Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡಾಂಬೆ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯ – ಉಮೇಶ್‌ ನಿಧನಕ್ಕೆ ಸಿಎಂ, ಗಣ್ಯರಿಂದ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡಾಂಬೆ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯ – ಉಮೇಶ್‌ ನಿಧನಕ್ಕೆ ಸಿಎಂ, ಗಣ್ಯರಿಂದ ಸಂತಾಪ

Bengaluru City

ಕನ್ನಡಾಂಬೆ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯ – ಉಮೇಶ್‌ ನಿಧನಕ್ಕೆ ಸಿಎಂ, ಗಣ್ಯರಿಂದ ಸಂತಾಪ

Public TV
Last updated: November 30, 2025 11:27 am
Public TV
Share
3 Min Read
Umesh 1
SHARE

ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ (80) (Umesh) ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು, ಚಿತ್ರರಂಗದ ಗಣ್ಯರು ನಟ-ನಟಿಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

MS Umesh 2

ಸಿದ್ದರಾಮಯ್ಯ
ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/QTrWOLpxJJ

— Siddaramaiah (@siddaramaiah) November 30, 2025

ಹೆಚ್‌.ಡಿ ಕುಮಾರಸ್ವಾಮಿ
ಪ್ರಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಎಂ.ಎಸ್. ಉಮೇಶ್ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ತಮ್ಮ ನವಿರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸುತ್ತಿದ್ದ ಉಮೇಶ್ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಟರು. ‘ಗುರು ಶಿಷ್ಯರು’, ‘ಹಾಲು ಜೇನು’, ‘ಅಪೂರ್ವ ಸಂಗಮ’ ಸೇರಿ ಅನೇಕ ಚಿತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿದ್ದ ಉಮೇಶ್ ಅವರ ಅಗಲಿಕೆ ಕನ್ನಡ ಕಲಾಜಗತ್ತಿಗೆ ಬಹುದೊಡ್ಡ ನಷ್ಟ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.

ಪ್ರಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಎಂ.ಎಸ್. ಉಮೇಶ್ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ತಮ್ಮ ನವಿರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸುತ್ತಿದ್ದ ಉಮೇಶ್ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಟರು.

‘ಗುರು ಶಿಷ್ಯರು’, ‘ಹಾಲು ಜೇನು’, ‘ಅಪೂರ್ವ ಸಂಗಮ’ ಸೇರಿ ಅನೇಕ ಚಿತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿದ್ದ… pic.twitter.com/107LHCGy0I

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 30, 2025

ಬಿ.ವೈ ವಿಜಯೇಂದ್ರ
ಕನ್ನಡ ಚಿತ್ರರಂಗದ ಹಿರಿಯ ಕಲಾವಿದ, ತಮ್ಮ ಹಾಸ್ಯಮಯ ಪಾತ್ರಗಳಿಂದ ಜನಪ್ರಿಯರಾಗಿದ್ದ ಶ್ರೀ ಎಂ.ಎಸ್.ಉಮೇಶ್ ರವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಸುಮಾರು ಐದಾರು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ವಿಶಿಷ್ಟ ಅಭಿನಯ ಮತ್ತು ಸಂಭಾಷಣಾ ಶೈಲಿಯ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಅಗಲಿಕೆಯಿಂದ ಚಿತ್ರರಂಗ ತನ್ನ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಸದಸ್ಯರು, ಮತ್ತು ಅಭಿಮಾನಿಗಳಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ, ತಮ್ಮ ಹಾಸ್ಯಮಯ ಪಾತ್ರಗಳಿಂದ ಜನಪ್ರಿಯರಾಗಿದ್ದ ಶ್ರೀ ಎಂ.ಎಸ್.ಉಮೇಶ್ ರವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಸುಮಾರು ಐದಾರು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ವಿಶಿಷ್ಟ ಅಭಿನಯ ಮತ್ತು ಸಂಭಾಷಣಾ ಶೈಲಿಯ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಅಗಲಿಕೆಯಿಂದ… pic.twitter.com/Fy6o8JWP1K

— Vijayendra Yediyurappa (@BYVijayendra) November 30, 2025

ಶಿವರಾಜ ತಂಗಡಗಿ
ಉಮೇಶ್ ಅವರು ಚಿತ್ರರಂಗ ಕಂಡ ಅತ್ಯಂತ ಪ್ರತಿಭಾನ್ವಿತ ನಟ, ಬಾಲ ಕಲಾವಿದರಾಗಿ ಮಕ್ಕಳ ರಾಜ್ಯ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಮ್ಮನ್ನು ರಂಜಿಸಿದ್ದಾರೆ. ಡಾ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತ್ ನಾಗ್ ಸೇರಿದಂತೆ ಕನ್ನಡದ ಎಲ್ಲಾ ನಾಯಕ ನಟರ ಜೊತೆಯಲ್ಲಿ ಅಭಿನಯಿಸಿದ ಹೆಗ್ಗಳಿಕೆ ಉಮೇಶ್ ಅವರದ್ದು, ಗುರು ಶಿಷ್ಯರು, ಗೋಲ್ಮಾಲ್ ರಾಧಾಕೃಷ್ಣ ಮುಂತಾದ ಚಿತ್ರಗಳಲ್ಲಿನ ಅವರ ಅಭಿನಯ ಮರೆಯಲಾಗದಂತಹುದು. ಅಂತಹ ಮನೋಜ್ಞ ಅಭಿನಯದ ಅದ್ಭುತ ಕಲಾವಿದ ಕ್ಯಾನ್ಸರ್ ರೋಗದಿಂದ ನರಳಿ ಪ್ರಾಣ ಬಿಡುವಂತಾಗಿದ್ದು ದುರ್ದೈವ, ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಅತ್ಯುತ್ತಮ ಕಲಾವಿದನನ್ನು ಕಳೆದುಕೊಂಡಿದೆ, ಅವರ ಅಭಿಮಾನಿಗಳಿಗೆ ಮತ್ತು ಅವರ ಕುಟುಂಬವರ್ಗಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

TAGGED:Actor Umeshbengalurukannada cinemaMS Umeshprivate hospitalsandalwoodಉಮೇಶ್ಎಂ.ಎಸ್‌ ಉಮೇಶ್‌ಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
2 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
23 minutes ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
1 hour ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
1 hour ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
1 hour ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?