸ್ಸಿಗೆ ಪಾಠ ಕಲಿಸಲು ಮಾನಸಿಕವಾಗಿ ಸಿದ್ಧವಾಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಬಲಿಷ್ಠವಾಗಿದೆ. ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಒಂದೇ ವೇದಿಕೆಯಲ್ಲಿ ಹೋಗುತ್ತಿದ್ದೇವೆ. ಬಿಹಾರದಂತೆಯೇ ಕರ್ನಾಟಕದಲ್ಲಿಯೂ ದಾಖಲೆಯ ಫಲಿತಾಂಶ ಪಡೆಯಲು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೆಲಸ ಮಾಡುತ್ತೇವೆ. ಬಿಹಾರದ ದಾಖಲೆಯನ್ನು ಮುರಿಯುವ ರೀತಿಯಲ್ಲಿ ಕೆಲಸ ಮಾಡುತ್ತೇವೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಮತ ಚೋರಿ ಭಜನೆಯನ್ನು ನಿಲ್ಲಿಸಿ ಎಂದು ಬಿಹಾರದ ಜನ ಕಾಂಗ್ರೆಸ್ಸಿಗೆ ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವರು 136 ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದರು. ಅಷ್ಟು ಕರಾರುವಕ್ಕಾಗಿ ಹೇಳಲು ಇವರೇನು ತ್ರಿಕಾಲ ಜ್ಞಾನಿಗಳಾ? ಇವರೇನು ಚುನಾವಣಾ ಆಯೋಗದ ಸಹಾಯ ಪಡೆದು ಗೆದ್ದಿದ್ದರಾ? ಫಲಿತಾಂಶ ಬರುವುದಕ್ಕೆ ಮೊದಲು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದರಲ್ಲಾ, ಅದರ ಅರ್ಥವೇನು? ಇನ್ನಾದರೂ ಕಾಂಗ್ರೆಸ್‌ ನಾಯಕರು ದುರಾಹಂಕಾರ ಮಾತುಗಳನ್ನು ನಿಲ್ಲಿಸುವುದು ಒಳ್ಳೆಯದು ಎಂದು ಕುಮಾರಸ್ವಾಮಿ ಹೇಳಿದರು.

TAGGED:Bihar Resultscongressh d kumaraswamyndaVote Choriಎನ್‍ಡಿಎಕಾಂಗ್ರೆಸ್ಬಿಹಾರ ಫಲಿತಾಂಶವೋಟ್‌ ಚೋರಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
9 minutes ago
Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
16 minutes ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
1 hour ago
US Strikes
Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
By Public TV
1 hour ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
3 hours ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?