Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ: ಡಿಕೆಶಿ

Bengaluru City

ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ: ಡಿಕೆಶಿ

Public TV
Last updated: March 21, 2026 12:44 pm
Public TV
Share
3 Min Read
DK Shivakumar 9
SHARE

– ಏಪ್ರಿಲ್ 2026ರಿಂದ 3 ತಿಂಗಳ ಅವಧಿಗೆ ಜಾರಿ

ಬೆಂಗಳೂರು: ಬೆಂಗಳೂರು ನಾಗರೀಕರಿಗೆ ಜಲಮಂಡಳಿಯು (BWSSB) ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಒನ್ ಟೈಮ್ ಸೆಟಲ್‌ಮೆಂಟ್ (OTS – One Time Settlement) ಯೋಜನೆಯನ್ನು ಬರುವ ಏಪ್ರಿಲ್ ತಿಂಗಳಿನಿಂದ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ನಗರದ ಜನರಿಗೆ ಅನುಕೂಲ ಮಾಡಿಕೊಡಲು ಬಾಕಿ ಉಳಿಸಿಕೊಂಡಿರುವ ಬಿಲ್‌ನ ಅಸಲು ಪಾವತಿಸಿದಲ್ಲಿ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬದ ದಿನವೇ ಬೆಂಗ್ಳೂರಲ್ಲಿ 2 ಸಿಲಿಂಡರ್ ಕಳ್ಳತನ

ಯೋಜನೆಯ ಹಿನ್ನೆಲೆ:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿರುವ ಸುಮಾರು 11 ಲಕ್ಷ ನೀರಿನ ಸಂಪರ್ಕಗಳ ಪೈಕಿ, 5.11 ಲಕ್ಷ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. 2026ರ ಫೆಬ್ರವರಿ ಅಂತ್ಯದ ಮಾಹಿತಿಯಂತೆ, ಒಟ್ಟು ಬಾಕಿ ಮೊತ್ತ ರೂ. 851.33 ಕೋಟಿಗಳಾಗಿದ್ದು, ಇದರಲ್ಲಿ ಅಸಲು ಮೊತ್ತ ರೂ. 539.43 ಕೋಟಿ ಹಾಗೂ ಬಡ್ಡಿ ರೂ. 311.90 ಕೋಟಿ ಸೇರಿದೆ. ಇದನ್ನೂ ಓದಿ: ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ – ಫೋಟೊ ರಿಲೀಸ್‌

BWSSB Bangalore Water Supply and Sewerage Board

ಬಾಕಿಯನ್ನು ಸುಲಭವಾಗಿ ಪಾವತಿಸಲು ಹಾಗೂ ಗ್ರಾಹಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು, ಏಪ್ರಿಲ್ 2026 ರಿಂದ ಜೂನ್ 2026 ರವರೆಗೆ (3 ತಿಂಗಳ ಅವಧಿ) ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಡಿಕೆಶಿ ತಿಳಿಸಿದ್ದಾರೆ. ಇದನ್ನೂ ಓದಿ: ಕುಶಾಲನಗರ | ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ

ಯೋಜನೆಯ ಪ್ರಮುಖ ನಿಯಮಗಳು ಹಾಗೂ ಪ್ರಯೋಜನಗಳು:
ಶೇ. 100 ರಷ್ಟು ಬಡ್ಡಿ ಮನ್ನಾ:
ಈ 3 ತಿಂಗಳ ಯೋಜನೆ ಅವಧಿಯಲ್ಲಿ ಗ್ರಾಹಕರು ತಮ್ಮ ಅಸಲು ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದರೆ, ಏಪ್ರಿಲ್ 2026ರವರೆಗೆ ಸಂಗ್ರಹವಾಗಿರುವ ಸಂಪೂರ್ಣ ಬಡ್ಡಿಯನ್ನು (ಶೇ.100ರಷ್ಟು) ರಿಬೇಟ್ ರೂಪದಲ್ಲಿ ಮನ್ನಾ ಮಾಡಲಾಗುತ್ತದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಕೊರತೆ ವದಂತಿ – ರಿಪ್ಪನ್‌ಪೇಟೆ ಬಂಕ್‌ಗೆ ಮುಗಿಬಿದ್ದ ಜನ

