Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಒತ್ತಡದಲ್ಲಿದೆ – ಜಮಾಯತ್ ಮುಖ್ಯಸ್ಥ ಮದನಿ ವಿವಾದ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಒತ್ತಡದಲ್ಲಿದೆ – ಜಮಾಯತ್ ಮುಖ್ಯಸ್ಥ ಮದನಿ ವಿವಾದ

Court

ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಒತ್ತಡದಲ್ಲಿದೆ – ಜಮಾಯತ್ ಮುಖ್ಯಸ್ಥ ಮದನಿ ವಿವಾದ

Public TV
Last updated: November 30, 2025 2:39 pm
Public TV
Share
2 Min Read
Mahmood Madani
SHARE

– ತಮ್ಮ ಹಕ್ಕು ಕಾಪಾಡಿಕೊಳ್ಳಲು ಎಚ್ಚೆತ್ತುಕೊಳ್ಳಬೇಕೆಂದು ಮುಸ್ಲಿಂ ಯುವಕರಿಗೆ ಕರೆ

ಭೋಪಾಲ್‌: ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ (Supreme Court) ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜಮಾಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ (Mahmood Madani) ವಿವಾದಿತ ಹೇಳಿಕೆ ನೀಡಿದ್ದಾರೆ.

ಮಧ್ಯಪ್ರದೇಶದ (Madhya Pradesh) ಭೋಪಾಲ್‌ನಲ್ಲಿ ನಡೆದ ಜಮಾಯತ್ ಉಲಮಾ-ಇ-ಹಿಂದ್ ಸಂಘಟನೆಯ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ನಾಲಿಗೆ ಹರಿಬಿಟ್ಟರಲ್ಲದೇ, ಸಂವಿಧಾನವನ್ನ ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ವಿಫಲವಾದ್ರೆ ಆ ಸಂಸ್ಥೆ ಸರ್ವೋಚ್ಛ ಎಂಬುದಕ್ಕೆ ಅರ್ಹವಲ್ಲ ಎಂದು ಹೇಳಿ, ವಿವಾದ ಸೃಷ್ಟಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌

supreme Court 1

ಇತ್ತೀಚಿನ ದಿನಗಳಲ್ಲಿ ಇಸ್ಲಾಂ (Islam) ಮತ್ತು ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಪ್ರಯತ್ನಗಳು ತೀವ್ರಗೊಂಡಿವೆ. ಪವಿತ್ರ ಇಸ್ಲಾಮಿಕ ಜಿಹಾದ್‌ ಪರಿಕಲ್ಪನೆಯನ್ನ ಉದ್ದೇಶಪೂರ್ವಕವಾಗಿ ವಿರೂಪಗೊಳಿಸಲಾಗುತ್ತಿದೆ. ಭಯೋತ್ಪಾದನೆ ಜೊತೆಗೆ ಸಮೀಕರಿಸಲಾಗುತ್ತಿದೆ. ʻಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌, ಸ್ಪಿಟ್‌ ಜಿಹಾದ್‌ನಂತಹ ಪದಗಳನ್ನ ಮುಸ್ಲಿಮರಿಗೆ ಕೆಣಕಲು ಬಳಸಲಾಗುತ್ತಿದೆ. ಇಸ್ಲಾಂನಲ್ಲಿ ಜಿಹಾದ್‌ ಅಂದ್ರೆ ಅನ್ಯಾಯ ಮತ್ತು ದಬ್ಬಾಳಿಕೆಯ ವಿರುದ್ಧದ ಹೋರಾಟ, ದಬ್ಬಾಳಿಕೆ ಇದ್ದಾಗೆಲ್ಲ ಜಿಹಾದ್‌ ಇರುತ್ತೆ. ಆದ್ರೆ‌ ಈಗ ಈ ಪದವನ್ನ ಮುಸ್ಲಿಮರ ವಿರುದ್ಧ ದ್ವೇಷಬಿತ್ತಲು ಬಳಸಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಅಲ್ಲದೇ ದೇಶಾದ್ಯಂತ ಮುಸ್ಲಿಮರನ್ನು ಅವರ ಧಾರ್ಮಿಕ ಉಡುಗೆ, ತೊಡುಗೆ, ಗುರುತು ಹಾಗೂ ಜೀವನಶೈಲಿಗಾಗಿ ಗುರಿಯಾಗಿಸಲಾಗುತ್ತಿದೆ. ಇದರಿಂದ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಜೀವನದಲ್ಲಿ ಸಾಕಷ್ಟು ಅಡೆತಡೆಗಳನ್ನ ಎದುರಿಸಬೇಕಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತದತ್ತ ವಿನಾಶಕಾರಿ ದಿತ್ವಾ ಚಂಡಮಾರುತ – ವೇಗ ಕಳೆದುಕೊಂಡ ಸೈಕ್ಲೋನ್; ಭಾರಿ ಮಳೆ ಸಾಧ್ಯತೆ

