Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಕಾವ್ಯ ನಿಗೂಢ ಸಾವು: ಆಳ್ವಾಸ್ ಸಂಸ್ಥೆ ವಿರುದ್ಧ ಭಾರೀ ಪ್ರತಿಭಟನೆ- ಹಾಸ್ಟೆಲ್‍ನ ಸಿಸಿಟಿವಿ ದೃಶ್ಯ ಬಿಡುಗಡೆ

Public TV
Last updated: July 29, 2017 1:20 pm
Public TV
Share
2 Min Read
alvas kavya 6
SHARE

ಮಂಗಳೂರು: ಕೋಮು ಗಲಭೆಯಿಂದ ಹೊತ್ತಿ ಉರಿದಿದ್ದ ಮಂಗಳೂರಿನಲ್ಲಿ ಮತ್ತೊಂದು ನಿಗೂಢ ಸಾವು ಹಲವು ಅನುಮಾನ, ವಿವಾದಗಳಿಗೆ ಕಾರಣವಾಗಿದೆ. ಶಿಕ್ಷಣಕ್ಕೆ ಹೆಸರಾದ ಆಳ್ವಾಸ್ ಸಂಸ್ಥೆಯಲ್ಲಿ ಬ್ಯಾಡ್ಮಿಂಟನ್ ವಿದ್ಯಾರ್ಥಿನಿ ಕಾವ್ಯಶ್ರೀ ಸಾವು ಹತ್ತು ಹಲವು ಪ್ರಶ್ನೆಗಳನ್ನು ಎತ್ತಿದೆ.

ಈ ನಡುವೆ ವಿದ್ಯಾರ್ಥಿನಿ ಸಾವಿನ ನ್ಯಾಯಾಕ್ಕಾಗಿ ಇದೀಗ ಪ್ರತಿಭಟನೆಗಳು ಆರಂಭಗೊಂಡಿವೆ. ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರಿನ ನೆಹರೂ ಮೈದಾನದಲ್ಲಿ ಮೊಂಬತ್ತಿ ಉರಿಸಿ ಮೌನ ಪ್ರತಿಭಟನೆ ನಡೆಸಿತು. ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ, ಸಾವಿನ ತನಿಖೆಯನ್ನು ಸರಿಯಾಗಿ ನಡೆಸಬೇಕೆಂದು ಒತ್ತಾಯಿಸಿದ್ರು.

alvas kavya 10

ಅಲ್ಲದೇ ಕಾವ್ಯಾ ಸಾವಿನಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಕೈವಾಡ ಇರೋ ಆರೋಪ ಕೇಳಿಬಂದಿದ್ರಿಂದ ಮಂಪರು ಪರೀಕ್ಷೆ ಮಾಡಬೇಕೆಂದು ಒತ್ತಾಯಿಸಿದ್ರು. ಇನ್ನು ಕಾವ್ಯಾ ನಿಗೂಢ ಸಾವಿನ ತನಿಖೆಯನ್ನು ಸೂಕ್ತವಾಗಿ ನಡೆಸಬೇಕೆಂದು ಪಿಎಫ್‍ಐ ಕಾರ್ಯಕರ್ತರು ಮೂಡಬಿದ್ರೆಯಲ್ಲಿ ಪ್ರತಿಭಟನೆ ನಡೆಸಿದ್ರು. ಇಷ್ಟೇ ಅಲ್ಲ ದೂರದ ಬಹರೈನ್‍ನಲ್ಲೂ ಪ್ರತಿಭಟನೆ ನಡೆದಿದ್ದು, ಇಂಡಿಯನ್ ಸೋಷಿಯಲ್ ಫೋರಂ ಕರ್ನಾಟಕ ರಿಫಾ ಘಟಕ ಪ್ರಕರಣದ ಸೂಕ್ತ ತನಿಖೆಗೆ ಒತ್ತಾಯಿಸಿದೆ.

alvas kavya 6

ಕಾವ್ಯ ಸಾವು ಸಹಜವೋ? ಕೊಲೆಯೋ? ಎಂಬ ಪ್ರಶ್ನೆ ಮೂಡಿದ್ದು, ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆನ್ನಲ್ಲೇ ಆಳ್ವಾಸ್ ಶಿಕ್ಷಣ ಸಂಸ್ಥೆ ಜುಲೈ 20ರ ಹಾಸ್ಟೆಲ್‍ನ ಸಿಸಿಟಿವಿ ದೃಶ್ಯವನ್ನ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯ ಪೂಜಾರಿ ಕೇಸ್: ಆಳ್ವಾಸ್ ಕಾಲೇಜು ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದೇನು?

