ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಪ್ರಥಮಿ, ಶುಕ್ರವಾರ,
ರೋಹಿಣಿ ನಕ್ಷತ್ರ / ಮೃಗಶಿರ ನಕ್ಷತ್ರ
ರಾಹುಕಾಲ – 10:48 ರಿಂದ 12:14
ಗುಳಿಕಕಾಲ – 07:56 ರಿಂದ 09:22
ಯಮಗಂಡಕಾಲ – 03:06 ರಿಂದ 04:32
ಮೇಷ: ಸರ್ಕಾರಿ ಕೆಲಸಗಳಿಂದ ಅನುಕೂಲ, ಮಾನ ಅಪಮಾನ ನಿಂದನೆ, ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ
ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ
ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ
ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಸ್ನೇಹಿತರ ನಡುವೆ ಸಮಸ್ಯೆ
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ದಕ್ಕೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ ಪ್ರೇಮದ ವಿಷಯಗಳಿಂದ ಚಿಂತೆ
ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ, ಕೆಟ್ಟ ಕನಸುಗಳು ಬೀಳುವವು
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ, ಪರಿಹಾರ ಶಿವಾಲಯದಲ್ಲಿ ತುಪ್ಪದ ದೀಪ ಹಚ್ಚಿ
ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ,
ಧನಸ್ಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು ಆತ್ಮೀಯರು ಪ್ರೀತಿಪಾತ್ರರು ದೂರ ಭಾವನೆಗಳಿಗೆ ಕಲ್ಪನೆಗಳಿಗೆ ಪೆಟ್ಟು
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು, ಶಕ್ತಿ ದೇವತೆಗಳ ದರ್ಶನ
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು

