Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಗೀತೆಗೆ ಅವಮಾನ – ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಷ್ಟ್ರಗೀತೆಗೆ ಅವಮಾನ – ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

Latest

ರಾಷ್ಟ್ರಗೀತೆಗೆ ಅವಮಾನ – ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

Public TV
Last updated: January 20, 2026 11:50 am
Public TV
Share
3 Min Read
TamilNadu
SHARE

– ಸತ್ಯ ಮುಚ್ಚಿಟ್ಟು ಭಾಷಣದಲ್ಲಿ ಸುಳ್ಳು ಹೇಳಿಕೆ ದಾಖಲಿಸಲಾಗಿತ್ತು
– ರಾಜ್ಯಪಾಲರು ಹೊರ ನಡೆದಿದ್ದಕ್ಕೆ ಲೋಕಭವನ ಸ್ಪಷ್ಟನೆ

ಚೆನ್ನೈ: ರಾಜ್ಯಪಾಲರೇ ರಾಷ್ಟ್ರಗೀತೆಗೆ (National Anthem) ಅಪಮಾನ ಮಾಡಿರುವ ಘಟನೆ ತಮಿಳುನಾಡಿನ ವಿಧಾನ ಸಭೆಯಲ್ಲಿಂದು ನಡೆದಿದೆ. ತನಗೆ ಮಾತನಾಡೋಕೆ ಅವಕಾಶ ಕೊಟ್ಟಿಲ್ಲ ಅಂತ ರಾಜ್ಯಪಾಲ ಆರ್.ಎನ್.ರವಿ (Tamil Nadu Governor RN Ravi), ರಾಷ್ಟ್ರಗೀತೆ ನುಡಿಸುತ್ತಿದ್ದಾಗಲೇ ವಿಧಾನಸಭೆಯಿಂದ ಹೊರ ನಡೆದಿದ್ದಾರೆ.

ಹೌದು. ವಿಧಾನಸಭೆ (Assembly) ಅಧಿವೇಶನದ ಆರಂಭದಲ್ಲಿ ತಮಿಳುನಾಡಿನ ನಾಡಗೀತೆಯ ಜೊತೆಗೆ ರಾಷ್ಟ್ರಗೀತೆಯನ್ನು ನುಡಿಸಬೇಕೆಂದು ಹೇಳಲಾಯಿತು. ಇದರಿಂದ ಕೋಪಗೊಂಡ ರಾಜ್ಯಪಾಲರು ವಿಧಾನಸಭೆಯಿಂದ ಹೊರನಡೆದಿದ್ದಾರೆ. ಈ ಮೂಲಕ ಮೂಲಭೂತ ಸಾಂವಿಧಾನ ಕರ್ತವ್ಯವನ್ನ ನಿರ್ಲಕ್ಷಿಸಿದ್ದಾರೆ.

Lok Bhavan, Tamil Nadu, issues a press release informing of the reasons why Governor RN Ravi walked out of the assembly before delivering his inaugural address.

The release says, “The Governor’s mic was repeatedly switched off, and he was not allowed to speak… Atrocities… pic.twitter.com/GOj6D7jWnF

— ANI (@ANI) January 20, 2026

ಪ್ರೋಟೋ ಕಾಲ್‌ ಹೇಳೋದೇನು?
ಶಿಷ್ಟಾಚಾರದ ಪ್ರಕಾರ, ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯಪಾಲರು ಮೊದಲು ಮಾತನಾಡಬೇಕಿತ್ತು. ಆದ್ರೆ ಮೊದಲು ನಾಡಗೀತೆಯನ್ನ ನುಡಿಸಲಾಯಿತು, ಇದು ಭಾರೀ ಗೊಂದಲ ಏರ್ಪಡಿಸಿತು. ಅಲ್ಲದೇ ನಾಡಗೀತೆ ಬಳಿಕ ರಾಷ್ಟ್ರಗೀತೆ ನುಡಿಸುವಂತೆಯೂ ಹೇಳಲಾಯಿತು. ಹಾಗಾಗಿ ರಾಜ್ಯಪಾಲರು ಸಂಕ್ಷಿಪ್ತ ಶುಭಾಶಯ ಕೋರಿ ಸದನದಿಂದ ಹೊರ ನಡೆದರು. ಇದು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

