Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಟ್ಟೆಯಿಂದ ಕ್ಯಾನ್ಸರ್‌ ಆತಂಕ ಸುದ್ದಿ- ಮೊಟ್ಟೆಗಳ ಪರಿಶೀಲನೆಗೆ ಕ್ರಮ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮೊಟ್ಟೆಯಿಂದ ಕ್ಯಾನ್ಸರ್‌ ಆತಂಕ ಸುದ್ದಿ- ಮೊಟ್ಟೆಗಳ ಪರಿಶೀಲನೆಗೆ ಕ್ರಮ: ದಿನೇಶ್ ಗುಂಡೂರಾವ್

Belgaum

ಮೊಟ್ಟೆಯಿಂದ ಕ್ಯಾನ್ಸರ್‌ ಆತಂಕ ಸುದ್ದಿ- ಮೊಟ್ಟೆಗಳ ಪರಿಶೀಲನೆಗೆ ಕ್ರಮ: ದಿನೇಶ್ ಗುಂಡೂರಾವ್

Public TV
Last updated: December 16, 2025 3:52 pm
Public TV
Share
3 Min Read
Dinesh Gundurao 1
SHARE

ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳಿಗೆ ಅನುಮತಿ ಇಲ್ಲ: ಆರೋಗ್ಯ ಸಚಿವ

ಬೆಂಗಳೂರು/ಬೆಳಗಾವಿ: ಮೊಟ್ಟೆಯಿಂದ ಕ್ಯಾನ್ಸರ್‌ ಬರುತ್ತೆ ಎಂಬ ಅಘಾತಕಾರಿ ಸುದ್ದಿ ವಿಷಯವಾಗಿ ಮೊಟ್ಟೆಗಳ ಪರಿಶೀಲನೆಗೆ ಕ್ರಮವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

ಮೊಟ್ಟೆಯಿಂದ ಕ್ಯಾನ್ಸರ್ ಬರುತ್ತೆ ಎಂಬ ಅತಂಕ ವಿಷಯ ಕುರಿತು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ವಿಷಯ ಪ್ರಸ್ತಾಪ‌ ಮಾಡಿದ್ರು. ಭಾರತ ಮೊಟ್ಟೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಪೌಷ್ಟಿಕಾಹಾರವಾಗಿ ಮೊಟ್ಟೆ ಬಳಕೆ ಮಾಡಲಾಗ್ತಿದೆ‌. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗ್ತಿದೆ. ಈಗ ಮೊಟ್ಟೆ ಬಳಕೆಯಿಂದ ಕ್ಯಾನ್ಸರ್ ಬರುತ್ತದೆ ಅಂತ ಎಗೋಸ್ ಕಂಪನಿ ಅಪಪ್ರಚಾರ ಮಾಡ್ತಿದೆ. ಇಂತಹ ಅಪಪ್ರಚಾರ ಮಾಡುವ ಕಂಪನಿಗಳ‌ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹಿಸಿದರು. ಇದನ್ನೂ ಓದಿ: ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ವದಂತಿ – ಎಚ್ಚೆತ್ತ ಆರೋಗ್ಯ ಇಲಾಖೆ, 200ಕ್ಕೂ ಹೆಚ್ಚು ಕಡೆಯಿಂದ ಸ್ಯಾಂಪಲ್ ಸಂಗ್ರಹ

Egg

ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಉತ್ತರ ನೀಡಿ, ಮೊಟ್ಟೆ ವಿಷಯ ಚರ್ಚೆ ಆಗ್ತಿದೆ. ಕಳೆದ ವರ್ಷ 124 ಮಾದರಿ ಮೊಟ್ಟೆಗಳನ್ನ ಪರೀಕ್ಷೆಗೆ ಒಳಪಡಿಸಿದ್ದೇವೆ. ಇದರಲ್ಲಿ 123 ಮೊಟ್ಟೆ ಸರಿಯಾಗಿ ಇದೆ ಅಂತ ವರದಿ ಬಂದಿತ್ತು. ಮೊನ್ನೆಯಿಂದ ಬಂದಿರೋ ಮೊಟ್ಟೆ ವಿಷಯದ ಮಾಹಿತಿ ಗೊತ್ತಿಲ್ಲ. ಎಗೋಸ್ ಕಂಪನಿಯ ಮೊಟ್ಟೆ ತಪಾಸಣೆ ‌ಮಾಡ್ತಾ ಇದ್ದೇವೆ. ಆ ಕಂಪನಿ ಮೊಟ್ಟೆ ಜೊತೆಗೆ ಬೇರೆ ಬೇರೆ ಮೊಟ್ಟೆಗಳ ಸ್ಯಾಂಪಲ್ ‌ತಗೊಂಡಿದ್ದೇವೆ‌. ಮೊಟ್ಟೆಗಳ ಪರೀಕ್ಷೆ ಆಗ್ತಿದೆ. 3-4 ದಿನಗಳಲ್ಲಿ ವರದಿ ಬರಲಿದೆ ಎಂದರು. ಮೊಟ್ಟೆ ವಿಷಯದಲ್ಲಿ ಜನರು ಅತಂಕ ಪಡೋದು ಬೇಡ. ಇದರ ತನಿಖೆ ಆಗ್ತಿದೆ. ಕೇಂದ್ರ ಸರ್ಕಾರದ ಜೊತೆ ಮಾತಾಡೋಕೆ ನಮ್ಮ ಇಲಾಖೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳಿಗೆ ಅನುಮತಿ ಇಲ್ಲ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು‌ ತೆರೆಯಲು ಅನುಮತಿ ಕೊಡೊಲ್ಲ. ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಹೋಗೋದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ಶೂನ್ಯ ವೇಳೆ ಕಲಾಪದಲ್ಲಿ ಪ್ರದೀಪ್ ಶೆಟ್ಟರ್ ವಿಷಯ ಪ್ರಸ್ತಾಪ ಮಾಡಿದ್ರು. ಸರ್ಕಾರಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನ ಔಷಧಿ ಕೇಂದ್ರ ಬಂದ್ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಇದರಿಂದ ಬಡವರಿಗೆ ಅನ್ಯಾಯ ಆಗ್ತಿದೆ. ಹೈಕೋರ್ಟ್ ಸರ್ಕಾರದ ನಿರ್ಧಾರ ರದ್ದು ಮಾಡಿದೆ. ಸರ್ಕಾರ ಈಗಲಾದ್ರು ಹೈಕೋರ್ಟ್ ಆದೇಶ ಪಾಲನೆ ಮಾಡಿ ತಮ್ಮ ಆದೇಶ ವಾಪಸ್ ಪಡೆಯಬೇಕು ಅಂತ ಆಗ್ರಹ ಮಾಡಿದ್ರು. ಇದನ್ನೂ ಓದಿ: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ ವದಂತಿ – ಎಚ್ಚೆತ್ತ ಆರೋಗ್ಯ ಇಲಾಖೆ, ಮೊಟ್ಟೆ ಟೆಸ್ಟ್‌ಗೆ ಸೂಚನೆ!

ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಉತ್ತರ ನೀಡಿ, ನಮ್ಮ ಉದ್ದೇಶ ಜನರಿಗೆ ಅನುಕೂಲ ಮಾಡಲು. ನಮ್ಮದು ರಾಜಕೀಯ ದುರುದ್ದೇಶ ಇಲ್ಲ. ಜನರಿಗೆ ಉಚಿತವಾಗಿ ಔಷಧಿ ಕೊಡೋದು ನಮ್ಮ ಉದ್ದೇಶ. ಇದು ಜನ ವಿರೋಧಿ ಇಲ್ಲ ಎಂದರು.

ನಮ್ಮ ಸರ್ಕಾರಿ ಶಾಪ್‌ನಲ್ಲಿ ಔಷಧಿಗಳ ಪಟ್ಟಿ ಜಾಸ್ತಿ ಮಾಡಿದ್ದೇವೆ. ಜನರಿಕ್ ಔಷಧಿ ನಮಗೆ ಕೊಡಿ ನಾವೇ ಖರೀದಿ ಮಾಡಿ ಉಚಿತವಾಗಿ ಕೊಡ್ತೀವಿ ಅಂತ ಜೆಪಿ ನಡ್ಡಾಗೆ ಪತ್ರ ಬರೆದಿದ್ದೇವೆ. ಜನೌಷಧಿ ಕೇಂದ್ರ ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ಆವರಣದಲ್ಲಿ ಇರಬಾರದು. ಹೊರಗೆ ಅವರು ಶಾಪ್ ಮಾಡಿಕೊಂಡರೆ ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಮಳಿಗೆ ಅವಕಾಶ ಕೊಡೊಲ್ಲ. ಹೈಕೋರ್ಟ್ ಆದೇಶದ ಮೇಲೆ ಮೇಲ್ಮನವಿ ಹೋಗ್ತೀವಿ. ನಮ್ಮ ಉದ್ದೇಶ ಉತ್ತಮವಾಗಿ ಇದೆ. ಹೀಗಾಗಿ, ನಾವು ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಹಾಕ್ತೀವಿ ಎಂದರು.

TAGGED:belagavicancerdinesh gundu raoeggsessionಕ್ಯಾನ್ಸರ್ದಿನೇಶ್ ಗುಂಡೂರಾವ್ಮೊಟ್ಟೆ
Share This Article
Facebook Whatsapp Whatsapp Telegram

Cinema news

Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows

You Might Also Like

Sushma
Crime

ಕೌಟುಂಬಿಕ ಕಲಹ – 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

Public TV
By Public TV
6 minutes ago
g parameshwara 2
Bengaluru City

ಮಾರ್ಗಸೂಚಿ‌ ಅನ್ವಯ ಸರಿಪಡಿಸಿದ್ರೆ ಆರ್‌ಸಿಬಿ ಮ್ಯಾಚ್‌ಗೆ ಅನುಮತಿ: ಪರಮೇಶ್ವರ್‌

Public TV
By Public TV
43 minutes ago
Delhi weather
Latest

Delhi Cold Wave | ವರ್ಷದಲ್ಲೇ ಅತ್ಯಂತ ಕನಿಷ್ಠ; 4.2° ಸೆಲ್ಸಿಯಸ್‌ಗೆ ಕುಸಿದ ತಾಪಮಾನ

Public TV
By Public TV
58 minutes ago
Ramanagara Arrest
Districts

ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಕೇಸ್ – ಮೂವರು ಆರೋಪಿಗಳ ಬಂಧನ

Public TV
By Public TV
1 hour ago
Ballari 2 1
Bellary

ಶೂಟೌಟ್‌ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ – ವಿಡಿಯೋನಲ್ಲಿದ್ದ ಬಹುತೇಕರು ಬಳ್ಳಾರಿಯವರೇ ಅಲ್ವಾ?

Public TV
By Public TV
2 hours ago
Charmadi Ghat Elephant
Chikkamagaluru

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?