ಶ್ರೀ ವಿಶ್ವವಸು ನಾಮ ಸಂವತ್ಸರ
ದಕ್ಷಿಣಾಯನ, ಹೇಮಂತ ಋತು
ಪುಷ್ಯ ಮಾಸ, ಶುಕ್ಲ ಪಕ್ಷ
ನಕ್ಷತ್ರ: ಉತ್ತರಾಷಾಡ
ವಾರ: ಸೋಮವಾರ. ತಿಥಿ: ದ್ವಿತೀಯ
ರಾಹುಕಾಲ: 8.04 ರಿಂದ 9.30
ಗುಳಿಕಕಾಲ: 1.47 ರಿಂದ 3.13
ಯಮಗಂಡಕಾಲ: 10.56 ರಿಂದ 12.22
ಮೇಷ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ದೇವತಾ ಕಾರ್ಯಗಳಲ್ಲಿ ಭಾಗಿ, ಮನಶಾಂತಿ, ಕೃಷಿಯಲ್ಲಿ ಲಾಭ, ಮನೆಗೆ ಹಿರಿಯರ ಭೇಟಿ.
ವೃಷಭ: ಸಹಾಯ ದೊರೆಯುವುದು, ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯ, ಆರೋಗ್ಯದಲ್ಲಿ ಏರುಪೇರು.
ಮಿಥುನ: ಈ ದಿನ ಸ್ಥಿರಾಸ್ತಿ ಮಾರಾಟ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ, ಸಲ್ಲದ ಅಪವಾದ, ಪರಸ್ಥಳವಾಸ.
ಕಟಕ: ಸೇವಕರಿಂದ ತೊಂದರೆ, ಧರ್ಮ ಕಾರ್ಯಗಳಲ್ಲಿ ಆಸಕ್ತಿ, ವಾಹನ ರಿಪೇರಿ, ಪರರ ಧನ ಪ್ರಾಪ್ತಿ, ಶತ್ರುಭಾದೆ.
ಸಿಂಹ: ಈ ದಿನ ಮಾನಸಿಕ ವೇದನೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ಗೆಳೆಯರ ಸಹಾಯ, ಖರ್ಚಿನ ಮೇಲೆ ನಿಗಾ ವಹಿಸಿ.
ಕನ್ಯಾ: ಮಾತೃವಿನಿಂದ ಶುಭ ಆರೈಕೆ, ದುಡುಕು ಸ್ವಭಾವ, ಮನಕ್ಲೇಶ, ಅವಿವಾಹಿತರಿಗೆ ವಿವಾಹ ಯೋಗ.
ತುಲಾ: ನೆರೆಹೊರೆಯವರ ಜೊತೆ ಸುತ್ತಾಟ, ತೀರ್ಥಕ್ಷೇತ್ರ ದರ್ಶನ, ದಾಂಪತ್ಯದಲ್ಲಿ ಅನ್ಯೂನ್ಯತೆ, ಸ್ಥಳ ಬದಲಾವಣೆ.
ವೃಶ್ಚಿಕ: ಈ ದಿನ ಉದ್ಯೋಗದಲ್ಲಿ ಕಿರಿಕಿರಿ, ವಿಪರೀತ ಖರ್ಚು, ಅನಾರೋಗ್ಯ, ನಂಬಿದ ಜನರಿಂದ ಮೋಸ ಎಚ್ಚರಿಕೆ.
ಧನಸ್ಸು: ಕಾರ್ಯಕ್ಷೇತ್ರದಲ್ಲಿ ಉತ್ತಮ ಸಾಧನೆ, ದೇವತಾ ಕಾರ್ಯಗಳಲ್ಲಿ ಭಾಗಿ, ಉತ್ತಮ ಬುದ್ಧಿಶಕ್ತಿ, ವ್ಯರ್ಥ ಧನ ಹಾನಿ.
ಮಕರ: ವ್ಯವಹಾರಗಳಲ್ಲಿ ದೃಷ್ಟಿ ದೋಷ, ಸಣ್ಣಪುಟ್ಟ ವಿಷಯಗಳಲ್ಲಿ ಕಲಹ, ಶ್ರಮಕ್ಕೆ ತಕ್ಕ ಫಲ, ಅಕಾಲ ಭೋಜನ.
ಕುಂಭ: ಈ ದಿನ ಹಿತೈಷಿಗಳಿಂದ ಬೆಂಬಲ, ಮಾನಸಿಕ ವ್ಯಥೆ, ಅನಗತ್ಯ ಖರ್ಚು, ಪ್ರಯಾಣದಿಂದ ತೊಂದರೆ ಎಚ್ಚರ.
ಮೀನ: ಶೀತಸಂಬಂಧ ರೋಗಗಳು, ರಾಜಕೀಯ ವ್ಯಕ್ತಿಗಳಿಂದ ಸಹಾಯ, ಆಡಿದ ಮಾತಿಗೆ ಪಶ್ಚಾತಾಪ.