ದೃಶ್ಯ 1: ಬೆಳಗ್ಗೆ 6.03ಕ್ಕೆ ಕಾಲೇಜಿನ ಆವರಣದಲ್ಲಿ ಓಡಾಟ

alvas kavya 5

ದೃಶ್ಯ 2: ಬೆಳಗ್ಗೆ 6.42ಕ್ಕೆ ಮೈದಾನದಲ್ಲಿ ಬ್ಯಾಡ್ಮಿಂಟನ್ ಆಟ

alvas kavya 4

ದೃಶ್ಯ 3: ಬೆಳಗ್ಗೆ 9.48ಕ್ಕೆ ಶಾಲೆಗೆ ಬಂದಿದ್ದು

alvas kavya 3

ಮಧ್ಯಾಹ್ನ 3.34ಕ್ಕೆ  ಶಾಲೆಯಿಂದ ಹೋಗುತ್ತಿರುವುದು 

alvas kavya 2

https://www.youtube.com/watch?v=RoCUPTp54LM

ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರೋ ಮೂಡಬಿದಿರೆಯ ಆಳ್ವಾಸ್‍ನ 10 ತರಗತಿ ವಿದ್ಯಾರ್ಥಿನಿ ಕಾವ್ಯಶ್ರೀ ಜುಲೈ 20ರಂದು ನಿಗೂಢವಾಗಿ ಸಾವನ್ನಪ್ಪಿದ್ರು. ಸ್ಪೋಟ್ರ್ಸ್ ಕೋಟಾದಲ್ಲಿ ಸೀಟ್ ಪಡೆದಿದಿದ್ದ ಕಾವ್ಯ, ಬ್ಯಾಡ್ಮಿಂಟನ್‍ನಲ್ಲಿ ನ್ಯಾಷನಲ್ ಲೆವೆಲ್ ಚಾಂಪಿಯನ್ ಆಗಿದ್ರು. ಮಗಳು ಕಾವ್ಯ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ರೆ ಆಳ್ವಾಸ್ ಮಾತ್ರ ದನ್ನ ಅಲ್ಲಗಳೀತಿದೆ. ಇದರ ಮಧ್ಯೆ ಜುಲೈ 20ರಂದು ಶಾಲೆಗೆ ಬಂದಿದ್ದ ಕಾವ್ಯ, ಬ್ಯಾಡ್ಮಿಂಟನ್ ಆಡಿರೋದೆಲ್ಲಾ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನ ಕಟೀಲು ನಿವಾಸಿಯಾಗಿರೋ ಕಾವ್ಯ ಪೋಷಕರು ಕಾಲೇಜಿನಲ್ಲೇ ಕೊಲೆ ಮಾಡಲಾಗಿದೆ ಅಂತ ಆರೋಪಿಸಿದ್ರು.

ಸಾಯುವ ಮೊದಲ ದಿನ ಸಂತೋಷದಿಂದ ಮಾತನಾಡಿದವಳು, ನಾಳೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಟ್ರೈನಿಂಗ್ ಬರಲು ಪಿಟಿ ಮೇಷ್ಟ್ರು ಪ್ರವೀಣ್ ತಿಳಿಸಿದ್ದಾರೆ ಅಂತ ಹೇಳಿದ್ದಳು. ಆದ್ರೆ ಆತ್ಮಹತ್ಯೆ ಮಾಡಿಕೊಂಡಳು ಅಂದ್ರೆ ನಂಬೋದಿಕ್ಕೆ ಆಗತ್ತಾ ಅಂತ ಕಾವ್ಯಾ ತಾಯಿ ಬೇಬಿ ಮತ್ತು ತಂದೆ ಲೋಕೇಶ್ ಪ್ರಶ್ನೆ ಮಾಡ್ತಿದ್ದಾರೆ. ಮಂಗಳೂರು ಕಮಿಷನರ್‍ಗೂ ಕಂಪ್ಲೆಂಟ್ ಕೊಟ್ಟಿದ್ದಾರೆ.

ಈ ನಡುವೆ ಕಾವ್ಯ ಸಾವು ಹಲವು ಪ್ರಶ್ನೆ ಹುಟ್ಟಿಹಾಕಿದೆ: 
* ಹಾಸ್ಟೆಲ್‍ನೊಳಗೆ ನೇಣು ಹಾಕಲು ಸೀರೆ ಸಿಕ್ಕಿದ್ದು ಹೇಗೆ..?
* ಹೆತ್ತವರು ಬರುವ ಮೊದಲೇ ಮೃತದೇಹವನ್ನ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು ಯಾಕೆ..?
* ಟ್ರಾಕ್ ಸೂಟ್‍ನಲ್ಲೇ ಮೃತದೇಹ ಇದ್ದದ್ದು ಯಾಕೆ..?
* ಮುಂಜಾನೆ 4 ಗಂಟೆಗೆ ದೈಹಿಕ ಶಿಕ್ಷಕ ತರಬೇತಿಗೆ ಕರೆದದ್ದು ಯಾಕೆ..?

ಈ ನಡುವೆ ಆಳ್ವಾಸ್ ಸಂಸ್ಥೆ, ಜುಲೈ 20ರಂದು ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದೆ. ಆಕೆಯದ್ದು ಕೊಲೆಯಲ್ಲ ಎಂದು ಹೇಳುತ್ತಿದೆ.

alvas kavya 9

alvas kavya 8

alvas kavya 7

alvas kavya

alvas kavya 1

KAVYA 5

LETTER

KAVYA 1

KAVYA 2

KAVYA 6

TAGGED:alvas institutioncctv footagedeathkavyaprotestPublic TVಆಳ್ವಾಸ್ ಶಿಕ್ಷಣ ಸಂಸ್ಥೆಕಾವ್ಯನಿಗೂಢ ಸಾವುಪಬ್ಲಿಕ್ ಟಿವಿಮಂಗಳೂರುಮೂಡಬಿದಿರೆ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
16 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
17 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
17 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
19 hours ago

You Might Also Like

KRS Dam
Districts

ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಏರಿಕೆ – 17,544 ಕ್ಯೂಸೆಕ್ ಒಳಹರಿವು

Public TV
By Public TV
14 minutes ago
Bengaluru BMTC Bus
Bengaluru City

PUBLiC TV Impact – ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ BMTC ಬಸ್ ಡ್ರೈವರ್ ಅಮಾನತು

Public TV
By Public TV
19 minutes ago
CORONA 1
Dharwad

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

Public TV
By Public TV
43 minutes ago
Eshwara Khandre
Bengaluru City

ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

Public TV
By Public TV
56 minutes ago
Nelamangala Car Theft
Bengaluru City

ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

Public TV
By Public TV
1 hour ago
Assam Meghalaya Road 1
Latest

ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?