ರಾಜ್ಯಪಾಲರ ಆರೋಪ ಏನು?
ರಾಜ್ಯಪಾಲರು ಹೊರನಡೆದ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ತಮಿಳುನಾಡು ಲೋಕ ಭವನವು, ರಾಜ್ಯಪಾಲರು ವಿಧಾನಸಭೆಯಿಂದ ಹೊರನಡೆದಿದ್ದಕ್ಕೆ ಕಾರಣ ಇದೆ. ರಾಜ್ಯಪಾಲರ ಮೈಕ್ ಅನ್ನು ಪದೇ ಪದೇ ಸ್ವಿಚ್ ಆಫ್ ಮಾಡಲಾಗಿತ್ತು. ಅವರಿಗೆ ಮಾತನಾಡಲು ಅವಕಾಶವೇ ಕೊಡಲಿಲ್ಲ ಇದರಿಂದ ಬೇಸರಗೊಂಡರು ಎಂದು ಹೇಳಿದೆ.

TamilNadu 2

12 ಲಕ್ಷ ಕೋಟಿ ಹೂಡಿಕೆ ಬಂದಿಲ್ಲ
ಮುಂದುವರಿದು… ಭಾಷಣದಲ್ಲಿ ಹಲವು ಆಧಾರ ರಹಿತ ಹೇಳಿಕೆಗಳು, ದಾರಿ ತಪ್ಪಿಸುವ ಹೇಳಿಕೆಗಳಿದ್ದವು. ಜನರಿಗೆ ತೊಂದರೆ ಉಂಟು ಮಾಡುವ ಸಾಕಷ್ಟು ವಿಷಯಗಳನ್ನ ಭಾಷಣದಲ್ಲಿ ಉಲ್ಲೇಖಿಸಲಾಗಿತ್ತು. ರಾಜ್ಯವು 12 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಆಕರ್ಷಿದೆ ಎಂಬ ಹೇಳಿಕೆ ಸತ್ಯಕ್ಕೆ ದೂರವಿದೆ. ನಿರೀಕ್ಷಿತ ಹೂಡಿಕೆದಾರರ ಜೊತೆಗಿನ ಅನೇಕ ಒಪ್ಪಂದಗಳು ಕೇವಲ ಕಾಗದ ಪತ್ರಗಳಿಗೆ ಸೀಮಿತವಾಗಿದೆ. 4 ವರ್ಷಗಳ ಹಿಂದೆ ತಮಿಳುನಾಡು ವಿದೇಶಿ ನೇರ ಹೂಡಿಕೆ ಪಡೆಯುವ 4ನೇ ಅತಿದೊಡ್ಡ ರಾಜ್ಯವಾಗಿತ್ತು. ಇಂದು 6ನೇ ಸ್ಥಾನದಲ್ಲಿ ಉಳಿಯಲು ಹೆಣಗಾಡುತ್ತಿದೆ ಎಂದು ಲೋಕಭವನ ಹೇಳಿಕೆಯಲ್ಲಿ ತಿಳಿಸಿದೆ.

ಮಹಿಳೆಯರ ಸುರಕ್ಷತೆ ನಿರ್ಲಕ್ಷ್ಯ
ಅಲ್ಲದೇ ರಾಜ್ಯದಲ್ಲಿ ಮಹಿಳಾ ಸುರಕ್ಷತೆಯನ್ನ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಪೋಕ್ಸೋ ಅತ್ಯಾಚಾರ ಪ್ರಕರಣ ಶೇ.55, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಶೇ.33 ಕ್ಕಿಂತ ಹೆಚ್ಚಾಗಿದೆ. ಯುವಸಮೂಹ ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿದ್ದಾರೆ. ದಲಿತರು, ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ. 1 ವರ್ಷದಲ್ಲಿ ಸುಮಾರು 20,000 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿದಿನ 65 ಮಂದಿ ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ದೇಶದಲ್ಲಿ ಬೇರೆಲ್ಲೂ ಪರಿಸ್ಥಿತಿ ಇಷ್ಟೊಂದು ಆತಂಕಕಾರಿಯಾಗಿಲ್ಲ. ತಮಿಳುನಾಡನ್ನ ಭಾರತದ ಆತ್ಮಹತ್ಯೆ ರಾಜಧಾನಿ ಎಂದು ಕರೆಯಲಾಗುತ್ತಿದೆ. ಆದರೂ ಸರ್ಕಾರ ಕಾಳಜಿ ವಹಿಸುತ್ತಿಲ್ಲ. ಶಿಕ್ಷಣದ ಗುಣಮಟ್ಟ ಕುಸಿದಿದ, ಶಿಕ್ಷಣ ಸಂಸ್ಥೆಗಳಲ್ಲಿ ದುರುಪಯೋಗ ನಡೆಯುತ್ತಿದೆ. ಸಾವಿರಾರು ಗ್ರಾಮ ಪಂಚಾಯತ್‌ಗಳು ನಿಷ್ಕ್ರಿಯವಾಗಿದೆ.

