Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌

Latest

ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌

Public TV
Last updated: November 14, 2025 6:36 pm
Public TV
Share
3 Min Read
HD Kumaraswamy 1
SHARE

– ಬಿಹಾರ ಫಲಿತಾಂಶ ಐತಿಹಾಸಿಕ; ಮೋದಿ ಅವರ ವಿಕಸಿತ ಭಾರತ ಸಂಕಲ್ಪಕ್ಕೆ ಸಂದ ಜಯ ಎಂದ ಕೇಂದ್ರ ಸಚಿವ
– ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಹೆಚ್ಡಿಕೆ

ನವದೆಹಲಿ: ವೋಟ್‌ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಕಟುವಾಗಿ ಟೀಕಿಸಿದ್ದಾರೆ.

ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಸಂಜೆ ಬಿಹಾರ ಫಲಿತಾಂಶದ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಸಚಿವರು, ಕಾಂಗ್ರೆಸ್‌ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡು ಸುಳ್ಳಿನ ಕಥೆಗಳನ್ನೇ ಸೃಷ್ಟಿಸಿ ಅಪಪ್ರಚಾರ ನಡೆಸಿತು. ಬಿಹಾರದ ಪ್ರಭುದ್ಧ ಮತದಾರರು ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿ ಆ ಪಕ್ಷಕ್ಕೆ ಕಪಾಳಮೋಕ್ಷ ಮಾಡಿದ್ದಾರೆಂದು ಹೇಳಿದರು. ಇದನ್ನೂ ಓದಿ: 2020 ರಲ್ಲಿ 1, ಈ ಬಾರಿ 20+ ಕ್ಷೇತ್ರಗಳಲ್ಲಿ ಜಯ – ಯುವ ನಾಯಕ, ಮೋದಿಯ ಹನುಮ ಚಿರಾಗ್‌ ಕಮಾಲ್‌!

ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಪರ ಆಡಳಿತ ಹಾಗೂ 2047ಕ್ಕೆ ವಿಕಸಿತ ಭಾರತ ಸಾಕಾರ ಆಗಬೇಕೆನ್ನುವ ಅವರ ದೃಢ ಸಂಕಲ್ಪಕ್ಕೆ ಬಿಹಾರದ ಜನತೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಇದಕ್ಕಾಗಿ ನಾನು ಅಲ್ಲಿನ ಜನರನ್ನು ಅಭಿನಂದಿಸುತ್ತೇನೆ ಎಂದರು.

rahul gandhi press meet

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಲಿಷ್ಠ ಎನ್‌ಡಿಎ ಮೈತ್ರಿಕೂಟವು ಸ್ವಾತಂತ್ರ್ಯೋತ್ತರ ಭಾರತದಲ್ಲಿಯೇ ಹಿಂದೆಂದೂ ಕಂಡಿರದ ದಾಖಲೆ ವಿಜಯವನ್ನು ಸಾಧಿಸಿದೆ. ಮೋದಿ ಅವರೊಂದಿಗೆ ಮೈತ್ರಿಕೂಟದ ಜಯಕ್ಕಾಗಿ ಅವಿರತವಾಗಿ ದುಡಿಮೆ ಮಾಡಿದ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಚಿರಾಗ್‌ ಪಾಸ್ವಾನ್‌ ಹಾಗೂ ಜಿತಿನ್‌ ಕುಮಾರ್‌ ಮಾಂಜಿ ಅವರನ್ನು ನಾನು ಅಭಿನಂಧಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಕರ್ನಾಟಕದಲ್ಲಿ ಬಿಹಾರದ ಫಲಿತಾಂಶ ಮರುಕಳಿಸಲಿದೆ
ಬಿಹಾರದಲ್ಲಿ ಎನ್‌ಡಿಎ ಪರ ಬಂದಿರುವ ಈ ಐತಿಹಾಸಿಕ ವಿಜಯವೂ ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ ಮೇಲೆಯೂ ಗಾಢ ಪ್ರಭಾವ ಬೀರಲಿದೆ. ಜೆಡಿಎಸ್‌-ಬಿಜೆಪಿ ಮೈತ್ರಿಕೂಟವೂ ಮುಂದಿನ ಚುನಾವಣೆಯಲ್ಲಿ ಉತ್ತಮ ಬಹುಮತದೊಂದಿಗೆ ಸರ್ಕಾರ ಮಾಡುವುದು ಶತಃಸಿದ್ಧ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಉತ್ತಮ ಆಡಳಿತ ಗೆದ್ದಿದೆ, ಅಭಿವೃದ್ಧಿ ಗೆದ್ದಿದೆ, ಸಾಮಾಜಿಕ ನ್ಯಾಯ ಗೆದ್ದಿದೆ – ಪ್ರಧಾನಿ ಮೋದಿ ಹರ್ಷ