bjp flag

ಇದೇ ವೇಳೆ ವಕ್ಫ್‌ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಮಾತನಾಡಿದ ಅವರು, ವಕ್ಫ್‌ ಮುಸ್ಲಿಮರಿಂದ ರಚಿಸಲ್ಪಟ್ಟ ಟ್ರಸ್ಟ್‌ ಆಗಿದೆ. ಅದರಲ್ಲಿ ಹಸ್ತಕ್ಷೇಪವನ್ನ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದರಲ್ಲದೇ, ಮುಸ್ಲಿಂ ಯುವಕರು ಹತಾಶೆಯನ್ನು ಬಿಟ್ಟು ಎಚ್ಚೆತ್ತುಕೊಳ್ಳಬೇಕು. ಜೊತೆಗೆ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಸಿದರು.

ಬಿಜೆಪಿ ತೀವ್ರ ಆಕ್ಷೇಪ
ಇನ್ನೂ ಮದನಿ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕ್ರೀಡೆ ಮತ್ತು ಯುವ ಕಲ್ಯಾಣ ಸಚಿವ ವಿಶ್ವಾಸ್ ಸಾರಂಗ್ ಮಾತನಾಡಿ, ಭಾರತದ ಗಾಳಿಯಲ್ಲೇ ಉಸಿರಾಡುವ, ಭಾರತದ ನೀರನ್ನು ಕುಡಿಯುವ ಯಾರೇ ಆದ್ರೂ ವಂದೇ ಮಾತರಂ ಪ್ರಶ್ನೆ ಮಾಡಿದ್ರೆ ಅದು ಸಾಂವಿಧಾನಿಕ ವ್ಯವಸ್ಥೆಗೆ ಮಾಡಿದ ಅಪಮಾನವಾಗುತ್ತದೆ. ಎಡಪಂಥೀಯ ಚಿಂತನೆಗಳನ್ನು ಬಿತ್ತುತ್ತಿದ್ದ ಮದನಿ ಈಗ ಸಂವಿಧಾನಕ್ಕೆ ಅಗೌರವ ತೋರುತ್ತಿರುವುದು, ಸುಪ್ರೀಂ ಕೋರ್ಟ್‌ ಮೇಲೆ ದಾಳಿ ಮಾಡುತ್ತಿರುವುದು ದುರದೃಷ್ಟಕರ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸಾಮೂಹಿಕ ವಿವಾಹ ವೇದಿಕೆಯಲ್ಲೇ ಮಧ್ಯಪ್ರದೇಶ ಸಿಎಂ ಪುತ್ರನ ಮದುವೆ

TAGGED:Central GovernmentJamiat UlamaMadhya PradeshMahmood MadaniSupreme Courtಕೇಂದ್ರ ಸರ್ಕಾರಬಿಜೆಪಿಮಹಮೂದ್ ಮದನಿಮುಸ್ಲಿಮರುಸುಪ್ರೀಂ ಕೋರ್ಟ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
4 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
44 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
51 minutes ago
Modi 1
Latest

ಸಂತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
59 minutes ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
1 hour ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?