MK Stalin

ದೇವಾಲಯಗಳಿಗೆ ಟ್ರಸ್ಟಿಗಳಿಲ್ಲ
ರಾಜ್ಯದಲ್ಲಿರುವ ಸಾವಿರಾರು ದೇವಾಲಯಗಳು ಟ್ರಸ್ಟಿಗಳ ಮಂಡಳಿಯಿಲ್ಲದೇ ಮತ್ತು ರಾಜ್ಯ ಸರ್ಕಾರದಿಂದ ನೇರವಾಗಿ ನಿರ್ವಹಿಸಲ್ಪಡುತ್ತಿವೆ. ಪ್ರಾಚೀನ ದೇವಾಲಯಗಳ ಪುನಃಸ್ಥಾಪನೆ ಮತ್ತು ಸಂರಕ್ಷಣೆಯ ಕುರಿತು ಮದ್ರಾಸ್ ಹೈಕೋರ್ಟ್‌ನ ನಿರ್ಣಾಯಕ ನಿರ್ದೇಶನಗಳನ್ನ 5 ವರ್ಷಗಳ ನಂತರವೂ ಜಾರಿಗೆ ತರಲಾಗಿಲ್ಲ. ಹೀಗೆ ಅನೇಕ ನ್ಯೂನತೆಗಳಿವೆ. ಇದೆಲ್ಲವನ್ನ ಮುಚ್ಚಿಟ್ಟು ಸುಳ್ಳು ಹೇಳಿಕೆಗಳನ್ನ ರಾಜ್ಯಪಾಲರ ಭಾಷಣದಲ್ಲಿ ದಾಖಲಿಸಲಾಗಿತ್ತು. ಹೀಗಾಗಿ ರಾಜ್ಯಪಾಲರು ವಿಧಾನಸಭೆಯಿಂದ ಹೊರ ನಡೆಸಿದ್ದಾರೆ ಎಂದು ಲೋಕಭವನ ಪ್ರಕಟಣೆಯಲ್ಲಿ ತಿಳಿಸಿದೆ.

TAGGED:assemblyMK Stalinnational anthemRN Ravitamil naduಎಂಕೆ ಸ್ಟಾಲಿನ್ಡಿಎಂಕೆತಮಿಳುನಾಡುತಮಿಳುನಾಡು ರಾಜ್ಯಪಾಲವಿಧಾನಸಭೆ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

Ranya Rao Father
Bengaluru City

ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ಡಿಜಿಪಿ ರಾಮಚಂದ್ರರಾವ್‌ಗೆ ನೋಟಿಸ್

Public TV
By Public TV
53 seconds ago
GBA Pay And Parking
Bengaluru City

ಹೆಬ್ಬಾಳ, ಯಲಹಂಕ ಭಾಗದಲ್ಲಿ ಜಿಬಿಎ ಬಿಗ್ ಪ್ಲ್ಯಾನ್ – 3 ಮಾದರಿಯಲ್ಲಿ ಪೇ & ಪಾರ್ಕಿಂಗ್ ವ್ಯವಸ್ಥೆ

Public TV
By Public TV
7 minutes ago
Gadag Lakkundi Home Inside Temple
Districts

ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

Public TV
By Public TV
30 minutes ago
Sabarimala ED raid
Bellary

ಶಬರಿಮಲೆ ಚಿನ್ನ ಕಳ್ಳತನ ಕೇಸ್ – ಬೆಂಗಳೂರು, ಬಳ್ಳಾರಿ ಸೇರಿ 21 ಕಡೆ ಇಡಿ ದಾಳಿ

Public TV
By Public TV
35 minutes ago
RCB 6
Bengaluru City

ಚಿನ್ನಸ್ವಾಮಿ ಕ್ರಿಕೆಟ್‌ ಅಂಗಳದಲ್ಲೇ IPL 2026 ಉದ್ಘಾಟನೆ?

Public TV
By Public TV
36 minutes ago
Shivakumara Swamiji CP Radhakrishnan
Districts

ನಾಳೆ ಶಿವಕುಮಾರ ಶ್ರೀಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ – ಉಪರಾಷ್ಟ್ರಪತಿ ಭಾಗಿ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?