Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮಾನವೀಯ ದೃಶ್ಯದ ವಿಡಿಯೋ ಮಾಡಿದ್ದು ಯಾಕೆ? ನೋವಿನ ಕಥೆಯನ್ನು ಮುರಳಿ ನಾಯಕ್ ಹೇಳ್ತಾರೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಮಾನವೀಯ ದೃಶ್ಯದ ವಿಡಿಯೋ ಮಾಡಿದ್ದು ಯಾಕೆ? ನೋವಿನ ಕಥೆಯನ್ನು ಮುರಳಿ ನಾಯಕ್ ಹೇಳ್ತಾರೆ ಓದಿ

Districts

ಅಮಾನವೀಯ ದೃಶ್ಯದ ವಿಡಿಯೋ ಮಾಡಿದ್ದು ಯಾಕೆ? ನೋವಿನ ಕಥೆಯನ್ನು ಮುರಳಿ ನಾಯಕ್ ಹೇಳ್ತಾರೆ ಓದಿ

Public TV
Last updated: June 2, 2017 6:55 pm
Public TV
Share
2 Min Read
meggan hospital shivamogga
SHARE

ಬೆಂಗಳೂರು: ರೋಗಿಗಳನ್ನು ಆಸ್ಪತ್ರೆ ಹೇಗೆ ನಿರ್ಲಕ್ಷ್ಯದಿಂದ ನೋಡುತ್ತದೆ ಎನ್ನುವುದನ್ನು ತಿಳಿಸುವುದಕ್ಕಾಗಿ ಈ ವಿಡಿಯೋವನ್ನು ನಾನು ಸೆರೆ ಹಿಡಿದಿದ್ದೇನೆ ಹೊರತು ಬೇರೆ ಯಾವುದೇ ಉದ್ದೇಶ ಇದರಲ್ಲಿ ಇಲ್ಲ ಎಂದು ಮುರಳಿ ನಾಯಕ್ ಹೇಳಿದ್ದಾರೆ.

ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು ಈ ಘಟನೆ ಹೇಗಾಯ್ತು ಎನ್ನುವುದನ್ನು ವಿವರಿಸಿದ್ದು ಹೀಗೆ

ಮೇ 31 ರಂದು ಮಧ್ಯಾಹ್ನ ನಾನು ನಮ್ಮ ಸಂಬಂಧಿಯನ್ನು ನೋಡಲು ಆಸ್ಪತ್ರೆಗೆ ಹೋಗಿದ್ದೆ. ಈ ವೇಳೆ ಮಹಿಳೆಯೊಬ್ಬರು ಧರಧರನೇ ವ್ಯಕ್ತಿಯೊಬ್ಬರನ್ನು ಎಳೆದುಕೊಂಡು ಬರುವುದನ್ನು ನಾನು ನೋಡಿದೆ.

ಇದನ್ನು ನೋಡಿ ನಾನು ಶಾಕ್ ಆದೆ. ನಾನು ನೋಡುವವರೆಗೆ ಆಗಲೇ ಅವರು ಬಹಳ ದೂರದವರೆಗೆ ಎಳೆದುಕೊಂಡು ಬಂದಿದ್ದರು. ಈ ದೃಶ್ಯವನ್ನು ನಾನು ನೋಡಿದ ಕೂಡಲೇ ಅವರ ಬಳಿ ಹೋಗಿ ಯಾಕೆ ಈ ರೀತಿ ಎಳೆದುಕೊಂಡು ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದೆ. ಇದಕ್ಕೆ ಅವರು, ಪತಿಗೆ ಎಕ್ಸ್ ರೇ ಮಾಡಿಸಬೇಕು. ಡಾಕ್ಟರ್ ಕರೆದುಕೊಂಡು ಬನ್ನಿ ಎಂದು ಹೇಳಿದ್ದಾರೆ. ಆದರೆ ಪತಿಯನ್ನು ಕರೆದುಕೊಂಡು ಹೋಗಲು ವೀಲ್ ಚೇರ್ ಕೊಡಿ ಎಂದು ಕೇಳಿದ್ದಕ್ಕೆ ಯಾರು ಕೊಟ್ಟಿಲ್ಲ. ಸಾಕಷ್ಟು ಬಾರಿ ಕೇಳಿದರೂ ವೀಲ್ ಚೇರ್ ಇಲ್ಲ ಎಂದೇ ಹೇಳಿದರು. ಹೀಗಾಗಿ ಅನಿವಾರ್ಯವಾಗಿ ಎಳೆದುಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದರು.

ಈ ಮಾತನ್ನು ಕೇಳಿ ನನಗೆ ಶಾಕ್ ಆಯ್ತು. ಈ ಆಸ್ಪತ್ರೆಯಲ್ಲಿ ವ್ಯವಸ್ಥೆ ಇಷ್ಟೊಂದು ಹಾಳಾಗಿದ್ಯಾ ಎಂದು ತಿಳಿದು ನಾನು ವಿಡಿಯೋ ಮಾಡಿದೆ. ಈ ವೇಳೆಗೆ ಅಲ್ಲಿದ್ದ ಜನರು ನನ್ನ ಜೊತೆಗೆ ಸೇರಿ ಧೈರ್ಯ ತುಂಬಿದರು.

