ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು- ಕಲಬುರಗಿಯಲ್ಲಿ ದಾರುಣ ಘಟನೆ

Public TV
0 Min Read
GLB FAMILY SUSIDE 2

ಕಲಬುರಗಿ: ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿ ನಗರದ ಸರಸ್ವತಿಪುರ ಬಡಾವಣೆಯ ಮನೆಯಲ್ಲಿ ನಡೆದಿದೆ.

ಶ್ರೀಕಾಂತ್, ಪತ್ನಿ ತನುಶ್ರೀ ಹಾಗು ಇಬ್ಬರು ಮಕ್ಕಳಾದ ಸಾಕ್ಷಿ ಮತ್ತು ಚೇತನ ಮೃತ ದುರ್ದೈವಿಗಳು. ಸಾವಿಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, `ನಮ್ಮ ಸಾವಿಗೇ ನಾವೇ ಕಾರಣ ಬೇರೆ ಯಾರು ಕಾರಣರಲ್ಲ ನಮ್ಮ ದೇಹಗಳನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡಿ’ ಅಂತಾ ಬರೆದಿದ್ದಾರೆ.

ಘಟನಾ ಸ್ಥಳಕ್ಕೆ ಕಲಬುರಗಿ ಎಸ್‍ಪಿ ಎನ್ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

GLB FAMILY SUSIDE 6

GLB FAMILY SUSIDE 1

GLB FAMILY SUSIDE 3

GLB FAMILY SUSIDE 5

GLB FAMILY SUSIDE 4

Share This Article
Leave a Comment

Leave a Reply

Your email address will not be published. Required fields are marked *