ಈಗಾಗಲೇ ರಾಜ್ಯ ಕಾಂಗ್ರೆಸ್‌ ಸರ್ಕಾರ ಆಡಳಿತ ವಿರೋಧಿ ಅಲೆಯಿಂದ ನರಳುತ್ತಿದೆ. ಕಳೆದ ಎರಡೂವರೆ ವರ್ಷದಿಂದ ನಾಯಕತ್ವ ಬದಲಿಸುವುದರಲ್ಲೇ ಕಾಂಗ್ರೆಸ್ ಕಾಲಹರಣ ಮಾಡಿದೆ. ಜನರು ಭ್ರಮನಿರಸಗೊಂಡಿದ್ದು, ಬಹಳ ನಿರೀಕ್ಷೆ ಇಟ್ಟುಕೊಂಡು 136 ಸ್ಥಾನ ಕೊಟ್ಟಿದ್ದಕ್ಕೆ ನಿರಾಶರಾಗಿದ್ದಾರೆ. ರಾಜ್ಯದ ಜನರು ಯಾವಾಗ ಚುನಾವಣೆ ಬರುತ್ತದೋ ಎಂದು ನೋಡುತ್ತಿದ್ದಾರೆ. ಕಾಂಗ್ರೆಸ್ಸಿಗೆ ಪಾಠ ಕಲಿಸಲು ಮಾನಸಿಕವಾಗಿ ಸಿದ್ಧವಾಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಬಲಿಷ್ಠವಾಗಿದೆ. ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಒಂದೇ ವೇದಿಕೆಯಲ್ಲಿ ಹೋಗುತ್ತಿದ್ದೇವೆ. ಬಿಹಾರದಂತೆಯೇ ಕರ್ನಾಟಕದಲ್ಲಿಯೂ ದಾಖಲೆಯ ಫಲಿತಾಂಶ ಪಡೆಯಲು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೆಲಸ ಮಾಡುತ್ತೇವೆ. ಬಿಹಾರದ ದಾಖಲೆಯನ್ನು ಮುರಿಯುವ ರೀತಿಯಲ್ಲಿ ಕೆಲಸ ಮಾಡುತ್ತೇವೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಮತ ಚೋರಿ ಭಜನೆಯನ್ನು ನಿಲ್ಲಿಸಿ ಎಂದು ಬಿಹಾರದ ಜನ ಕಾಂಗ್ರೆಸ್ಸಿಗೆ ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವರು 136 ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದರು. ಅಷ್ಟು ಕರಾರುವಕ್ಕಾಗಿ ಹೇಳಲು ಇವರೇನು ತ್ರಿಕಾಲ ಜ್ಞಾನಿಗಳಾ? ಇವರೇನು ಚುನಾವಣಾ ಆಯೋಗದ ಸಹಾಯ ಪಡೆದು ಗೆದ್ದಿದ್ದರಾ? ಫಲಿತಾಂಶ ಬರುವುದಕ್ಕೆ ಮೊದಲು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದರಲ್ಲಾ, ಅದರ ಅರ್ಥವೇನು? ಇನ್ನಾದರೂ ಕಾಂಗ್ರೆಸ್‌ ನಾಯಕರು ದುರಾಹಂಕಾರ ಮಾತುಗಳನ್ನು ನಿಲ್ಲಿಸುವುದು ಒಳ್ಳೆಯದು ಎಂದು ಕುಮಾರಸ್ವಾಮಿ ಹೇಳಿದರು.

TAGGED:Bihar Resultscongressh d kumaraswamyndaVote Choriಎನ್‍ಡಿಎಕಾಂಗ್ರೆಸ್ಬಿಹಾರ ಫಲಿತಾಂಶವೋಟ್‌ ಚೋರಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Shivraj Singh Chouhan
Districts

ವಿಬಿಜಿರಾಮ್‌ಜಿ ಪರ ಬ್ಯಾಟ್ ಬೀಸಲು ದೋಸ್ತಿ ತಯಾರಿ – ಶಿವರಾಜ್ ಸಿಂಗ್ ಚೌಹಾಣ್‌ರಿಂದ ಉಪನ್ಯಾಸ

Public TV
By Public TV
23 minutes ago
Eknath Shinde Raj Thackeray
Latest

ಉದ್ದವ್‌ಗೆ ಕೈಕೊಟ್ಟು ಶಿಂಧೆ ಸೇನಾಗೆ ಎಂಎನ್‌ಎಸ್‌ ಬಂಬಲ

Public TV
By Public TV
36 minutes ago
R Ashok 1
Bengaluru City

ಕಾಂಗ್ರೆಸ್ ಸರ್ಕಾರದಿಂದ ವಿಶೇಷ ಅಧಿವೇಶನ ಕರೆದು ಕೇಂದ್ರದ ಯೋಜನೆಗೆ ಅಡ್ಡಗಾಲು: ಆರ್.ಅಶೋಕ್‌

Public TV
By Public TV
60 minutes ago
Governor Thawar Chand Gehlot
Bengaluru City

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌ – ಭಾಷಣ ನಾನು ಓದಲ್ಲ ಎಂದ ಗೆಹ್ಲೋಟ್‌

Public TV
By Public TV
2 hours ago
CRIME
Chikkamagaluru

ಮದುವೆಗೆ ಮುಂಚೆಯೇ ಹೆರಿಗೆ – ಮಗು ಜನಿಸುತ್ತಿದ್ದಂತೆ ಹತ್ಯೆ?

Public TV
By Public TV
3 hours ago
Sriramulu 1 1
Bellary

ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ ಶ್ರೀರಾಮುಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?