ಈ ವಿಚಾರವನ್ನು ನಾನು ನರ್ಸ್ ಜೊತೆ ತಿಳಿಸಿದಾಗ ಅವರು ನಮ್ಮ ಜೊತೆ ಗಲಾಟೆ ಮಾಡಿದರು. ನಂತರ ಎಂಡಿ ಸತ್ಯನಾರಾಯಣ ಅವರ ಬಳಿ ಈ ವಿಡಿಯೋವನ್ನು ತೋರಿಸಿದಾಗ ಕೂಡಲೇ ಅವರು ಫೋನ್ ಮಾಡಿ ನರ್ಸ್ ಗಳಿಗೆ ವಿಷಯ ಮುಟ್ಟಿಸಿದರು. ಈ ವೇಳೆ ನನ್ನ ಜೊತೆ ಬಂದಿದ್ದ ಜನರು ವೀಲ್ ಚೇರ್ ಗಳು ಎಲ್ಲ ಎಮರ್ಜೆನ್ಸಿಗೆ ಬಳಕೆ ಆಗುತ್ತಿದೆ. ನಮ್ಮ ರೋಗಿಗಳಿಗೆ ಸರಿಯಾದ ಸಮಯಕ್ಕೆ ಸಿಗುವುದಿಲ್ಲ ಎಂದು ತಿಳಿಸಿದರು. ಅಷ್ಟೇ ಅಲ್ಲದೇ ಆಸ್ಪತ್ರೆಯಲ್ಲಿ ಆಗುತ್ತಿರುವ ಸಮಸ್ಯೆಯನ್ನು ಹೇಳಿಕೊಂಡರು.

ಈ ವೇಳೆ ಪಬ್ಲಿಕ್ ಟಿವಿ ನೀವು ಯಾವುದೋ ದುರುದ್ದೇಶವನ್ನು ಇಟ್ಟಕೊಂಡು ವಿಡಿಯೋ ಮಾಡಿದ್ದೀರಿ ಎನ್ನುವ ಸುದ್ದಿ ಬಂದಿದೆ ಎಂದು ಪ್ರಶ್ನಿಸಿದ್ದಕ್ಕೆ, ವ್ಯವಸ್ಥೆ ಎಷ್ಟು ಹಾಳಾಗಿದೆ ಎನ್ನುವುದನ್ನು ತೋರಿಸಲು ಈ ವಿಡಿಯೋ ಮಾಡಿದ್ದೇನೆ. ನಾನು ನೋಡುವ ಮೊದಲೇ ಅವರು ವಾರ್ಡ್ ರೂಮಿನಿಂದ ಪತಿಯನ್ನು ಎಳೆದುಕೊಂಡೇ ಬಂದಿದ್ದರು. ಎಕ್ಸ್ ರೇ ಮಾಡಿಸಲು ವೀಲ್  ಚೇರ್ ಕೊಡಿ ಎಂದು ಅವರು ಸಾಕಷ್ಟು ಬಾರಿ ಮನವಿ ಮಾಡಿದರೂ ನೀಡದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳಿಗೆ ತೋರಿಸಲು ಈ ವಿಡಿಯೋ ಮಾಡಿದ್ದೇನೆ ಹೊರತು ಬೇರೆ ಯಾವುದೇ ಉದ್ದೇಶ ಇದರಲ್ಲಿ ಇಲ್ಲ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಅಮಾನವೀಯ ಘಟನೆ: ರೋಗಿಯ ಪತ್ನಿಯನ್ನೇ ಆರೋಪಿಯನ್ನಾಗಿಸಿದ ಮೆಗ್ಗಾನ್ ಆಸ್ಪತ್ರೆ

https://www.youtube.com/watch?v=zvOMuW_nmN8

https://www.youtube.com/watch?v=FIfROhD1LVc

https://www.youtube.com/watch?v=u4vG0bvZ8Eg

smg hospital

smg

smg 1

TAGGED:karnatakaMegan Hospital Shivamoggashivamoggaಕರ್ನಾಟಕಮೆಗ್ಗಾನ್ ಆಸ್ಪತ್ರೆವಿಡಿಯೋಶಿವಮೊಗ್ಗ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

tractor
Crime

ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು

Public TV
By Public TV
2 minutes ago
Raicur Court
Court

ರಾಯಚೂರು | 9 ವರ್ಷಗಳ ಹಿಂದಿನ ಕೇಸ್‌ – ದರೋಡೆ, ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

Public TV
By Public TV
8 minutes ago
Vijayanagara Forest Watchers Death
Bellary

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ದುರ್ಮರಣ

Public TV
By Public TV
17 minutes ago
LPG
Latest

ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

Public TV
By Public TV
59 minutes ago
Bhuvaneshwar Kumar RCB Fast Bowler
Cricket

ಐಪಿಎಲ್‌ನಲ್ಲಿ 200 ವಿಕೆಟ್ – ಭುವಿ ಮೊದಲ ವೇಗಿ

Public TV
By Public TV
1 hour ago
RCB vs CSK
Bengaluru City

ಚೆನ್ನೈ ಮಾನ ಕಾಪಾಡಿದ ಆಲ್‌ರೌಂಡರ್ಸ್‌ – ಆರ್‌ಸಿಬಿಗೆ ಟರ್ನಿಂಗ್‌ ಕೊಟ್ಟ 19ನೇ ಓವರ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?