ಪಂಚಾಂಗ
ವಾರ: ಬುಧವಾರ
ತಿಥಿ: ಮುಕ್ಕೋಟಿ ದ್ವಾದಶಿ
ನಕ್ಷತ್ರ: ಕೃತಿಕ
ಶ್ರೀ ವಿಶ್ವಾವಸುನಾಮ ಸಂವತ್ಸರ
ದಕ್ಷಿಣಾಯನ, ಹೇಮಂತ ಋತು
ಪುಷ್ಯ ಮಾಸ, ಶುಕ್ಲ ಪಕ್ಷ
ರಾಹುಕಾಲ: 12:26 ರಿಂದ 1:51
ಗುಳಿಕಕಾಲ: 11:00 ರಿಂದ 12:26
ಯಮಗಂಡಕಾಲ: 8:08 ರಿಂದ 9:34
ಮೇಷ: ಮಾತಿಗೆ ಮರುಳಾಗದಿರಿ, ವ್ಯಾಪಾರದಲ್ಲಿ ಧನ ಲಾಭ, ಹಿರಿಯರ ಮಾತಿಗೆ ಗೌರವ.
ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ಧಾನ ಧರ್ಮದಲ್ಲಿ ಆಸಕ್ತಿ, ದುರಾಲೋಚನೆ.
ಮಿಥುನ: ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ.
ಕಟಕ: ಅನಾವಶ್ಯಕ ದ್ವೇಷ ಸಾಧನೆ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ದಿ, ಉದ್ಯೋಗದಲ್ಲಿ ಕಿರಿಕಿರಿ.
ಸಿಂಹ: ಯತ್ನ ಕಾರ್ಯಗಳಲ್ಲಿ ಜಯ, ಅತಿಯಾದ ಒತ್ತಡ, ಇಲ್ಲಸಲ್ಲದ ಅಪವಾದ, ಸರಿ ತಪ್ಪುಗಳ ಬಗ್ಗೆ ಯೋಚಿಸಿ.
ಕನ್ಯಾ: ಮನೆಯಲ್ಲಿ ಶುಭಕಾರ್ಯ, ಶ್ರಮಕ್ಕೆ ತಕ್ಕ ಫಲ, ಉತ್ತಮ ಬುದ್ಧಿಶಕ್ತಿ, ಹಣಕಾಸಿನ ಪರಿಸ್ಥಿತಿ ಉತ್ತಮ.
ತುಲಾ: ಪ್ರಿಯ ಜನರ ಭೇಟಿ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ಮನಶಾಂತಿ, ವಾಹನ ಖರೀದಿ.
ವೃಶ್ಚಿಕ: ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ.
ಧನಸ್ಸು: ಹಣಕಾಸಿನ ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಅಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥ ಯಾತ್ರಾ ದರ್ಶನ.
ಮಕರ: ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣಭಾದೆ, ಮನಕ್ಲೇಶ, ವಿವಾದಗಳಿಗೆ ಆಸ್ಪದ ಕೊಡಬೇಡಿ, ಸುಖ ಭೋಜನ.
ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.
ಮೀನ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ನೌಕರಿಯಲ್ಲಿ ಹೆಚ್ಚಿನ ಜವಾಬ್ದಾರಿ.