ಯಾರಿಗೆಲ್ಲ ಅನ್ವಯ?
ಈ ಯೋಜನೆಯು ಗೃಹ (Domestic), ವಾಣಿಜ್ಯ (Commercial), ಕೈಗಾರಿಕಾ (Industrial) ಸೇರಿದಂತೆ BWSSBಯಎಲ್ಲ ವರ್ಗದ ಗ್ರಾಹಕರಿಗೂ ಅನ್ವಯವಾಗಲಿದೆ. ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳ ಬಾಕಿಗಳಿಗೂ ಲೆಕ್ಕಪತ್ರ ಸಮನ್ವಯದ ಮೂಲಕ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿ – ಭಾರತಕ್ಕೆ ಬರಲಿವೆ ಇನ್ನೆರಡು LPG ಟ್ಯಾಂಕರ್‌

Siddaramaiah govt hikes drinking water Tax BWSSB

ಪಾವತಿ ಪ್ರಕ್ರಿಯೆ:
ಗ್ರಾಹಕರಿಗೆ ಮಾಹಿತಿ ಒದಗಿಸುವ ಹಾಗೂ ಪಾವತಿ ಪ್ರಕ್ರಿಯೆಯನ್ನು ಅತ್ಯಂತ ಸರಳಗೊಳಿಸುವ ನಿಟ್ಟಿನಲ್ಲಿ, BWSSB ವತಿಯಿಂದ ಪ್ರತಿ ಬಾಕಿದಾರರಿಗೆ ಅವರ RR ಸಂಖ್ಯೆ, ಅಸಲು ಮೊತ್ತ, ಮನ್ನಾ ಆಗುವ ಬಡ್ಡಿ ಮೊತ್ತ ಹಾಗೂ ಪಾವತಿಸಬೇಕಾದ ಅಂತಿಮ ಮೊತ್ತದ ವಿವರಗಳನ್ನು ಒದಗಿಸಲಾಗುವುದು. ಗ್ರಾಹಕರು BWSSB ಕಿಯೋಸ್ಕ್, ಆನ್‌ಲೈನ್ ಪೋರ್ಟಲ್ ಹಾಗೂ ವಿವಿಧ ಡಿಜಿಟಲ್ ಪಾವತಿ ವಿಧಾನಗಳ ಮೂಲಕ ಸುಲಭವಾಗಿ ಹಣ ಪಾವತಿಸಬಹುದು. ಇದನ್ನೂ ಓದಿ: ಯುಗಾದಿ ಕರಿ: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ನಗರದ 5.11 ಲಕ್ಷಕ್ಕೂ ಹೆಚ್ಚು ಗ್ರಾಹಕರಿಗೆ ಆರ್ಥಿಕ ನೆರವು ನೀಡುವ ಹಾಗೂ ಮಂಡಳಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ದ್ವಿಮುಖ ಉದ್ದೇಶದಿಂದ ಈ ಯುಗಾದಿ ಕೊಡುಗೆಯನ್ನು ಜಾರಿಗೊಳಿಸಲಾಗುತ್ತಿದೆ. ಬರೋಬ್ಬರಿ 311 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಮೂಲಕ ನಾಗರಿಕರ ಮೇಲಿನ ಹೊರೆಯನ್ನು ಗಣನೀಯವಾಗಿ ಇಳಿಸಲಾಗುತ್ತಿದೆ. ಸಾರ್ವಜನಿಕರು ಮುಂಬರುವ 3 ತಿಂಗಳ ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

TAGGED:bengalurubwssbcongressDK ShivakumarOne Time SettlementWater Billಒಟಿಎಸ್ಕಾಂಗ್ರೆಸ್ಜಲಮಂಡಳಿಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
3 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago
Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
4 hours ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
5 hours ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
5 hours ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?